AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್​ಗೆ ಹೊಸ ಗವರ್ನರ್ ನೇಮಕ

ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ಗೆ ತಾಲಿಬಾನ್ ಹೊಸ ಗವರ್ನರ್ ನೇಮಕ ಮಾಡಿದೆ. ಮುಲ್ಲಾ ಶಿರೀನ್ ಅಖುಂದ್ ಕಾಬೂಲ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್​ಗೆ ಹೊಸ ಗವರ್ನರ್ ನೇಮಕ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಉಗ್ರಗಾಮಿಗಳ ಗಸ್ತು
TV9 Web
| Edited By: |

Updated on:Aug 22, 2021 | 3:08 PM

Share

ಕಾಬೂಲ್: ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ಗೆ ತಾಲಿಬಾನ್ ಹೊಸ ಗವರ್ನರ್ ನೇಮಕ ಮಾಡಿದೆ. ಮುಲ್ಲಾ ಶಿರೀನ್ ಅಖುಂದ್ ಕಾಬೂಲ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ದೋಹಾದಲ್ಲಿ ಮಾತುಕತೆ ನಡೆಸುತ್ತಿದ್ದ ತಾಲಿಬಾನಿಗಳ ತಂಡದಲ್ಲಿ ಶಿರೀನ್ ಸಹ ಇದ್ದರು. ಈ ಹಿಂದೆ ತಾಲಿಬಾನಿಗಳ ಸದರನ್ ಕಮಾಂಡ್​ನ ಗುಪ್ತಚರ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ತಾಲಿಬಾನ್​ನ ಸಂಸ್ಥಾಪಕ ಕಮಾಂಡರ್​ ಮುಲ್ಲಾ ಓಮರ್​ನ ಭದ್ರತಾ ದಳದ ಮುಖ್ಯಸ್ಥರಾಗಿದ್ದರು.

ಕಂದಹಾರ್​ ಮೂಲದ ಮುಲ್ಲಾ ಶಿರಿನ್, ತಾಲಿಬಾನ್​ನ ಉನ್ನತ ನಾಯಕತ್ವದ ಜೊತೆಗೆ ಹತ್ತಿರದ ಸಂಬಂಧ ಹೊಂದಿದ್ದಾರೆ. ಕಳೆದ ಬಾರಿಯ ತಾಲಿಬಾನ್ ಆಡಳಿತದಲ್ಲಿ ಕಂದರಾಜ್​ ಗವರ್ನರ್ ಅಗಿ ಕಾರ್ಯನಿರ್ವಹಿಸಿದ್ದರು.

ಅಫ್ಘಾನಿಸ್ತಾನದ ಹೊರವಲಯದಲ್ಲಿ ತಾಲಿಬಾನಿಗಳು ಅಮೆರಿಕ ನಿರ್ಮಿತ ಹೆಲಿಕಾಪ್ಟರ್​ಗಳನ್ನು ಹಾರಿಸಲು ಯತ್ನಿಸಿದರು.

ತಾಲಿಬಾನಿಗಳ ಹೆಲಿಕಾಪ್ಟರ್ ಆಟ ವೈರಲ್ ಕಾಬೂಲ್ ಹೊರವಲಯದ ಹೆಲಿಪ್ಯಾಡ್ ಒಂದರಲ್ಲಿ ತಾಲಿಬಾನಿಗಳು ಹೆಲಿಕಾಪ್ಟರ್​ ಚಲಾಯಿಸಲು ಮಾಡುತ್ತಿರುವ ಪ್ರಯತ್ನದ ವಿಡಿಯೊ ವೈರಲ್ ಅಗಿದೆ. ಹೆಲಿಕಾಪ್ಟರ್ ರೆಕ್ಕೆ ತಿರುಗಿಸಿ ಕೆಲ ತಾಲಿಬಾನಿಗಳು ಆಟ ಆಡುತ್ತಿದ್ದಾರೆ.

(Afghanistan Mullah Sherin Akhund appointed as new governor of Kabul province by Taliban)

ಇದನ್ನೂ ಓದಿ: ಕಾಬೂಲ್​ ಏರ್​ಪೋರ್ಟ್​ನಲ್ಲಿ ಮತ್ತೆ 7 ಮಂದಿ ಸಾವು; ಬ್ರಿಟನ್​ ಸೇನೆಯಿಂದ ಮಾಹಿತಿ

ಇದನ್ನೂ ಓದಿ: ಅಮೆರಿಕ ಘೋಷಿತ ಜಾಗತಿಕ ಉಗ್ರಗಾಮಿ ಖಲೀಲ್ ಹಕ್ಕಾನಿ ಕಾಬೂಲ್‌ನಲ್ಲಿ ರಾಜಾರೋಷವಾಗಿ ಓಡಾಟ

Published On - 2:58 pm, Sun, 22 August 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ