AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Plane Crash: ಉಜಬೆಕಿಸ್ತಾನದಲ್ಲಿ ಅಫ್ಘಾನಿಸ್ತಾನದ ಮಿಲಿಟರಿ ವಿಮಾನ ಪತನ

ಉಜಬೆಕಿಸ್ತಾನದಲ್ಲಿ ಅಫ್ಘಾನ್ ಮಿಲಿಟರಿ ವಿಮಾನ ಪತನವಾಗಿದೆ. ಈ ದುರಂತದಲ್ಲಿ ಪೈಲಟ್ ಅನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Afghanistan Plane Crash: ಉಜಬೆಕಿಸ್ತಾನದಲ್ಲಿ ಅಫ್ಘಾನಿಸ್ತಾನದ ಮಿಲಿಟರಿ ವಿಮಾನ ಪತನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 16, 2021 | 6:41 PM

Share

ತಷ್ಕೆಂಟ್: ಅಫ್ಘಾನಿಸ್ತಾನದಿಂದ (Afghanistan) ಜನರನ್ನು ಹೊತ್ತು ಸಾಗುತ್ತಿದ್ದ ಮಿಲಿಟರಿ ವಿಮಾನ ಉಜಬೆಕಿಸ್ತಾನದಲ್ಲಿ(Uzbekistan) ಪತನವಾಗಿದೆ. ಈ ಬಗ್ಗೆ ಸೆಂಟ್ರಲ್ ಏಷ್ಯನ್ ದೇಶದ ರಕ್ಷಣಾ ಸಚಿವರೇ ಖಚಿತ ಮಾಹಿತಿ ನೀಡಿದ್ದಾರೆ. ಉಜಬೆಕಿಸ್ತಾನದ ಗಡಿಯನ್ನು ಅಕ್ರಮವಾಗಿ ದಾಟಿದ ಮಿಲಿಟರಿ ವಿಮಾನ ಪತನವಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ತಾಲಿಬಾನ್​ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವುದರಿಂದ ಸಾವಿರಾರು ಜನರು ಅಫ್ಘಾನ್​ ಬಿಟ್ಟು ತಮ್ಮ ದೇಶಗಳಿಗೆ ವಾಪಾಸ್ ಹೋಗುತ್ತಿದ್ದಾರೆ. ರಷ್ಯಾ ಸೇರಿದಂತೆ ಹಲವು ದೇಶಗಳು ತಮ್ಮ ದೇಶದ ಪ್ರಜೆಗಳನ್ನು ಅಫ್ಘಾನ್​ನಿಂದ ಕರೆಸಿಕೊಳ್ಳಲು ವಿಶೇಷ ವಿಮಾನಗಳ ವ್ಯವಸ್ಥೆ ಮಾಡಿವೆ. ಇನ್ನು, ಕಾಬೂಲ್ ವಿಮಾನ ನಿಲ್ದಾಣದಲ್ಲಿ ಭಾರೀ ಗಲಾಟೆ ಉಂಟಾಗಿರುವುದರಿಂದ ಕಾಬೂಲ್ ವಿಮಾನ ನಿಲ್ದಾಣದಿಂದ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅಫ್ಘಾನ್​ ಬಿಟ್ಟು ತಮ್ಮ ದೇಶ ಸೇರಿಕೊಳ್ಳುವ ಭರದಲ್ಲಿ ಈಗಾಗಲೇ 7-8 ಜನರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ.

ಈ ನಡುವೆ ಉಜಬೆಕಿಸ್ತಾನದಲ್ಲಿ ಅಫ್ಘಾನ್ ಮಿಲಿಟರಿ ವಿಮಾನ ಪತನವಾಗಿದೆ. ಈ ದುರಂತದಲ್ಲಿ ಪೈಲಟ್ ಅನ್ನು ರಕ್ಷಿಸಲಾಗಿದ್ದು, 2-3 ಜನರು ಪ್ಯಾರಾಚೂಟ್ ಬಳಸಿ ಕೆಳಗೆ ಇಳಿದಿದ್ದಾರೆ. ಅವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದುರಂತದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: ನರಕವಾಗಿದೆ ಅಫ್ಘಾನಿಸ್ತಾನ; ಆಟವಾಡುವ ಮಕ್ಕಳೂ ಇಲ್ಲಿ ತಾಲಿಬಾನ್ ಉಗ್ರರ ಲೈಂಗಿಕ ಕ್ರಿಯೆಗೆ ಮೀಸಲು!

Afghanistan Crisis: ತಾಲಿಬಾನ್ ವಶದಲ್ಲಿ ಅಫ್ಘಾನಿಸ್ತಾನ; ಕಾಬೂಲ್ ವಿಮಾನ ನಿಲ್ದಾಣದಲ್ಲಿ 5 ಜನರ ಹತ್ಯೆ

(Afghanistan Military Plane Crashes in Uzbekistan Defence Ministry Confirms)

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್