Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್​ಪ್ಲೇಟ್​ ಇರುವ ಜೀಪ್ ಪತ್ತೆ

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್ ಪ್ಲೇಟ್​ ಇರುವ ಜೀಪ್ ಪತ್ತೆಯಾಗಿದೆ. ನೇಪಾಳ ಪೊಲೀಸರು ಚಿತ್ವಾನ್ ಜಿಲ್ಲೆಯಲ್ಲಿರುವ ತ್ರಿಶೂಲಿ ನದಿಯಲ್ಲಿ ಜೀಪ್​ನ್ನು ಪತ್ತೆ ಮಾಡಿದ್ದಾರೆ. ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಹುಡುಕಾಡಿದಾಗ ಜೀಪ್ ಕಂಡುಬಂದಿದೆ.

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್​ಪ್ಲೇಟ್​ ಇರುವ ಜೀಪ್ ಪತ್ತೆ
ನದಿ
Follow us
ನಯನಾ ರಾಜೀವ್
|

Updated on: Jan 16, 2024 | 10:15 AM

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್ ಪ್ಲೇಟ್​ ಇರುವ ಜೀಪ್ ಪತ್ತೆಯಾಗಿದೆ. ನೇಪಾಳ ಪೊಲೀಸರು ಚಿತ್ವಾನ್ ಜಿಲ್ಲೆಯಲ್ಲಿರುವ ತ್ರಿಶೂಲಿ ನದಿಯಲ್ಲಿ ಜೀಪ್​ನ್ನು ಪತ್ತೆ ಮಾಡಿದ್ದಾರೆ. ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಹುಡುಕಾಡಿದಾಗ ಜೀಪ್ ಕಂಡುಬಂದಿದೆ.

ಸುತ್ತಮುತ್ತಲಿನ ಸ್ಥಳೀಯರು ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಪೊಲೀಸರಿಗೆ ಕರೆ ಮಾಡಿದ್ದರು. ನಂತರ ಡೈವರ್​ಗಳ ಸಮೇತ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಜೀಪ್ ರಸ್ತೆಯಿಂದ ನೇರವಾಗಿ 85 ಮೀಟರ್​ ಆಳದ ನದಿಗೆ ಬಿದ್ದಿದೆ,

ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ನೇಪಾಳದ ಡ್ಯಾಂಗ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: Nepal Accident: ನೇಪಾಳ ರಸ್ತೆ ಅಪಘಾತ, 6 ಮಂದಿ ಭಾರತೀಯ ಯಾತ್ರಾರ್ಥಿಗಳು ಸೇರಿ 7 ಮಂದಿ ಸಾವು

ಭಾಲುಬಾಂಗ್​ನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಕೇವಲ 7 ಮಂದಿ ಗುರುತು ಮಾತ್ರ ಪತ್ತೆಯಾಗಿದೆ. ಪ್ಯಾಸೆಂಜರ್ ಬಸ್ ಬಂಕೆಯ ನೇಪಾಲ್​ಗಂಜ್​ನಿಂದ ಕಠ್ಮಂಡುವಿಗೆ ತೆರಳುತ್ತಿತ್ತು.

ಆದರೆ ಆಯತಪ್ಪಿ ಸೇತುವೆಯಿಂದ ಕೆಳಗೆ ರಾಪ್ತಿ ನದಿಗೆ ಬಿದ್ದಿತ್ತು. ಇಬ್ಬರು ಭಾರತೀಯರು ಸೇರಿದಂತೆ ಎಂಟು ಮಂದಿ ಪ್ರಯಾಣಿಕರ ಗುರುತು ಪತ್ತೆಯಾಗಿದೆ ಎಂದು ಪೊಲೀಸ್​ ಇನ್​ಸ್ಪೆಕ್ಟರ್ ಉಜ್ವಲ್ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ