Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ ಬುದ್ಧಿವಂತ ವ್ಯಕ್ತಿ ಎಂದು ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ನರೇಂದ್ರ ಮೋದಿ(Narendra Modi)  ಓರ್ವ ಬುದ್ಧಿವಂತ ವ್ಯಕ್ತಿ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಅಧ್ಯಕ್ಷ ಪುಟಿನ್ ಅವರು ಎರಡೂ ದೇಶಗಳ ನಡುವಿನ ಐತಿಹಾಸಿಕ ಸೌಹಾರ್ದ ಸಂಬಂಧವನ್ನು ಶ್ಲಾಘಿಸಿದರು. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯ ವಿಷಯದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ ಎಂದು ಪುಟಿನ್ ಹೇಳಿದರು. ಪ್ರಧಾನಿ ಮೋದಿಯವರೊಂದಿಗೆ ನಾವು ಉತ್ತಮ ರಾಜಕೀಯ ಸಂಬಂಧವನ್ನು ಹೊಂದಿದ್ದೇವೆ

ನರೇಂದ್ರ ಮೋದಿ ಬುದ್ಧಿವಂತ ವ್ಯಕ್ತಿ ಎಂದು ಹೊಗಳಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್
ನರೇಂದ್ರ ಮೋದಿ-ಪುಟಿನ್Image Credit source: Zee Business
Follow us
ನಯನಾ ರಾಜೀವ್
|

Updated on: Oct 05, 2023 | 8:25 AM

ಮಾಸ್ಕೋ, ಅಕ್ಟೋಬರ್ 05: ನರೇಂದ್ರ ಮೋದಿ(Narendra Modi)  ಓರ್ವ ಬುದ್ಧಿವಂತ ವ್ಯಕ್ತಿ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ. ಅಧ್ಯಕ್ಷ ಪುಟಿನ್ ಅವರು ಎರಡೂ ದೇಶಗಳ ನಡುವಿನ ಐತಿಹಾಸಿಕ ಸೌಹಾರ್ದ ಸಂಬಂಧವನ್ನು ಶ್ಲಾಘಿಸಿದರು. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯ ವಿಷಯದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದೆ ಎಂದು ಪುಟಿನ್ ಹೇಳಿದರು. ಪ್ರಧಾನಿ ಮೋದಿಯವರೊಂದಿಗೆ ನಾವು ಉತ್ತಮ ರಾಜಕೀಯ ಸಂಬಂಧವನ್ನು ಹೊಂದಿದ್ದೇವೆ. ಅವರು ಬಹಳ ಬುದ್ಧಿವಂತ ವ್ಯಕ್ತಿ. ಅವರ ನಾಯಕತ್ವದಲ್ಲಿ ಭಾರತವು ಅಭಿವೃದ್ಧಿಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ.

ಆರ್ಥಿಕ ಭದ್ರತೆ ಮತ್ತು ಸೈಬರ್ ಅಪರಾಧದ ವಿರುದ್ಧದ ಹೋರಾಟದಲ್ಲಿ ರಷ್ಯಾ ಮತ್ತು ಭಾರತದ ನಡುವೆ ಸಹಕಾರದ ಭರವಸೆಯನ್ನು ಪುಟಿನ್ ವ್ಯಕ್ತಪಡಿಸಿದರು. ಸೆಪ್ಟೆಂಬರ್‌ನಲ್ಲಿ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಭಾಗವಹಿಸದ ಇಬ್ಬರು ವಿಶ್ವ ನಾಯಕರಲ್ಲಿ ಪುಟಿನ್ ಒಬ್ಬರು.

ಭಾರತವು ಪ್ರಭಾವಿ ಗುಂಪಿನ ಶೃಂಗಸಭೆಯನ್ನು ನವದೆಹಲಿಯಲ್ಲಿ ಆಯೋಜಿಸಿತ್ತು, ಇದರಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೇರಿದಂತೆ ಉನ್ನತ ಜಾಗತಿಕ ನಾಯಕರು ಭಾಗವಹಿಸಿದ್ದರು.

ಮತ್ತಷ್ಟು ಓದಿ: ರಾಜತಾಂತ್ರಿಕ ವಿವಾದ ಬಗೆಹರಿಸಲು ಭಾರತದೊಂದಿಗೆ ಮಾತುಕತೆಗೆ ಸಿದ್ಧ: ಕೆನಡಾ

ಜೂನ್‌ನಲ್ಲಿ ಪುಟಿನ್ ಮೋದಿ ಸರ್ಕಾರದ ಮೇಕ್ ಇನ್ ಇಂಡಿಯಾ ಉಪಕ್ರಮವನ್ನು ಶ್ಲಾಘಿಸಿದ್ದರು ಮತ್ತು ಪ್ರಧಾನಿ ಮೋದಿಯನ್ನು ರಷ್ಯಾದ ಸ್ನೇಹಿತ ಎಂದು ಕರೆದಿದ್ದರು. ಕಳೆದ ವರ್ಷ, ಪ್ರಧಾನಿ ಮೋದಿ ಅವರು ರಷ್ಯಾದ ಅಧ್ಯಕ್ಷರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಮಾತುಕತೆಯ ಮೂಲಕ ಉಕ್ರೇನ್‌ನೊಂದಿಗಿನ ಸಂಘರ್ಷವನ್ನು ಕೊನೆಗೊಳಿಸುವಂತೆ ಒತ್ತಾಯಿಸಿದರು ಮತ್ತು ಇದು ಯುದ್ಧದ ಯುಗವಲ್ಲ ಎಂದು ಹೇಳಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ