AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan: ಅಫ್ಘಾನಿಸ್ತಾನದಲ್ಲಿ ಭಾರೀ ಸ್ಫೋಟ, 16 ಮಂದಿಗೆ ಗಾಯ

ಅಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು 16 ಜನರು ಗಾಯಗೊಂಡಿದ್ದಾರೆ.

Afghanistan: ಅಫ್ಘಾನಿಸ್ತಾನದಲ್ಲಿ ಭಾರೀ ಸ್ಫೋಟ, 16 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: May 27, 2023 | 4:43 PM

ಕಾಬೂಲ್: ಅಫ್ಘಾನಿಸ್ತಾನದಲ್ಲಿ (Afghanistan) ಮತ್ತೆ ಬಾಂಬ್​​​ ಸ್ಫೋಟ ನಡೆದಿದೆ. ಬಾಗ್ಲಾನ್ ಪ್ರಾಂತ್ಯದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು 16 ಜನರು ಗಾಯಗೊಂಡಿದ್ದಾರೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ. ವರದಿಯ ಪ್ರಕಾರ ಉತ್ತರ ಅಫ್ಘಾನಿಸ್ತಾನದ ಬಾಗ್ಲಾನ್ ಪ್ರಾಂತ್ಯದ ಪೋಲ್-ಖೋಮ್ರಿ ನಗರದಲ್ಲಿ ಸ್ಫೋಟ ಸಂಭವಿಸಿದೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟದ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಮತ್ತು ಯಾವುದೇ ವ್ಯಕ್ತಿ ಅಥವಾ ಗುಂಪು ಹೊಣೆಗಾರಿಕೆಯನ್ನು ಹೊತ್ತುಕೊಂಡಿಲ್ಲ ಎಂದು ಆಫ್ಘನ್ ಪ್ರಕಟಣೆ ತಿಳಿಸಿದೆ.

ಈ ಹಿಂದೆ ದೇಶಾದ್ಯಂತ ಇದೇ ರೀತಿಯ ಘಟನೆಗಳು ಸಂಭವಿಸಿದ್ದು, ಐಸಿಸ್ ಈ ಹಿಂದೆ ಹೊಣೆಗಾರಿಕೆಯನ್ನು ಹೊತ್ತುಕೊಂಡಿತ್ತು. ಆಗಸ್ಟ್ 2021ರಲ್ಲಿ ಅಫ್ಘಾನಿಸ್ತಾನ ತಾಲಿಬಾನ್ ವಶವಾದ ನಂತರ, ಅಫ್ಘಾನಿಸ್ತಾನವು ಭಯೋತ್ಪಾದಕ ದಾಳಿಗಳಿಗೆ ಈಗಾಗಲೇ ನಲುಗಿ ಹೋಗಿದೆ.

ಇದನ್ನೂ ಓದಿ: Afghanistan ತಾಲಿಬಾನ್ ವಿದೇಶಾಂಗ ಸಚಿವಾಲಯದ ಪ್ರವೇಶ ದ್ವಾರದಲ್ಲಿ ಬಾಂಬ್ ಸ್ಫೋಟ; 3 ಸಾವು

ದೇಶವು ಸುರಕ್ಷಿತವಾಗಿದೆ ಎಂದು ವಾಸ್ತವಿಕ ಆಡಳಿತದ ಭರವಸೆಗಳ ಹೊರತಾಗಿಯೂ, ತಾಲಿಬಾನ್ ಭದ್ರತಾ ಸಮಸ್ಯೆಗಳನ್ನು ಎದುರಿಸುತ್ತಲೇ ಇದೆ.

ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು