AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಲಿಬಾನ್​ ಉಗ್ರರಿಂದ ರಾಕೆಟ್​ ದಾಳಿ ನಡೆದ ಬೆನ್ನಲ್ಲೇ ಅಫ್ಘಾನಿಸ್ತಾನ ಭದ್ರತಾ ಪಡೆಯಿಂದ ವಾಯುದಾಳಿ; 254 ಉಗ್ರರ ಹತ್ಯೆ

ಶನಿವಾರ ರಾತ್ರಿ ದಕ್ಷಿಣ ಅಫ್ಘಾನ್​ನ ಕಂದಹಾರ್ ಏರ್​ಪೋರ್ಟ್ ಗುರಿಯಾಗಿಸಿ ಮೂರು ರಾಕೆಟ್​ ದಾಳಿ ನಡೆದಿತ್ತು. ಅದರಲ್ಲಿ ಎರಡು ರನ್ ವೇ ಮೇಲೆ ಅಪ್ಪಳಿಸಿತ್ತು.

ತಾಲಿಬಾನ್​ ಉಗ್ರರಿಂದ ರಾಕೆಟ್​ ದಾಳಿ ನಡೆದ ಬೆನ್ನಲ್ಲೇ ಅಫ್ಘಾನಿಸ್ತಾನ ಭದ್ರತಾ ಪಡೆಯಿಂದ ವಾಯುದಾಳಿ; 254 ಉಗ್ರರ ಹತ್ಯೆ
ಕಂದಹಾರ್ ಏರ್​ಪೋರ್ಟ್​
TV9 Web
| Edited By: |

Updated on: Aug 01, 2021 | 12:18 PM

Share

ಕಂದಹಾರ್​: ನಿನ್ನೆ ರಾತ್ರಿ ಅಫ್ಘಾನಿಸ್ತಾನದ ಕಂದಹಾರ್​​ ಏರ್​ಪೋರ್ಟ್ (Kandahar Airport)​ ಮೇಲೆ ತಾಲಿಬಾನ್​ ಉಗ್ರರು (Taliban Fighters) ಮೂರು ರಾಕೆಟ್ ದಾಳಿ (Rocket Struck) ನಡೆಸಿದ ಬೆನ್ನಲ್ಲೇ ಇಂದು ಅಫ್ಘಾನಿಸ್ತಾನ ರಕ್ಷಣಾ ಪಡೆಗಳು ತಾಲಿಬಾನ್​ ಉಗ್ರರ ನೆಲೆಗಳ ಮೇಲೆ ವಾಯುದಾಳಿ ನಡೆಸಿದ್ದಾಗಿ ವರದಿಯಾಗಿದೆ. ತಾಲಿಬಾನ್​ ಉಗ್ರರ ಒಟ್ಟು 13 ವಿವಿಧ ನೆಲೆಗಳ ಮೇಲೆ ಏರ್​ಸ್ಟ್ರೈಕ್​ ನಡೆದಿದ್ದು, 254 ತಾಲಿಬಾನ್​ ಉಗ್ರರು ಹತರಾಗಿದ್ದಾರೆ ಮತ್ತು 97 ಉಗ್ರರು ಗಾಯಗೊಂಡಿದ್ದಾರೆ ಎಂದೂ ಹೇಳಲಾಗಿದೆ.

ಶನಿವಾರ ರಾತ್ರಿ ದಕ್ಷಿಣ ಅಫ್ಘಾನ್​ನ ಕಂದಹಾರ್ ಏರ್​ಪೋರ್ಟ್ ಗುರಿಯಾಗಿಸಿ ಮೂರು ರಾಕೆಟ್​ ದಾಳಿ ನಡೆದಿತ್ತು. ಅದರಲ್ಲಿ ಎರಡು ರನ್ ವೇ ಮೇಲೆ ಅಪ್ಪಳಿಸಿತ್ತು. ಹೀಗಾಗಿ ಈ ಏರ್​ಪೋರ್ಟ್​ಗೆ ಹೋಗುವ ಮತ್ತು ಬರುವ ಎಲ್ಲ ವಿಮಾನಗಳನ್ನೂ ರದ್ದು ಮಾಡಿದ್ದಾಗಿ ಕಂದಹಾರ್ ಏರ್​ಪೋರ್ಟ್ ಮುಖ್ಯಸ್ಥ ಮಸೂದ್​ ಪಶ್ತೂನ್​ ತಿಳಿಸಿದ್ದಾರೆ. ಇನ್ನು ಕಂದಹಾರ್​ ಮೇಲೆ ನಡೆದ ರಾಕೆಟ್​ ದಾಳಿಯಿಂದ ಯಾವುದೇ ಸಾವು ನೋವು ಆಗಿರಲಿಲ್ಲ.

ಅಫ್ಘಾನಿಸ್ತಾನದಿಂದ ಯುಎಸ್​ ಸೇನೆಯ ಬಹುತೇಕ ಸೈನಿಕರು ಹಿಂದೆ ಸರಿದಿದ್ದಾರೆ. ಈ ಮಧ್ಯೆ ತಾಲಿಬಾನ್​ ಉಗ್ರರು ಮತ್ತು ಅಫ್ಘಾನಿಸ್ತಾನ ಭದ್ರತಾ ಪಡೆಗಳ ನಡುವಿನ ಹಿಂಸಾಚಾರವೂ ಜಾಸ್ತಿಯಾಗಿದೆ. ಕಳೆದ ತಿಂಗಳು ಅಧ್ಯಕ್ಷರ ಭವನದ ಎದುರು ಈದ್​ ಪ್ರಾರ್ಥನೆ ನಡೆಯುತ್ತಿರುವಾ ಆ ಪ್ರದೇಶದ ಮೇಲೆಯೂ ಮೂರು ರಾಕೆಟ್​ಗಳು ಬಂದು ಲ್ಯಾಂಡ್ ಆಗಿದ್ದವು.

ಇದನ್ನೂ ಓದಿ: ಇನ್ನೂ ಮುಗಿಯದ ಸಂಪುಟ ರಚನೆ ಕಸರತ್ತು, ಬಿ.ಎಸ್. ಯಡಿಯೂರಪ್ಪ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಚರ್ಚೆ

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ