Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ, 6.3 ತೀವ್ರತೆ ದಾಖಲು

ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ. ಭಾನುವಾರ ಬೆಳಗ್ಗೆ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ ಪ್ರಬಲ ಭೂಕಂಪನದ ಅನುಭವವಾಯಿತು. ಕಳೆದ ಕೆಲವು ವಾರಗಳಿಂದ ಸಂಭವಿಸಿದ ಪ್ರಬಲ ಭೂಕಂಪಗಳ ನಂತರ ಸಾವಿರಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಡೀ ಗ್ರಾಮಗಳು ನಾಶವಾಗಿವೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಪ್ರಬಲ ಭೂಕಂಪ, 6.3 ತೀವ್ರತೆ ದಾಖಲು
ಭೂಕಂಪ-ಸಾಂದರ್ಭಿಕ ಚಿತ್ರImage Credit source: Aljazeera
Follow us
|

Updated on: Oct 15, 2023 | 11:03 AM

ಅಫ್ಘಾನಿಸ್ತಾನ(Afghanistan)ದಲ್ಲಿ ಮತ್ತೆ ಪ್ರಬಲ ಭೂಕಂಪ(Earthquake) ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ. ಭಾನುವಾರ ಬೆಳಗ್ಗೆ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ ಪ್ರಬಲ ಭೂಕಂಪನದ ಅನುಭವವಾಯಿತು. ಕಳೆದ ಕೆಲವು ವಾರಗಳಿಂದ ಸಂಭವಿಸಿದ ಪ್ರಬಲ ಭೂಕಂಪಗಳ ನಂತರ ಸಾವಿರಾರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಡೀ ಗ್ರಾಮಗಳು ನಾಶವಾಗಿವೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ.

ಪ್ರಬಲ ಭೂಕಂಪನದ ಅನುಭವವಾದ ತಕ್ಷಣ, ಜನರು ತಮ್ಮ ಮನೆ ಮತ್ತು ಕಚೇರಿಗಳಿಂದ ಹೊರಬಂದರು. ವಾಸ್ತವವಾಗಿ, ಕಳೆದ ಒಂದು ವಾರದಲ್ಲಿ ಭೂಕಂಪದಿಂದ ಉಂಟಾದ ವಿನಾಶದ ನಂತರ, ಜನರು ಇನ್ನೂ ಭಯದಲ್ಲಿದ್ದಾರೆ. ಆದರೆ, ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಅಫ್ಘಾನಿಸ್ತಾನದ ಜನರು ಒಂದರ ನಂತರ ಒಂದರಂತೆ ಭೂಕಂಪನದ ಪ್ರಬಲ ಕಂಪನವನ್ನು ಅನುಭವಿಸುತ್ತಿದ್ದಾರೆ. ಇದುವರೆಗೆ 4 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸಿರಿಯಾ ಮತ್ತು ಟರ್ಕಿಯಲ್ಲಿ ಸಂಭವಿಸಿದ ಭೂಕಂಪಕ್ಕಿಂತ ಅಫ್ಘಾನಿಸ್ತಾನದ ಭೂಕಂಪವು ಹೆಚ್ಚು ಭಯಾನಕವಾಗಿದೆ ಎಂದು ನಂಬಲಾಗಿದೆ.

ಮತ್ತಷ್ಟು ಓದಿ:Afghanistan Earthquake: ಅಫ್ಘಾನಿಸ್ತಾನದಲ್ಲಿ ಮತ್ತೆ ಭೂಕಂಪ, 4.6 ತೀವ್ರತೆ ದಾಖಲು

ವಿಶ್ವಸಂಸ್ಥೆಯ ಮಾನವೀಯ ಕಚೇರಿಯು ಭೂಕಂಪಕ್ಕೆ ಸ್ಪಂದಿಸಲು 5 ಮಿಲಿಯನ್ ಡಾಲರ್​ ನೆರವು ಘೋಷಿಸಿದೆ. ಈ ದುರಂತದಲ್ಲಿ ಬದುಕುಳಿದವರಿಗೆ ಆಶ್ರಯ, ಆಹಾರ ಮತ್ತು ವೈದ್ಯಕೀಯ ಸೌಲಭ್ಯಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ