AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್​ಗೆ ಹೊಸ ಗವರ್ನರ್ ನೇಮಕ

ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ಗೆ ತಾಲಿಬಾನ್ ಹೊಸ ಗವರ್ನರ್ ನೇಮಕ ಮಾಡಿದೆ. ಮುಲ್ಲಾ ಶಿರೀನ್ ಅಖುಂದ್ ಕಾಬೂಲ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್​ಗೆ ಹೊಸ ಗವರ್ನರ್ ನೇಮಕ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಉಗ್ರಗಾಮಿಗಳ ಗಸ್ತು
TV9 Web
| Edited By: |

Updated on:Aug 22, 2021 | 3:08 PM

Share

ಕಾಬೂಲ್: ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ಗೆ ತಾಲಿಬಾನ್ ಹೊಸ ಗವರ್ನರ್ ನೇಮಕ ಮಾಡಿದೆ. ಮುಲ್ಲಾ ಶಿರೀನ್ ಅಖುಂದ್ ಕಾಬೂಲ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ದೋಹಾದಲ್ಲಿ ಮಾತುಕತೆ ನಡೆಸುತ್ತಿದ್ದ ತಾಲಿಬಾನಿಗಳ ತಂಡದಲ್ಲಿ ಶಿರೀನ್ ಸಹ ಇದ್ದರು. ಈ ಹಿಂದೆ ತಾಲಿಬಾನಿಗಳ ಸದರನ್ ಕಮಾಂಡ್​ನ ಗುಪ್ತಚರ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ತಾಲಿಬಾನ್​ನ ಸಂಸ್ಥಾಪಕ ಕಮಾಂಡರ್​ ಮುಲ್ಲಾ ಓಮರ್​ನ ಭದ್ರತಾ ದಳದ ಮುಖ್ಯಸ್ಥರಾಗಿದ್ದರು.

ಕಂದಹಾರ್​ ಮೂಲದ ಮುಲ್ಲಾ ಶಿರಿನ್, ತಾಲಿಬಾನ್​ನ ಉನ್ನತ ನಾಯಕತ್ವದ ಜೊತೆಗೆ ಹತ್ತಿರದ ಸಂಬಂಧ ಹೊಂದಿದ್ದಾರೆ. ಕಳೆದ ಬಾರಿಯ ತಾಲಿಬಾನ್ ಆಡಳಿತದಲ್ಲಿ ಕಂದರಾಜ್​ ಗವರ್ನರ್ ಅಗಿ ಕಾರ್ಯನಿರ್ವಹಿಸಿದ್ದರು.

ಅಫ್ಘಾನಿಸ್ತಾನದ ಹೊರವಲಯದಲ್ಲಿ ತಾಲಿಬಾನಿಗಳು ಅಮೆರಿಕ ನಿರ್ಮಿತ ಹೆಲಿಕಾಪ್ಟರ್​ಗಳನ್ನು ಹಾರಿಸಲು ಯತ್ನಿಸಿದರು.

ತಾಲಿಬಾನಿಗಳ ಹೆಲಿಕಾಪ್ಟರ್ ಆಟ ವೈರಲ್ ಕಾಬೂಲ್ ಹೊರವಲಯದ ಹೆಲಿಪ್ಯಾಡ್ ಒಂದರಲ್ಲಿ ತಾಲಿಬಾನಿಗಳು ಹೆಲಿಕಾಪ್ಟರ್​ ಚಲಾಯಿಸಲು ಮಾಡುತ್ತಿರುವ ಪ್ರಯತ್ನದ ವಿಡಿಯೊ ವೈರಲ್ ಅಗಿದೆ. ಹೆಲಿಕಾಪ್ಟರ್ ರೆಕ್ಕೆ ತಿರುಗಿಸಿ ಕೆಲ ತಾಲಿಬಾನಿಗಳು ಆಟ ಆಡುತ್ತಿದ್ದಾರೆ.

(Afghanistan Mullah Sherin Akhund appointed as new governor of Kabul province by Taliban)

ಇದನ್ನೂ ಓದಿ: ಕಾಬೂಲ್​ ಏರ್​ಪೋರ್ಟ್​ನಲ್ಲಿ ಮತ್ತೆ 7 ಮಂದಿ ಸಾವು; ಬ್ರಿಟನ್​ ಸೇನೆಯಿಂದ ಮಾಹಿತಿ

ಇದನ್ನೂ ಓದಿ: ಅಮೆರಿಕ ಘೋಷಿತ ಜಾಗತಿಕ ಉಗ್ರಗಾಮಿ ಖಲೀಲ್ ಹಕ್ಕಾನಿ ಕಾಬೂಲ್‌ನಲ್ಲಿ ರಾಜಾರೋಷವಾಗಿ ಓಡಾಟ

Published On - 2:58 pm, Sun, 22 August 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ