AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್​ಗೆ ಹೊಸ ಗವರ್ನರ್ ನೇಮಕ

ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ಗೆ ತಾಲಿಬಾನ್ ಹೊಸ ಗವರ್ನರ್ ನೇಮಕ ಮಾಡಿದೆ. ಮುಲ್ಲಾ ಶಿರೀನ್ ಅಖುಂದ್ ಕಾಬೂಲ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್​ಗೆ ಹೊಸ ಗವರ್ನರ್ ನೇಮಕ
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ನಲ್ಲಿ ಉಗ್ರಗಾಮಿಗಳ ಗಸ್ತು
TV9 Web
| Edited By: |

Updated on:Aug 22, 2021 | 3:08 PM

Share

ಕಾಬೂಲ್: ಆಫ್ಘಾನಿಸ್ತಾನದ ರಾಜಧಾನಿ ಕಾಬೂಲ್​ಗೆ ತಾಲಿಬಾನ್ ಹೊಸ ಗವರ್ನರ್ ನೇಮಕ ಮಾಡಿದೆ. ಮುಲ್ಲಾ ಶಿರೀನ್ ಅಖುಂದ್ ಕಾಬೂಲ್ ಗವರ್ನರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ದೋಹಾದಲ್ಲಿ ಮಾತುಕತೆ ನಡೆಸುತ್ತಿದ್ದ ತಾಲಿಬಾನಿಗಳ ತಂಡದಲ್ಲಿ ಶಿರೀನ್ ಸಹ ಇದ್ದರು. ಈ ಹಿಂದೆ ತಾಲಿಬಾನಿಗಳ ಸದರನ್ ಕಮಾಂಡ್​ನ ಗುಪ್ತಚರ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು. ತಾಲಿಬಾನ್​ನ ಸಂಸ್ಥಾಪಕ ಕಮಾಂಡರ್​ ಮುಲ್ಲಾ ಓಮರ್​ನ ಭದ್ರತಾ ದಳದ ಮುಖ್ಯಸ್ಥರಾಗಿದ್ದರು.

ಕಂದಹಾರ್​ ಮೂಲದ ಮುಲ್ಲಾ ಶಿರಿನ್, ತಾಲಿಬಾನ್​ನ ಉನ್ನತ ನಾಯಕತ್ವದ ಜೊತೆಗೆ ಹತ್ತಿರದ ಸಂಬಂಧ ಹೊಂದಿದ್ದಾರೆ. ಕಳೆದ ಬಾರಿಯ ತಾಲಿಬಾನ್ ಆಡಳಿತದಲ್ಲಿ ಕಂದರಾಜ್​ ಗವರ್ನರ್ ಅಗಿ ಕಾರ್ಯನಿರ್ವಹಿಸಿದ್ದರು.

ಅಫ್ಘಾನಿಸ್ತಾನದ ಹೊರವಲಯದಲ್ಲಿ ತಾಲಿಬಾನಿಗಳು ಅಮೆರಿಕ ನಿರ್ಮಿತ ಹೆಲಿಕಾಪ್ಟರ್​ಗಳನ್ನು ಹಾರಿಸಲು ಯತ್ನಿಸಿದರು.

ತಾಲಿಬಾನಿಗಳ ಹೆಲಿಕಾಪ್ಟರ್ ಆಟ ವೈರಲ್ ಕಾಬೂಲ್ ಹೊರವಲಯದ ಹೆಲಿಪ್ಯಾಡ್ ಒಂದರಲ್ಲಿ ತಾಲಿಬಾನಿಗಳು ಹೆಲಿಕಾಪ್ಟರ್​ ಚಲಾಯಿಸಲು ಮಾಡುತ್ತಿರುವ ಪ್ರಯತ್ನದ ವಿಡಿಯೊ ವೈರಲ್ ಅಗಿದೆ. ಹೆಲಿಕಾಪ್ಟರ್ ರೆಕ್ಕೆ ತಿರುಗಿಸಿ ಕೆಲ ತಾಲಿಬಾನಿಗಳು ಆಟ ಆಡುತ್ತಿದ್ದಾರೆ.

(Afghanistan Mullah Sherin Akhund appointed as new governor of Kabul province by Taliban)

ಇದನ್ನೂ ಓದಿ: ಕಾಬೂಲ್​ ಏರ್​ಪೋರ್ಟ್​ನಲ್ಲಿ ಮತ್ತೆ 7 ಮಂದಿ ಸಾವು; ಬ್ರಿಟನ್​ ಸೇನೆಯಿಂದ ಮಾಹಿತಿ

ಇದನ್ನೂ ಓದಿ: ಅಮೆರಿಕ ಘೋಷಿತ ಜಾಗತಿಕ ಉಗ್ರಗಾಮಿ ಖಲೀಲ್ ಹಕ್ಕಾನಿ ಕಾಬೂಲ್‌ನಲ್ಲಿ ರಾಜಾರೋಷವಾಗಿ ಓಡಾಟ

Published On - 2:58 pm, Sun, 22 August 21

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ