AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಅಫ್ಘಾನಿಸ್ತಾನದಲ್ಲಿ ಭಾರೀ ಸ್ಫೋಟ, 16 ಮಂದಿಗೆ ಗಾಯ

ಅಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು 16 ಜನರು ಗಾಯಗೊಂಡಿದ್ದಾರೆ.

Afghanistan: ಅಫ್ಘಾನಿಸ್ತಾನದಲ್ಲಿ ಭಾರೀ ಸ್ಫೋಟ, 16 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: May 27, 2023 | 4:43 PM

Share

ಕಾಬೂಲ್: ಅಫ್ಘಾನಿಸ್ತಾನದಲ್ಲಿ (Afghanistan) ಮತ್ತೆ ಬಾಂಬ್​​​ ಸ್ಫೋಟ ನಡೆದಿದೆ. ಬಾಗ್ಲಾನ್ ಪ್ರಾಂತ್ಯದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು 16 ಜನರು ಗಾಯಗೊಂಡಿದ್ದಾರೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ. ವರದಿಯ ಪ್ರಕಾರ ಉತ್ತರ ಅಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದ ಪೋಲ್-ಖೋಮ್ರಿ ನಗರದಲ್ಲಿ ಸ್ಫೋಟ ಸಂಭವಿಸಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟದ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಮತ್ತು ಯಾವುದೇ ವ್ಯಕ್ತಿ ಅಥವಾ ಗುಂಪು ಹೊಣೆಗಾರಿಕೆಯನ್ನು ಹೊತ್ತುಕೊಂಡಿಲ್ಲ ಎಂದು ಆಫ್ಘನ್ ಪ್ರಕಟಣೆ ತಿಳಿಸಿದೆ.

ಈ ಹಿಂದೆ ದೇಶಾದ್ಯಂತ ಇದೇ ರೀತಿಯ ಘಟನೆಗಳು ಸಂಭವಿಸಿದ್ದು, ಐಸಿಸ್ ಈ ಹಿಂದೆ ಹೊಣೆಗಾರಿಕೆಯನ್ನು ಹೊತ್ತುಕೊಂಡಿತ್ತು. ಆಗಸ್ಟ್ 2021ರಲ್ಲಿ ಅಫ್ಘಾನಿಸ್ತಾನ ತಾಲಿಬಾನ್ ವಶವಾದ ನಂತರ, ಅಫ್ಘಾನಿಸ್ತಾನವು ಭಯೋತ್ಪಾದಕ ದಾಳಿಗಳಿಗೆ ಈಗಾಗಲೇ ನಲುಗಿ ಹೋಗಿದೆ.

ಇದನ್ನೂ ಓದಿ: Afghanistan ತಾಲಿಬಾನ್ ವಿದೇಶಾಂಗ ಸಚಿವಾಲಯದ ಪ್ರವೇಶ ದ್ವಾರದಲ್ಲಿ ಬಾಂಬ್ ಸ್ಫೋಟ; 3 ಸಾವು

ದೇಶವು ಸುರಕ್ಷಿತವಾಗಿದೆ ಎಂದು ವಾಸ್ತವಿಕ ಆಡಳಿತದ ಭರವಸೆಗಳ ಹೊರತಾಗಿಯೂ, ತಾಲಿಬಾನ್ ಭದ್ರತಾ ಸಮಸ್ಯೆಗಳನ್ನು ಎದುರಿಸುತ್ತಲೇ ಇದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ