AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಕ್ಸಿಕೋದಲ್ಲಿ ತೀರ್ಥಯಾತ್ರೆಗೆ ತೆರಳಿದ್ದ ಬಸ್​ ಅಪಘಾತ; 9 ಭಕ್ತರು ಸಾವು, 40 ಜನರಿಗೆ ಗಾಯ

ದಕ್ಷಿಣ ಮೆಕ್ಸಿಕೋದಲ್ಲಿ ಧಾರ್ಮಿಕ ಯಾತ್ರೆಗೆ ಜನರನ್ನು ಕೊಂಡೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮವಾಗಿ ಸುಮಾರು 9 ಜನರು ಸಾವನ್ನಪ್ಪಿದ್ದಾರೆ.

ಮೆಕ್ಸಿಕೋದಲ್ಲಿ ತೀರ್ಥಯಾತ್ರೆಗೆ ತೆರಳಿದ್ದ ಬಸ್​ ಅಪಘಾತ; 9 ಭಕ್ತರು ಸಾವು, 40 ಜನರಿಗೆ ಗಾಯ
ಮೆಕ್ಸಿಕೋದಲ್ಲಿ ಬಸ್ ಅಪಘಾತImage Credit source: Times of India
TV9 Web
| Edited By: |

Updated on:Jun 18, 2022 | 8:49 AM

Share

ಮೆಕ್ಸಿಕೋ ಸಿಟಿ: ಧಾರ್ಮಿಕ ಯಾತ್ರೆಗೆ ಪ್ರಯಾಣಿಸುತ್ತಿದ್ದ ಬಸ್​ (Bus Accident) ಒಂದು ಇದ್ದಕ್ಕಿದ್ದಂತೆ ಅಪಘಾತಕ್ಕೀಡಾದ ಆಘಾತಕಾರಿ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ದಕ್ಷಿಣ ಮೆಕ್ಸಿಕೋದಲ್ಲಿ (southern Mexico) ಧಾರ್ಮಿಕ ಯಾತ್ರೆಗೆ ಜನರನ್ನು ಕೊಂಡೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮವಾಗಿ ಸುಮಾರು 9 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 40 ಮಂದಿ ಗಾಯಗೊಂಡಿದ್ದಾರೆ.

ತಿಲಾ ಟೌನ್‌ಶಿಪ್‌ನಲ್ಲಿ ಶುಕ್ರವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ ಎಂದು ದಕ್ಷಿಣ ರಾಜ್ಯ ಚಿಯಾಪಾಸ್‌ನಲ್ಲಿರುವ ನಾಗರಿಕ ರಕ್ಷಣಾ ಕಚೇರಿ ತಿಳಿಸಿದೆ. ಬಸ್​ನಲ್ಲಿದ್ದ ಪ್ರಯಾಣಿಕರು ಫೀಸ್ಟ್ ಆಫ್ ಕಾರ್ಪಸ್ ಕ್ರಿಸ್ಟಿ ಎಂಬ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರು ತಬಾಸ್ಕೊದಲ್ಲಿರುವ ತಮ್ಮ ಮನೆಗಳಿಗೆ ಹಿಂತಿರುಗುತ್ತಿದ್ದಾಗ ಬಸ್ ಪಲ್ಟಿಯಾಗಿದೆ.

ಇದನ್ನೂ ಓದಿ: Accident: ಉತ್ತರ ಪ್ರದೇಶದ ಬದೌನ್​ನಲ್ಲಿ ಭೀಕರ ಅಪಘಾತ; 6 ಮಂದಿ ಸಾವು, 14 ಜನರಿಗೆ ಗಾಯ

ಈ ಅಪಘಾತದ ಕುರಿತು ತನಿಖೆಯನ್ನು ನಡೆಸಲಾಗುತ್ತಿದೆ. ಗಾಯಗೊಂಡ 40 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 am, Sat, 18 June 22

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ