AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವು ಬದುಕಿನೊಂದಿಗೆ ಹೋರಾಡುತ್ತಿರುವ ಅಫ್ಘಾನಿಸ್ತಾನದ ಕ್ರಿಕೆಟರ್ ನಜೀಬುಲ್ಲಾ

ರಸ್ತೆ ದಾಟುವಾಗ ವೇಗದಿಂದ ಬರುತ್ತಿದ್ದ ಕಾರೊದು ಢಿಕ್ಕಿ ಹೊಡೆದ ಪರಿಣಾಮ ತೀವ್ರ ಸ್ವರೂಪದ ಗಾಯಗಳೊಂದಿಗೆ ಆಸ್ಪತ್ರೆ ಸೇರಿರುವ ಅಫ್ಘಾನಿಸ್ತಾನದ ಆರಂಭ ಆಟಗಾರ ನಜೀಬುಲ್ಲಾ ತರಕಾಯಿ ಅವರ ಸ್ಥಿತಿ ಚಿಂತಾಜನಕವಾಗಿದೆಯೆಂದು ಅಫ್ಘಾನಿಸ್ತಾನದ ಕ್ರಿಕೆಟ್ ಸಂಸ್ಥೆಯ ಹಂಗಾಮಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಜೀಮ್ ಜರ್ ಅಬ್ದುಲ್​ರಹಿಮಾಜಿ ಹೇಳಿದ್ದಾರೆ. ನಜೀಬ್ ಶನಿವಾರದಂದು ಪೂರ್ವ ನನ್ಗರ್ಹರ್​ನ ಮಾರ್ಕೆಟ್ ಬಳಿ ರಸ್ತೆ ದಾಟುವಾಗ ಅಪಘಾತ ಸಂಭವಿಸಿದ್ದು ಅವರನ್ನು ಕೂಡಲೇ ಆಸ್ಪತ್ರೆಯೊಂದಕ್ಕೆ ಶಿಫ್ಟ್ ಮಾಡಲಾಗಿದೆಯೆಂದು ಅಬ್ದುಲ್​ರಹಿಮಾಜಿ ಹೇಳಿದ್ದಾರೆ. ‘‘ನಜೀಬ್ ಶುಕ್ರವಾರದಂದು ರಸ್ತೆ ಅಪಘಾತಕ್ಕೀಡಾಗಿದ್ದು ಅವರಿಗೆ ಐಸಿಯುನಲ್ಲಿ […]

ಸಾವು ಬದುಕಿನೊಂದಿಗೆ ಹೋರಾಡುತ್ತಿರುವ ಅಫ್ಘಾನಿಸ್ತಾನದ ಕ್ರಿಕೆಟರ್ ನಜೀಬುಲ್ಲಾ
ಅರುಣ್​ ಕುಮಾರ್​ ಬೆಳ್ಳಿ
|

Updated on: Oct 03, 2020 | 11:25 PM

Share

ರಸ್ತೆ ದಾಟುವಾಗ ವೇಗದಿಂದ ಬರುತ್ತಿದ್ದ ಕಾರೊದು ಢಿಕ್ಕಿ ಹೊಡೆದ ಪರಿಣಾಮ ತೀವ್ರ ಸ್ವರೂಪದ ಗಾಯಗಳೊಂದಿಗೆ ಆಸ್ಪತ್ರೆ ಸೇರಿರುವ ಅಫ್ಘಾನಿಸ್ತಾನದ ಆರಂಭ ಆಟಗಾರ ನಜೀಬುಲ್ಲಾ ತರಕಾಯಿ ಅವರ ಸ್ಥಿತಿ ಚಿಂತಾಜನಕವಾಗಿದೆಯೆಂದು ಅಫ್ಘಾನಿಸ್ತಾನದ ಕ್ರಿಕೆಟ್ ಸಂಸ್ಥೆಯ ಹಂಗಾಮಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಜೀಮ್ ಜರ್ ಅಬ್ದುಲ್​ರಹಿಮಾಜಿ ಹೇಳಿದ್ದಾರೆ.

ನಜೀಬ್ ಶನಿವಾರದಂದು ಪೂರ್ವ ನನ್ಗರ್ಹರ್​ನ ಮಾರ್ಕೆಟ್ ಬಳಿ ರಸ್ತೆ ದಾಟುವಾಗ ಅಪಘಾತ ಸಂಭವಿಸಿದ್ದು ಅವರನ್ನು ಕೂಡಲೇ ಆಸ್ಪತ್ರೆಯೊಂದಕ್ಕೆ ಶಿಫ್ಟ್ ಮಾಡಲಾಗಿದೆಯೆಂದು ಅಬ್ದುಲ್​ರಹಿಮಾಜಿ ಹೇಳಿದ್ದಾರೆ.

‘‘ನಜೀಬ್ ಶುಕ್ರವಾರದಂದು ರಸ್ತೆ ಅಪಘಾತಕ್ಕೀಡಾಗಿದ್ದು ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಬಹಳ ಗಂಭೀರವಾಗಿದೆ. ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ಮುಂದೇನು ಕಾದಿದೆಯೋ ಹೇಳಲಾರೆವು ಅನ್ನುತ್ತಿದ್ದಾರೆ,’’ ಅಬ್ದುಲ್​ರಹಿಮಾಜಿ ಹೇಳಿದ್ದಾರೆ.

ಅಫ್ಘಾನಿಸ್ತಾನದಲ್ಲಿ ನಡೆದಿರುವ ಮತ್ತೊಂದು ಅಪಘಾತದಲ್ಲಿ, ಕಾರಿನಲ್ಲಿಟ್ಟಿದ್ದ ಬಾಂಬ್ ಸ್ಫೋಟಗೊಂಡು, ಅಂಪೈರ್ ಬಿಸ್ಮಿಲ್ಲಾ ಜನ್ ಶಿನ್ವರಿ ಅವರು ಬದುಕುಳಿದಿದ್ದು, ಅವರ ಕುಟುಂಬದ 7 ಸದಸ್ಯರು ಸಾವಿಗೀಡಾಗಿದ್ದಾರೆ.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?