AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್​ಗೆ ಹೊಸ ಗವರ್ನರ್ ನೇಮಕ

ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ಗೆ ತಾಲಿಬಾನ್ ಹೊಸ ಗವರ್ನರ್ ನೇಮಕ ಮಾಡಿದೆ. ಮುಲ್ಲಾ ಶಿರೀನ್ ಅಖುಂದ್ ಕಾಬೂಲ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್​ಗೆ ಹೊಸ ಗವರ್ನರ್ ನೇಮಕ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಉಗ್ರಗಾಮಿಗಳ ಗಸ್ತು
TV9 Web
| Edited By: |

Updated on:Aug 22, 2021 | 3:08 PM

Share

ಕಾಬೂಲ್: ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ಗೆ ತಾಲಿಬಾನ್ ಹೊಸ ಗವರ್ನರ್ ನೇಮಕ ಮಾಡಿದೆ. ಮುಲ್ಲಾ ಶಿರೀನ್ ಅಖುಂದ್ ಕಾಬೂಲ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ದೋಹಾದಲ್ಲಿ ಮಾತುಕತೆ ನಡೆಸುತ್ತಿದ್ದ ತಾಲಿಬಾನಿಗಳ ತಂಡದಲ್ಲಿ ಶಿರೀನ್ ಸಹ ಇದ್ದರು. ಈ ಹಿಂದೆ ತಾಲಿಬಾನಿಗಳ ಸದರನ್ ಕಮಾಂಡ್​ನ ಗುಪ್ತಚರ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ತಾಲಿಬಾನ್​ನ ಸಂಸ್ಥಾಪಕ ಕಮಾಂಡರ್​ ಮುಲ್ಲಾ ಓಮರ್​ನ ಭದ್ರತಾ ದಳದ ಮುಖ್ಯಸ್ಥರಾಗಿದ್ದರು.

ಕಂದಹಾರ್​ ಮೂಲದ ಮುಲ್ಲಾ ಶಿರಿನ್, ತಾಲಿಬಾನ್​ನ ಉನ್ನತ ನಾಯಕತ್ವದ ಜೊತೆಗೆ ಹತ್ತಿರದ ಸಂಬಂಧ ಹೊಂದಿದ್ದಾರೆ. ಕಳೆದ ಬಾರಿಯ ತಾಲಿಬಾನ್ ಆಡಳಿತದಲ್ಲಿ ಕಂದರಾಜ್​ ಗವರ್ನರ್ ಅಗಿ ಕಾರ್ಯನಿರ್ವಹಿಸಿದ್ದರು.

ಅಫ್ಘಾನಿಸ್ತಾನದ ಹೊರವಲಯದಲ್ಲಿ ತಾಲಿಬಾನಿಗಳು ಅಮೆರಿಕ ನಿರ್ಮಿತ ಹೆಲಿಕಾಪ್ಟರ್​ಗಳನ್ನು ಹಾರಿಸಲು ಯತ್ನಿಸಿದರು.

ತಾಲಿಬಾನಿಗಳ ಹೆಲಿಕಾಪ್ಟರ್ ಆಟ ವೈರಲ್ ಕಾಬೂಲ್ ಹೊರವಲಯದ ಹೆಲಿಪ್ಯಾಡ್ ಒಂದರಲ್ಲಿ ತಾಲಿಬಾನಿಗಳು ಹೆಲಿಕಾಪ್ಟರ್​ ಚಲಾಯಿಸಲು ಮಾಡುತ್ತಿರುವ ಪ್ರಯತ್ನದ ವಿಡಿಯೊ ವೈರಲ್ ಅಗಿದೆ. ಹೆಲಿಕಾಪ್ಟರ್ ರೆಕ್ಕೆ ತಿರುಗಿಸಿ ಕೆಲ ತಾಲಿಬಾನಿಗಳು ಆಟ ಆಡುತ್ತಿದ್ದಾರೆ.

(Afghanistan Mullah Sherin Akhund appointed as new governor of Kabul province by Taliban)

ಇದನ್ನೂ ಓದಿ: ಕಾಬೂಲ್​ ಏರ್​ಪೋರ್ಟ್​ನಲ್ಲಿ ಮತ್ತೆ 7 ಮಂದಿ ಸಾವು; ಬ್ರಿಟನ್​ ಸೇನೆಯಿಂದ ಮಾಹಿತಿ

ಇದನ್ನೂ ಓದಿ: ಅಮೆರಿಕ ಘೋಷಿತ ಜಾಗತಿಕ ಉಗ್ರಗಾಮಿ ಖಲೀಲ್ ಹಕ್ಕಾನಿ ಕಾಬೂಲ್‌ನಲ್ಲಿ ರಾಜಾರೋಷವಾಗಿ ಓಡಾಟ

Published On - 2:58 pm, Sun, 22 August 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್