AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನ್​ ಉಗ್ರರಿಂದ ರಾಕೆಟ್​ ದಾಳಿ ನಡೆದ ಬೆನ್ನಲ್ಲೇ ಅಫ್ಘಾನಿಸ್ತಾನ ಭದ್ರತಾ ಪಡೆಯಿಂದ ವಾಯುದಾಳಿ; 254 ಉಗ್ರರ ಹತ್ಯೆ

ಶನಿವಾರ ರಾತ್ರಿ ದಕ್ಷಿಣ ಅಫ್ಘಾನ್​ನ ಕಂದಹಾರ್ ಏರ್​ಪೋರ್ಟ್ ಗುರಿಯಾಗಿಸಿ ಮೂರು ರಾಕೆಟ್​ ದಾಳಿ ನಡೆದಿತ್ತು. ಅದರಲ್ಲಿ ಎರಡು ರನ್ ವೇ ಮೇಲೆ ಅಪ್ಪಳಿಸಿತ್ತು.

ತಾಲಿಬಾನ್​ ಉಗ್ರರಿಂದ ರಾಕೆಟ್​ ದಾಳಿ ನಡೆದ ಬೆನ್ನಲ್ಲೇ ಅಫ್ಘಾನಿಸ್ತಾನ ಭದ್ರತಾ ಪಡೆಯಿಂದ ವಾಯುದಾಳಿ; 254 ಉಗ್ರರ ಹತ್ಯೆ
ಕಂದಹಾರ್ ಏರ್​ಪೋರ್ಟ್​
TV9 Web
| Edited By: |

Updated on: Aug 01, 2021 | 12:18 PM

Share

ಕಂದಹಾರ್​: ನಿನ್ನೆ ರಾತ್ರಿ ಅಫ್ಘಾನಿಸ್ತಾನದ ಕಂದಹಾರ್​​ ಏರ್​ಪೋರ್ಟ್ (Kandahar Airport)​ ಮೇಲೆ ತಾಲಿಬಾನ್​ ಉಗ್ರರು (Taliban Fighters) ಮೂರು ರಾಕೆಟ್ ದಾಳಿ (Rocket Struck) ನಡೆಸಿದ ಬೆನ್ನಲ್ಲೇ ಇಂದು ಅಫ್ಘಾನಿಸ್ತಾನ ರಕ್ಷಣಾ ಪಡೆಗಳು ತಾಲಿಬಾನ್​ ಉಗ್ರರ ನೆಲೆಗಳ ಮೇಲೆ ವಾಯುದಾಳಿ ನಡೆಸಿದ್ದಾಗಿ ವರದಿಯಾಗಿದೆ. ತಾಲಿಬಾನ್​ ಉಗ್ರರ ಒಟ್ಟು 13 ವಿವಿಧ ನೆಲೆಗಳ ಮೇಲೆ ಏರ್​ಸ್ಟ್ರೈಕ್​ ನಡೆದಿದ್ದು, 254 ತಾಲಿಬಾನ್​ ಉಗ್ರರು ಹತರಾಗಿದ್ದಾರೆ ಮತ್ತು 97 ಉಗ್ರರು ಗಾಯಗೊಂಡಿದ್ದಾರೆ ಎಂದೂ ಹೇಳಲಾಗಿದೆ.

ಶನಿವಾರ ರಾತ್ರಿ ದಕ್ಷಿಣ ಅಫ್ಘಾನ್​ನ ಕಂದಹಾರ್ ಏರ್​ಪೋರ್ಟ್ ಗುರಿಯಾಗಿಸಿ ಮೂರು ರಾಕೆಟ್​ ದಾಳಿ ನಡೆದಿತ್ತು. ಅದರಲ್ಲಿ ಎರಡು ರನ್ ವೇ ಮೇಲೆ ಅಪ್ಪಳಿಸಿತ್ತು. ಹೀಗಾಗಿ ಈ ಏರ್​ಪೋರ್ಟ್​ಗೆ ಹೋಗುವ ಮತ್ತು ಬರುವ ಎಲ್ಲ ವಿಮಾನಗಳನ್ನೂ ರದ್ದು ಮಾಡಿದ್ದಾಗಿ ಕಂದಹಾರ್ ಏರ್​ಪೋರ್ಟ್ ಮುಖ್ಯಸ್ಥ ಮಸೂದ್​ ಪಶ್ತೂನ್​ ತಿಳಿಸಿದ್ದಾರೆ. ಇನ್ನು ಕಂದಹಾರ್​ ಮೇಲೆ ನಡೆದ ರಾಕೆಟ್​ ದಾಳಿಯಿಂದ ಯಾವುದೇ ಸಾವು ನೋವು ಆಗಿರಲಿಲ್ಲ.

ಅಫ್ಘಾನಿಸ್ತಾನದಿಂದ ಯುಎಸ್​ ಸೇನೆಯ ಬಹುತೇಕ ಸೈನಿಕರು ಹಿಂದೆ ಸರಿದಿದ್ದಾರೆ. ಈ ಮಧ್ಯೆ ತಾಲಿಬಾನ್​ ಉಗ್ರರು ಮತ್ತು ಅಫ್ಘಾನಿಸ್ತಾನ ಭದ್ರತಾ ಪಡೆಗಳ ನಡುವಿನ ಹಿಂಸಾಚಾರವೂ ಜಾಸ್ತಿಯಾಗಿದೆ. ಕಳೆದ ತಿಂಗಳು ಅಧ್ಯಕ್ಷರ ಭವನದ ಎದುರು ಈದ್​ ಪ್ರಾರ್ಥನೆ ನಡೆಯುತ್ತಿರುವಾ ಆ ಪ್ರದೇಶದ ಮೇಲೆಯೂ ಮೂರು ರಾಕೆಟ್​ಗಳು ಬಂದು ಲ್ಯಾಂಡ್ ಆಗಿದ್ದವು.

ಇದನ್ನೂ ಓದಿ: ಇನ್ನೂ ಮುಗಿಯದ ಸಂಪುಟ ರಚನೆ ಕಸರತ್ತು, ಬಿ.ಎಸ್. ಯಡಿಯೂರಪ್ಪ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚೆ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್