AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್​ಗೆ ಹೊಸ ಗವರ್ನರ್ ನೇಮಕ

ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ಗೆ ತಾಲಿಬಾನ್ ಹೊಸ ಗವರ್ನರ್ ನೇಮಕ ಮಾಡಿದೆ. ಮುಲ್ಲಾ ಶಿರೀನ್ ಅಖುಂದ್ ಕಾಬೂಲ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್​ಗೆ ಹೊಸ ಗವರ್ನರ್ ನೇಮಕ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಉಗ್ರಗಾಮಿಗಳ ಗಸ್ತು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 22, 2021 | 3:08 PM

Share

ಕಾಬೂಲ್: ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ಗೆ ತಾಲಿಬಾನ್ ಹೊಸ ಗವರ್ನರ್ ನೇಮಕ ಮಾಡಿದೆ. ಮುಲ್ಲಾ ಶಿರೀನ್ ಅಖುಂದ್ ಕಾಬೂಲ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ದೋಹಾದಲ್ಲಿ ಮಾತುಕತೆ ನಡೆಸುತ್ತಿದ್ದ ತಾಲಿಬಾನಿಗಳ ತಂಡದಲ್ಲಿ ಶಿರೀನ್ ಸಹ ಇದ್ದರು. ಈ ಹಿಂದೆ ತಾಲಿಬಾನಿಗಳ ಸದರನ್ ಕಮಾಂಡ್​ನ ಗುಪ್ತಚರ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ತಾಲಿಬಾನ್​ನ ಸಂಸ್ಥಾಪಕ ಕಮಾಂಡರ್​ ಮುಲ್ಲಾ ಓಮರ್​ನ ಭದ್ರತಾ ದಳದ ಮುಖ್ಯಸ್ಥರಾಗಿದ್ದರು.

ಕಂದಹಾರ್​ ಮೂಲದ ಮುಲ್ಲಾ ಶಿರಿನ್, ತಾಲಿಬಾನ್​ನ ಉನ್ನತ ನಾಯಕತ್ವದ ಜೊತೆಗೆ ಹತ್ತಿರದ ಸಂಬಂಧ ಹೊಂದಿದ್ದಾರೆ. ಕಳೆದ ಬಾರಿಯ ತಾಲಿಬಾನ್ ಆಡಳಿತದಲ್ಲಿ ಕಂದರಾಜ್​ ಗವರ್ನರ್ ಅಗಿ ಕಾರ್ಯನಿರ್ವಹಿಸಿದ್ದರು.

ಅಫ್ಘಾನಿಸ್ತಾನದ ಹೊರವಲಯದಲ್ಲಿ ತಾಲಿಬಾನಿಗಳು ಅಮೆರಿಕ ನಿರ್ಮಿತ ಹೆಲಿಕಾಪ್ಟರ್​ಗಳನ್ನು ಹಾರಿಸಲು ಯತ್ನಿಸಿದರು.

ತಾಲಿಬಾನಿಗಳ ಹೆಲಿಕಾಪ್ಟರ್ ಆಟ ವೈರಲ್ ಕಾಬೂಲ್ ಹೊರವಲಯದ ಹೆಲಿಪ್ಯಾಡ್ ಒಂದರಲ್ಲಿ ತಾಲಿಬಾನಿಗಳು ಹೆಲಿಕಾಪ್ಟರ್​ ಚಲಾಯಿಸಲು ಮಾಡುತ್ತಿರುವ ಪ್ರಯತ್ನದ ವಿಡಿಯೊ ವೈರಲ್ ಅಗಿದೆ. ಹೆಲಿಕಾಪ್ಟರ್ ರೆಕ್ಕೆ ತಿರುಗಿಸಿ ಕೆಲ ತಾಲಿಬಾನಿಗಳು ಆಟ ಆಡುತ್ತಿದ್ದಾರೆ.

(Afghanistan Mullah Sherin Akhund appointed as new governor of Kabul province by Taliban)

ಇದನ್ನೂ ಓದಿ: ಕಾಬೂಲ್​ ಏರ್​ಪೋರ್ಟ್​ನಲ್ಲಿ ಮತ್ತೆ 7 ಮಂದಿ ಸಾವು; ಬ್ರಿಟನ್​ ಸೇನೆಯಿಂದ ಮಾಹಿತಿ

ಇದನ್ನೂ ಓದಿ: ಅಮೆರಿಕ ಘೋಷಿತ ಜಾಗತಿಕ ಉಗ್ರಗಾಮಿ ಖಲೀಲ್ ಹಕ್ಕಾನಿ ಕಾಬೂಲ್‌ನಲ್ಲಿ ರಾಜಾರೋಷವಾಗಿ ಓಡಾಟ

Published On - 2:58 pm, Sun, 22 August 21

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?