AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಅಫ್ಘಾನಿಸ್ತಾನದಲ್ಲಿ ಭಾರೀ ಸ್ಫೋಟ, 16 ಮಂದಿಗೆ ಗಾಯ

ಅಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು 16 ಜನರು ಗಾಯಗೊಂಡಿದ್ದಾರೆ.

Afghanistan: ಅಫ್ಘಾನಿಸ್ತಾನದಲ್ಲಿ ಭಾರೀ ಸ್ಫೋಟ, 16 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: May 27, 2023 | 4:43 PM

Share

ಕಾಬೂಲ್: ಅಫ್ಘಾನಿಸ್ತಾನದಲ್ಲಿ (Afghanistan) ಮತ್ತೆ ಬಾಂಬ್​​​ ಸ್ಫೋಟ ನಡೆದಿದೆ. ಬಾಗ್ಲಾನ್ ಪ್ರಾಂತ್ಯದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು 16 ಜನರು ಗಾಯಗೊಂಡಿದ್ದಾರೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ. ವರದಿಯ ಪ್ರಕಾರ ಉತ್ತರ ಅಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದ ಪೋಲ್-ಖೋಮ್ರಿ ನಗರದಲ್ಲಿ ಸ್ಫೋಟ ಸಂಭವಿಸಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟದ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಮತ್ತು ಯಾವುದೇ ವ್ಯಕ್ತಿ ಅಥವಾ ಗುಂಪು ಹೊಣೆಗಾರಿಕೆಯನ್ನು ಹೊತ್ತುಕೊಂಡಿಲ್ಲ ಎಂದು ಆಫ್ಘನ್ ಪ್ರಕಟಣೆ ತಿಳಿಸಿದೆ.

ಈ ಹಿಂದೆ ದೇಶಾದ್ಯಂತ ಇದೇ ರೀತಿಯ ಘಟನೆಗಳು ಸಂಭವಿಸಿದ್ದು, ಐಸಿಸ್ ಈ ಹಿಂದೆ ಹೊಣೆಗಾರಿಕೆಯನ್ನು ಹೊತ್ತುಕೊಂಡಿತ್ತು. ಆಗಸ್ಟ್ 2021ರಲ್ಲಿ ಅಫ್ಘಾನಿಸ್ತಾನ ತಾಲಿಬಾನ್ ವಶವಾದ ನಂತರ, ಅಫ್ಘಾನಿಸ್ತಾನವು ಭಯೋತ್ಪಾದಕ ದಾಳಿಗಳಿಗೆ ಈಗಾಗಲೇ ನಲುಗಿ ಹೋಗಿದೆ.

ಇದನ್ನೂ ಓದಿ: Afghanistan ತಾಲಿಬಾನ್ ವಿದೇಶಾಂಗ ಸಚಿವಾಲಯದ ಪ್ರವೇಶ ದ್ವಾರದಲ್ಲಿ ಬಾಂಬ್ ಸ್ಫೋಟ; 3 ಸಾವು

ದೇಶವು ಸುರಕ್ಷಿತವಾಗಿದೆ ಎಂದು ವಾಸ್ತವಿಕ ಆಡಳಿತದ ಭರವಸೆಗಳ ಹೊರತಾಗಿಯೂ, ತಾಲಿಬಾನ್ ಭದ್ರತಾ ಸಮಸ್ಯೆಗಳನ್ನು ಎದುರಿಸುತ್ತಲೇ ಇದೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!