AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100ಕ್ಕೂ ಹೆಚ್ಚು ನಾವಿಕರನ್ನು ಹೊತ್ತೊಯ್ಯುತ್ತಿದ್ದ ಹಡಗು ಥಾಯ್ಲೆಂಡ್ ಕೊಲ್ಲಿಯಲ್ಲಿ ಮುಳುಗಡೆ

ಥಾಯ್ ನೌಕಾಪಡೆಯ 100ಕ್ಕೂ ನಾವಿಕರು ಹೊತ್ತೊಯ್ಯುತ್ತಿದ್ದ ಹಡಗು ಥಾಯ್ಲೆಂಡ್ ಕೊಲ್ಲಿಯಲ್ಲಿ ಮುಳುಗಿದೆ. 100ಕ್ಕೂ ಹೆಚ್ಚು ನಾವಿಕರು ಸಮುದ್ರ ನೀರಿನಲ್ಲಿ ಮುಳುಗಿದ್ದು, ಇದೀಗ ನಾವಿಕರನ್ನು ನೀರಿನಿಂದ ರಕ್ಷಿಸಲು ಹಡಗುಗಳು ಮತ್ತು ಹೆಲಿಕಾಪ್ಟರ್‌ಗಳ ಮೂಲಕ ಕಾರ್ಯನಿರ್ವಹಿಸುತ್ತಿವೆ.

100ಕ್ಕೂ ಹೆಚ್ಚು ನಾವಿಕರನ್ನು ಹೊತ್ತೊಯ್ಯುತ್ತಿದ್ದ ಹಡಗು ಥಾಯ್ಲೆಂಡ್ ಕೊಲ್ಲಿಯಲ್ಲಿ ಮುಳುಗಡೆ
A ship carrying more than 100 sailors sank in the Gulf of Thailand
TV9 Web
| Edited By: |

Updated on:Dec 19, 2022 | 10:26 AM

Share

ಥಾಯ್ಲೆಂಡ್: ಥಾಯ್ (thailand) ನೌಕಾಪಡೆಯ 100ಕ್ಕೂ ನಾವಿಕರು ಹೊತ್ತೊಯ್ಯುತ್ತಿದ್ದ ಹಡಗು (ship) ಥಾಯ್ಲೆಂಡ್ ಕೊಲ್ಲಿಯಲ್ಲಿ ಮುಳುಗಿದೆ. 100ಕ್ಕೂ ಹೆಚ್ಚು ನಾವಿಕರು ಸಮುದ್ರ ನೀರಿನಲ್ಲಿ ಮುಳುಗಿದ್ದು, ಇದೀಗ ನಾವಿಕರನ್ನು ನೀರಿನಿಂದ ರಕ್ಷಿಸಲು ಹಡಗುಗಳು ಮತ್ತು ಹೆಲಿಕಾಪ್ಟರ್‌ಗಳ ಮೂಲಕ ಕಾರ್ಯನಿರ್ವಹಿಸುತ್ತಿವೆ. ಬೆಳಗಿನ ಜಾವದ ವೇಳೆ 75 ನಾವಿಕರು ರಕ್ಷಿಸಲಾಗಿದ್ದು, 31 ಮಂದಿ ಇನ್ನೂ ನೀರಿನಲ್ಲಿದ್ದಾರೆ ಎಂದು ನೌಕಾಪಡೆ ತಿಳಿಸಿದೆ.

ಬಲವಾದ ಗಾಳಿಯು ಸಮುದ್ರದ ನೀರಿಗೆ ಬಿಸಿದ ನಂತರ HTMS ಸುಖೋಥೈ ಕಾರ್ವೆಟ್ ಹಡಗಿನ ಮೇಲೆ ಅಪ್ಪಿಳಿಸಿತ್ತು ಮತ್ತು ಇದು ಭಾನುವಾರ ಸಂಜೆ ಹಡಗಿನ ವಿದ್ಯುತ್ ಸಂಪರ್ಕ ಕಡಿತಗೊಳಿತು. ರಾಯಲ್ ಥಾಯ್ ನೌಕಾಪಡೆಯು ಮೂರು ಯುದ್ಧನೌಕೆಗಳು ಮತ್ತು ಎರಡು ಹೆಲಿಕಾಪ್ಟರ್‌ಗಳನ್ನು ಮೊಬೈಲ್ ಪಂಪಿಂಗ್ ಯಂತ್ರಗಳೊಂದಿಗೆ ರವಾನಿಸಿತು, ನಾವಿಕರನ್ನು ಸಮುದ್ರದಿಂದ ಹೊರ ತೆಗೆದುಹಾಕಲು ಇನ್ನೊಂದು ಪರ್ಯಯ ಹಡಗುಗಳನ್ನು ಬಳಸಲಾಗಿತ್ತು ಆದರೆ ಬಲವಾದ ಗಾಳಿಯ ಕಾರಣ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ಥಾಯ್ಲೆಂಡ್​ನಲ್ಲಿ ಗುಂಡಿನ ದಾಳಿ; 22 ಮಕ್ಕಳು ಸೇರಿದಂತೆ 34 ಮಂದಿ ಸಾವು

ವಿದ್ಯುತ್ ಕಡಿತದಿಂದ ಹೆಚ್ಚಿನ ಸಮುದ್ರದ ನೀರು ಹಡಗಿನೊಳಗೆ ಹರಿಯುವಂತೆ ಮಾಡಿತು, ಇದರಿಂದ ಹಡಗು ಮುಳಿಗಿದೆ ಎಂದು ಹೇಳಿದ್ದಾರೆ. ಯುದ್ಧನೌಕೆಯು ಪ್ರಚುವಾಪ್ ಖಿರಿ ಖಾನ್ ಪ್ರಾಂತ್ಯದ ಬಂಗ್‌ಸಫನ್ ಜಿಲ್ಲೆಯ ಪಿಯರ್‌ನಿಂದ 32 ಕಿಲೋಮೀಟರ್ (20 ಮೈಲುಗಳು) ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಉತ್ತರ ಮತ್ತು ಮಧ್ಯ ಥೈಲ್ಯಾಂಡ್​ನಲ್ಲಿ ಈ ವರ್ಷ ಅತ್ಯಂತ ಶೀತ ತಾಪಮಾನವನ್ನು ನೋಡುತ್ತಿರುವಾಗ ಈ ಘಟನೆ ನಡೆದಿದೆ. ದಕ್ಷಿಣ ಥೈಲ್ಯಾಂಡ್ ಇತ್ತೀಚಿನ ದಿನಗಳಲ್ಲಿ ಚಂಡಮಾರುತಗಳು ಮತ್ತು ಪ್ರವಾಹವನ್ನು ಸಂಭವಿಸುತ್ತಿದೆ. ಈ ಘಟನೆಯ ನಂತರ ಎಲ್ಲ ಹಡಗುಗಳು ದಡದಲ್ಲಿ ಇರುವಂತೆ ಎಚ್ಚರಿಕೆ ನೀಡಲಾಯಿತು.

ವಿದೇಶಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:25 am, Mon, 19 December 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?