Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಇನ್ಮುಂದೆ ಹೆಣ್ಣುಮಕ್ಕಳು ಕೇವಲ 3ನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆಯಬಹುದು

ತಾಲಿಬಾನ್ ತನ್ನ ಕ್ರೂರ ನಿರ್ಧಾರಗಳಿಗಾಗಿ ಪ್ರಪಂಚದಾದ್ಯಂತ ಕುಖ್ಯಾತವಾಗಿದೆ. ಅಫ್ಘಾನಿಸ್ತಾನದಲ್ಲಿ ಇನ್ಮುಂದೆ ಹೆಣ್ಣುಮಕ್ಕಳು ಕೇವಲ 3ನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆಯಬಹುದು ಎಂದು ತಾಲಿಬಾನ್ ಸರ್ಕಾರ ಹೊಸ ಆದೇಶ ಹೊರಡಿಸಿದೆ

ಅಫ್ಘಾನಿಸ್ತಾನದಲ್ಲಿ ಇನ್ಮುಂದೆ ಹೆಣ್ಣುಮಕ್ಕಳು ಕೇವಲ 3ನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆಯಬಹುದು
ವಿದ್ಯಾರ್ಥಿನಿಯರುImage Credit source: The Guardian
Follow us
ನಯನಾ ರಾಜೀವ್
|

Updated on: Aug 06, 2023 | 3:01 PM

ತಾಲಿಬಾನ್(Taliban) ತನ್ನ ಕ್ರೂರ ನಿರ್ಧಾರಗಳಿಗಾಗಿ ಪ್ರಪಂಚದಾದ್ಯಂತ ಕುಖ್ಯಾತವಾಗಿದೆ. ಅಫ್ಘಾನಿಸ್ತಾನದಲ್ಲಿ ಇನ್ಮುಂದೆ ಹೆಣ್ಣುಮಕ್ಕಳು ಕೇವಲ 3ನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆಯಬಹುದು ಎಂದು ತಾಲಿಬಾನ್ ಸರ್ಕಾರ ಹೊಸ ಆದೇಶ ಹೊರಡಿಸಿದೆ. 10 ವರ್ಷದ ನಂತರ ಹೆಣ್ಣುಮಕ್ಕಳು ಓದುವ ಹಕ್ಕನ್ನು ತಾಲಿಬಾನ್ ಸರ್ಕಾರ ಕಸಿದುಕೊಂಡಿದೆ. ಹೊಸ ಆದೇಶಕ್ಕೆ ಸುಮಾರು 223 ದಿನಗಳ ಮೊದಲು, ಹೆಣ್ಣುಮಕ್ಕಳು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುವುದನ್ನು ನಿಷೇಧಿಸಲಾಯಿತು. ಈ ಹಿಂದೆ 6ನೇ ತರಗತಿವರೆಗೆ ಹೆಣ್ಣು ಮಕ್ಕಳಿಗೆ ಶಾಲೆಗಳಲ್ಲಿ ಓದಲು ಅವಕಾಶವಿತ್ತು.

ತಾಲಿಬಾನ್ ಈ ಹಿಂದೆ ಬ್ಯೂಟಿ ಪಾರ್ಲರ್‌ಗಳಲ್ಲಿ ಮಹಿಳೆಯರು ಕೆಲಸ ಮಾಡುವಂತಿಲ್ಲ ಎಂದು ಹೇಳಿತ್ತು. ತಾಲಿಬಾನ್ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ನೀಡುವುದನ್ನು ನಿಲ್ಲಿಸಿತ್ತು. ತಾಲಿಬಾನ್ ಈಗ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ 10 ವರ್ಷಕ್ಕಿಂತ ಮೇಲ್ಪಟ್ಟ ಬಾಲಕಿಯರನ್ನು ಪ್ರಾಥಮಿಕ ಶಾಲೆಗೆ ಸೇರಿಸದಂತೆ ಸೂಚನೆ ನೀಡಿದೆ ಎಂದು ಬಿಬಿಸಿ ಪರ್ಷಿಯನ್ ವರದಿ ಮಾಡಿದೆ.

ಮತ್ತಷ್ಟು ಓದಿ: Girls Education: ಅಫ್ಘಾನಿಸ್ತಾನದಲ್ಲಿ ಬಾಲಕಿಯರ ಶಿಕ್ಷಣ ಕೇಂದ್ರಗಳನ್ನು ಮುಚ್ಚಿದ ತಾಲಿಬಾನ್

ಎರಡು ವರ್ಷಗಳ ಹಿಂದೆ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿತ್ತು. ಇದರ ನಂತರ, ಆರನೇ ತರಗತಿಗಿಂತ ಹೆಚ್ಚಿನ ಶಾಲೆಗಳಿಗೆ ಹಾಜರಾಗಲು ಹುಡುಗಿಯರನ್ನು ನಿರ್ಬಂಧಿಸಲಾಯಿತು. 683 ದಿನಗಳ ಹಿಂದೆ ತಾಲಿಬಾನ್‌ಗಳು 11 ವರ್ಷಕ್ಕಿಂತ ಮೇಲ್ಪಟ್ಟ ಹುಡುಗಿಯರಿಗೆ ಶಾಲೆಗೆ ಹೋಗದಂತೆ ಸೂಚನೆ ನೀಡಿದ್ದರು. 223 ದಿನಗಳ ಹಿಂದೆ ಹುಡುಗಿಯರು ವಿಶ್ವವಿದ್ಯಾಲಯಕ್ಕೆ ಹೋಗುವುದನ್ನು ನಿಷೇಧಿಸಲಾಗಿತ್ತು. ಪುರುಷರಿಲ್ಲದೆ ಹೋಟೆಲ್​ಗೆ ಹೋಗುವಂತಿರಲಿಲ್ಲ, ಉದ್ಯಾನಗಳಿಗೆ ತೆರಳುವಂತಿಲ್ಲ ಎಂದೂ ಹೇಳಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಮ್ಯಾನ್ಮಾರ್​ಗೆ 15 ಟನ್ ಪರಿಹಾರ ಸಾಮಗ್ರಿ, ಮೆಡಿಕಲ್ ಕಿಟ್ ಕಳುಹಿಸಿದ ಭಾರತ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಬಿಜೆಪಿ ಶಾಸಕರು ಕಮಿಟಿ ಮೀಟಿಂಗ್​​ಗಳಲ್ಲಿ ಭಾಗಿಯಾಗಲ್ಲ: ವಿಜಯೇಂದ್ರ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ