AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Mosque Blast: ಅಫ್ಘಾನಿಸ್ತಾನ ಮಸೀದಿ ಸ್ಫೋಟ, ಹಲವು ಮಂದಿ ಸಾವು, ಅನೇಕರಿಗೆ ಗಾಯ

ಅಫ್ಘಾನಿಸ್ತಾನದ ಮಸೀದಿಯಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಪ್ರಾಣಬಿಟ್ಟಿದ್ದಾರೆ.

Afghanistan Mosque Blast: ಅಫ್ಘಾನಿಸ್ತಾನ ಮಸೀದಿ ಸ್ಫೋಟ, ಹಲವು ಮಂದಿ ಸಾವು, ಅನೇಕರಿಗೆ ಗಾಯ
ಅಫ್ಘಾನಿಸ್ತಾನದಲ್ಲಿ ಸ್ಫೋಟ
TV9 Web
| Edited By: |

Updated on:Sep 02, 2022 | 5:20 PM

Share

ಅಫ್ಘಾನಿಸ್ತಾನದ ಮಸೀದಿಯಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಪ್ರಾಣಬಿಟ್ಟಿದ್ದಾರೆ. ಅಫ್ಘಾನಿಸ್ತಾನ ಹೆರಾತ್‌ನ ಗುಜರಗಾ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ಘಟನೆಯಲ್ಲಿ ಮಸೀದಿಯ ಇಮಾಮ್ ಸೇರಿದಂತೆ 21 ಜನರು ಸಾವನ್ನಪ್ಪಿದ್ದಾರೆ. ಇದು ಆತ್ಮಹತ್ಯಾ ದಾಳಿ ಎಂದು ಹೆರಾತ್‌ನ ರಾಜ್ಯಪಾಲರ ವಕ್ತಾರರು ತಿಳಿಸಿದ್ದಾರೆ.

ಆದರೆ, ಈವರೆಗೆ ಯಾವುದೇ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಟ್ವಿಟರ್‌ನಲ್ಲಿ ಅನ್ಸಾರಿ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ವರದಿಗಳ ಪ್ರಕಾರ, “ದಾಳಿಯಲ್ಲಿ ಸಾವನ್ನಪ್ಪಿದ ಇಮಾಮ್ ತಾಲಿಬಾನ್ ಬೆಂಬಲಿಗ ಎಂದು ಹೇಳಲಾಗಿದೆ ಮತ್ತು ಅವರ ಹೇಳಿಕೆಯನ್ನು ಕೇಳಲು ಹೆಚ್ಚಿನ ಜನರು ಸೇರಿದ್ದರು.

ಎಂದಿನಂತೆ ಈ ಬಾರಿಯೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರು. ಜುಮಾದಲ್ಲಿ ಮಸೀದಿ ಮುಜೀಬ್ ರೆಹಮಾನ್ ಅನ್ಸಾರಿ ಅವರು ಜೂನ್ ಅಂತ್ಯದಲ್ಲಿ ಸಾವಿರಾರು ವಿದ್ವಾಂಸರು ಮತ್ತು ಹಿರಿಯರ ದೊಡ್ಡ ಸಭೆಯಲ್ಲಿ ತಾಲಿಬಾನ್ ರಕ್ಷಣೆಗಾಗಿ ಹಲವಾರು ಹೇಳಿಕೆಗಳನ್ನು ನೀಡಿದ್ದರು.

ಮುಜೀಬ್ ರೆಹಮಾನ್ ಪ್ರಮುಖ ಧರ್ಮಗುರುಗಳಲ್ಲಿ ಒಬ್ಬರು. ಕಳೆದ ಎರಡು ದಶಕಗಳಲ್ಲಿ ಅಫ್ಘಾನಿಸ್ತಾನದಲ್ಲಿ ಪಾಶ್ಚಿಮಾತ್ಯ ಬೆಂಬಲಿತ ಸರ್ಕಾರಗಳ ಟೀಕೆಗಾಗಿ ಇಮಾಮ್ ಮುಜ್ಬಿರ್ ರೆಹಮಾನ್ ಅಫ್ಘಾನಿಸ್ತಾನದಾದ್ಯಂತ ಹೆಸರುವಾಸಿಯಾಗಿದ್ದರು.

Published On - 4:31 pm, Fri, 2 September 22

Follow Us
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ