AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಅಫ್ಘಾನಿಸ್ತಾನದಲ್ಲಿ ಭಾರೀ ಸ್ಫೋಟ, 16 ಮಂದಿಗೆ ಗಾಯ

ಅಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು 16 ಜನರು ಗಾಯಗೊಂಡಿದ್ದಾರೆ.

Afghanistan: ಅಫ್ಘಾನಿಸ್ತಾನದಲ್ಲಿ ಭಾರೀ ಸ್ಫೋಟ, 16 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: May 27, 2023 | 4:43 PM

Share

ಕಾಬೂಲ್: ಅಫ್ಘಾನಿಸ್ತಾನದಲ್ಲಿ (Afghanistan) ಮತ್ತೆ ಬಾಂಬ್​​​ ಸ್ಫೋಟ ನಡೆದಿದೆ. ಬಾಗ್ಲಾನ್ ಪ್ರಾಂತ್ಯದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು 16 ಜನರು ಗಾಯಗೊಂಡಿದ್ದಾರೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ. ವರದಿಯ ಪ್ರಕಾರ ಉತ್ತರ ಅಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದ ಪೋಲ್-ಖೋಮ್ರಿ ನಗರದಲ್ಲಿ ಸ್ಫೋಟ ಸಂಭವಿಸಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟದ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಮತ್ತು ಯಾವುದೇ ವ್ಯಕ್ತಿ ಅಥವಾ ಗುಂಪು ಹೊಣೆಗಾರಿಕೆಯನ್ನು ಹೊತ್ತುಕೊಂಡಿಲ್ಲ ಎಂದು ಆಫ್ಘನ್ ಪ್ರಕಟಣೆ ತಿಳಿಸಿದೆ.

ಈ ಹಿಂದೆ ದೇಶಾದ್ಯಂತ ಇದೇ ರೀತಿಯ ಘಟನೆಗಳು ಸಂಭವಿಸಿದ್ದು, ಐಸಿಸ್ ಈ ಹಿಂದೆ ಹೊಣೆಗಾರಿಕೆಯನ್ನು ಹೊತ್ತುಕೊಂಡಿತ್ತು. ಆಗಸ್ಟ್ 2021ರಲ್ಲಿ ಅಫ್ಘಾನಿಸ್ತಾನ ತಾಲಿಬಾನ್ ವಶವಾದ ನಂತರ, ಅಫ್ಘಾನಿಸ್ತಾನವು ಭಯೋತ್ಪಾದಕ ದಾಳಿಗಳಿಗೆ ಈಗಾಗಲೇ ನಲುಗಿ ಹೋಗಿದೆ.

ಇದನ್ನೂ ಓದಿ: Afghanistan ತಾಲಿಬಾನ್ ವಿದೇಶಾಂಗ ಸಚಿವಾಲಯದ ಪ್ರವೇಶ ದ್ವಾರದಲ್ಲಿ ಬಾಂಬ್ ಸ್ಫೋಟ; 3 ಸಾವು

ದೇಶವು ಸುರಕ್ಷಿತವಾಗಿದೆ ಎಂದು ವಾಸ್ತವಿಕ ಆಡಳಿತದ ಭರವಸೆಗಳ ಹೊರತಾಗಿಯೂ, ತಾಲಿಬಾನ್ ಭದ್ರತಾ ಸಮಸ್ಯೆಗಳನ್ನು ಎದುರಿಸುತ್ತಲೇ ಇದೆ.

Follow Us
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ