AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್​ಪ್ಲೇಟ್​ ಇರುವ ಜೀಪ್ ಪತ್ತೆ

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್ ಪ್ಲೇಟ್​ ಇರುವ ಜೀಪ್ ಪತ್ತೆಯಾಗಿದೆ. ನೇಪಾಳ ಪೊಲೀಸರು ಚಿತ್ವಾನ್ ಜಿಲ್ಲೆಯಲ್ಲಿರುವ ತ್ರಿಶೂಲಿ ನದಿಯಲ್ಲಿ ಜೀಪ್​ನ್ನು ಪತ್ತೆ ಮಾಡಿದ್ದಾರೆ. ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಹುಡುಕಾಡಿದಾಗ ಜೀಪ್ ಕಂಡುಬಂದಿದೆ.

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್​ಪ್ಲೇಟ್​ ಇರುವ ಜೀಪ್ ಪತ್ತೆ
ನದಿ
ನಯನಾ ರಾಜೀವ್
|

Updated on: Jan 16, 2024 | 10:15 AM

Share

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್ ಪ್ಲೇಟ್​ ಇರುವ ಜೀಪ್ ಪತ್ತೆಯಾಗಿದೆ. ನೇಪಾಳ ಪೊಲೀಸರು ಚಿತ್ವಾನ್ ಜಿಲ್ಲೆಯಲ್ಲಿರುವ ತ್ರಿಶೂಲಿ ನದಿಯಲ್ಲಿ ಜೀಪ್​ನ್ನು ಪತ್ತೆ ಮಾಡಿದ್ದಾರೆ. ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಹುಡುಕಾಡಿದಾಗ ಜೀಪ್ ಕಂಡುಬಂದಿದೆ.

ಸುತ್ತಮುತ್ತಲಿನ ಸ್ಥಳೀಯರು ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಪೊಲೀಸರಿಗೆ ಕರೆ ಮಾಡಿದ್ದರು. ನಂತರ ಡೈವರ್​ಗಳ ಸಮೇತ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಜೀಪ್ ರಸ್ತೆಯಿಂದ ನೇರವಾಗಿ 85 ಮೀಟರ್​ ಆಳದ ನದಿಗೆ ಬಿದ್ದಿದೆ,

ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ನೇಪಾಳದ ಡ್ಯಾಂಗ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: Nepal Accident: ನೇಪಾಳ ರಸ್ತೆ ಅಪಘಾತ, 6 ಮಂದಿ ಭಾರತೀಯ ಯಾತ್ರಾರ್ಥಿಗಳು ಸೇರಿ 7 ಮಂದಿ ಸಾವು

ಭಾಲುಬಾಂಗ್​ನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಕೇವಲ 7 ಮಂದಿ ಗುರುತು ಮಾತ್ರ ಪತ್ತೆಯಾಗಿದೆ. ಪ್ಯಾಸೆಂಜರ್ ಬಸ್ ಬಂಕೆಯ ನೇಪಾಲ್​ಗಂಜ್​ನಿಂದ ಕಠ್ಮಂಡುವಿಗೆ ತೆರಳುತ್ತಿತ್ತು.

ಆದರೆ ಆಯತಪ್ಪಿ ಸೇತುವೆಯಿಂದ ಕೆಳಗೆ ರಾಪ್ತಿ ನದಿಗೆ ಬಿದ್ದಿತ್ತು. ಇಬ್ಬರು ಭಾರತೀಯರು ಸೇರಿದಂತೆ ಎಂಟು ಮಂದಿ ಪ್ರಯಾಣಿಕರ ಗುರುತು ಪತ್ತೆಯಾಗಿದೆ ಎಂದು ಪೊಲೀಸ್​ ಇನ್​ಸ್ಪೆಕ್ಟರ್ ಉಜ್ವಲ್ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್