AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ, 4.6 ತೀವ್ರತೆ ದಾಖಲು

ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಎರಡು ದಿನದ ಹಿಂದಷ್ಟೇ 6.3 ತೀವ್ರತೆಯ ಭೂಕಂಪ ಸಂಭವಿಸಿ 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅದಕ್ಕೂ ಮುನ್ನ ಕಳೆದ ವಾರ ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪಗಳು ಸಂಭವಿಸಿ 4 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಅಫ್ಘಾನಿಸ್ತಾನದಲ್ಲಿ ಒಂದು ವಾರದೊಳಗೆ ಇದು ಮೂರನೇ ಭೂಕಂಪವಾಗಿದೆ

Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ, 4.6 ತೀವ್ರತೆ ದಾಖಲು
ಭೂಕಂಪImage Credit source: Aljazeera
ನಯನಾ ರಾಜೀವ್
|

Updated on: Oct 13, 2023 | 10:02 AM

Share

ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಎರಡು ದಿನದ ಹಿಂದಷ್ಟೇ 6.3 ತೀವ್ರತೆಯ ಭೂಕಂಪ ಸಂಭವಿಸಿ 80ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅದಕ್ಕೂ ಮುನ್ನ ಕಳೆದ ವಾರ ಅಫ್ಘಾನಿಸ್ತಾನದಲ್ಲಿ ಸರಣಿ ಭೂಕಂಪಗಳು ಸಂಭವಿಸಿ 4 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಅಫ್ಘಾನಿಸ್ತಾನದಲ್ಲಿ ಒಂದು ವಾರದೊಳಗೆ ಇದು ಮೂರನೇ ಭೂಕಂಪವಾಗಿದೆ.

ಬುಧವಾರ ಬೆಳಿಗ್ಗೆ 5.10 ರ ಸುಮಾರಿಗೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಹೆರಾತ್ ನಗರದ ಉತ್ತರಕ್ಕೆ 28 ಕಿ.ಮೀ. ದೂರದಲ್ಲಿ ಭೂಕಂಪ ಸಂಭವಿಸಿತ್ತು. ಅಕ್ಟೋಬರ್ 7 ರಂದು ಹೆರಾತ್ ನಗರದಿಂದ ಸುಮಾರು 40 ಕಿಮೀ (25 ಮೈಲುಗಳು) ಗ್ರಾಮಾಂತರ ಜಿಲ್ಲೆಯ ಜಿಂದಜಾನ್‌ಗೆ ಅಪ್ಪಳಿಸಿದ ಭೂಕಂಪದಲ್ಲಿ ಬದುಕುಳಿದವರಿಗಾಗಿ ಇನ್ನೂ ರಕ್ಷಣಾ ಕಾರ್ಯ ನಡೆಯುತ್ತಲೇ ಇದೆ.

ಅಫ್ಘಾನಿಸ್ತಾನದಲ್ಲಿ ಆಗಾಗ ಭೂಕಂಪಗಳು ಸಂಭವಿಸುತ್ತಲೇ ಇರುತ್ತದೆ. ಭೂಕಂಪವು ಹೆರಾತ್ ಪ್ರಾಂತ್ಯದ ರಾಜಧಾನಿಯಿಂದ ಸುಮಾರು 28 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.

ಮತ್ತಷ್ಟು ಓದಿ: Afghanistan Earthquake: ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ

ಇನ್ನು ಘಟನೆಯಲ್ಲಿ 465 ಮನೆಗಳು ನಾಶವಾಗಿದ್ದು 135ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ನಗರದಲ್ಲಿ ದೂರವಾಣಿ ಸಂಪರ್ಕವೂ ಕಡಿತಗೊಂಡಿದ್ದರಿಂದ ರಕ್ಷಣಾ ಕಾರ್ಯಚರಣೆಯಲ್ಲಿ ತೊಂದರೆಯುಂಟಾಗಿದೆ. 2022ರ ಜೂನ್‌ನಲ್ಲಿ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೂಕಂಪದಲ್ಲಿ 1,000 ಜನ ಸಾವನ್ನಪ್ಪಿದ್ದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ