AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 3000 ಲೀಟರ್​ ಮದ್ಯವನ್ನು ಕಾಬೂಲ್​ ಕಾಲುವೆಗೆ ಸುರಿದ ತಾಲಿಬಾನಿಗಳು; ಮದ್ಯ ಮಾರಾಟ, ಸೇವನೆಯಿಂದ ದೂರವಿರಬೇಕಂತೆ

ಅಫ್ಘಾನಿಸ್ತಾನದಲ್ಲಿ ಈ ಹಿಂದೆ ಇದ್ದ ಯುಎಸ್ ಬೆಂಬಲಿತ ಸರ್ಕಾರವೂ ಕೂಡ ಮದ್ಯ ಮಾರಾಟ, ಸೇವನೆಯನ್ನು ನಿಷೇಧಿಸಿತ್ತು. ಆದರೆ ಇದೀಗ ಬಂದಿರುವ ತಾಲಿಬಾನ್​ ಕಟ್ಟಾ ಇಸ್ಲಾಂ ಸಂಪ್ರದಾಯ ಪಾಲಕವಾಗಿದೆ.

Video: 3000 ಲೀಟರ್​ ಮದ್ಯವನ್ನು ಕಾಬೂಲ್​ ಕಾಲುವೆಗೆ ಸುರಿದ ತಾಲಿಬಾನಿಗಳು; ಮದ್ಯ ಮಾರಾಟ, ಸೇವನೆಯಿಂದ ದೂರವಿರಬೇಕಂತೆ
ಮದ್ಯವನ್ನು ಕಾಲುವೆಗೆ ಸುರಿದ ತಾಲಿಬಾನಿಗಳು
TV9 Web
| Edited By: |

Updated on: Jan 03, 2022 | 9:11 PM

Share

ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನದ ಗುಪ್ತಚರ ದಳದ ಏಜೆಂಟ್​​ಗಳು ಬರೋಬ್ಬರಿ 3000 ಲೀಟರ್​ ಮದ್ಯವನ್ನು ಕಾಬೂಲ್​ನ ಕಾಲುವೆಗೆ ಸುರಿದಿದ್ದಾರೆ. ಅದರ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಅಂದಹಾಗೆ, ಅಫ್ಘಾನ್​ ಗುಪ್ತಚರ ದಳ, ಮದ್ಯವನ್ನು ಕಾಲುವೆಗೆ ಸುರಿದಿದ್ದನ್ನು ಅಲ್ಲಿನ ಬೇಹುಗಾರಿಕೆ ವಿಭಾಗ ದೃಢಪಡಿಸಿದೆ. ಅಲ್ಲದೆ, ಮದ್ಯ ಮಾರಾಟ, ಪೂರೈಕೆಯಲ್ಲಿ ಸಕ್ರಿಯರಾಗಿದ್ದ ಮೂವರು ಡೀಲರ್​ಗಳನ್ನು ಬಂಧಿಸಲಾಗಿದೆ ಎಂದೂ ವರದಿಯಾಗಿದೆ. ಆದರೆ ಈ ಮದ್ಯವನ್ನು ಎಲ್ಲಿಂದ ವಶಪಡಿಸಿಕೊಳ್ಳಲಾಯಿತು? ಯಾರಿಂದ ವಶಪಡಿಸಿಕೊಳ್ಳಲಾಯಿತು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. 

ಅಫ್ಘಾನಿಸ್ತಾನದಲ್ಲಿ ಈ ಹಿಂದೆ ಇದ್ದ ಯುಎಸ್ ಬೆಂಬಲಿತ ಸರ್ಕಾರವೂ ಕೂಡ ಮದ್ಯ ಮಾರಾಟ, ಸೇವನೆಯನ್ನು ನಿಷೇಧಿಸಿತ್ತು. ಆದರೆ ಇದೀಗ ಬಂದಿರುವ ತಾಲಿಬಾನ್​ ಕಟ್ಟಾ ಇಸ್ಲಾಂ ಸಂಪ್ರದಾಯ ಪಾಲಕವಾಗಿದ್ದು, ಅದರ ಅನ್ವಯ ಮದ್ಯ ಸೇವನೆ, ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಕದ್ದುಮುಚ್ಚಿ ಮಾರಾಟ ಮಾಡುತ್ತಿರುವವರನ್ನೂ ಬೇಧಿಸುತ್ತಿದೆ. ಮದ್ಯವನ್ನು ಕಾಲುವೆಗೆ ಸುರಿಯುತ್ತಿರುವ ವಿಡಿಯೋವನ್ನು ಅಫ್ಘಾನಿಸ್ತಾನದ ಜನರಲ್ ಡೈರೆಕ್ಟರೇಟ್​ ಆಫ್​ ಇಂಟಲಿಜೆನ್ಸ್​ (DGI) ಬಿಡುಗಡೆ ಮಾಡಿದೆ.  ಮುಸ್ಲಿಮರು ಮದ್ಯ ತಯಾರಿಕೆ ಮತ್ತು ಪೂರೈಕೆ, ಸೇವನೆಯಿಂದ ಸಂಪೂರ್ಣವಾಗಿ ದೂರ ಇರಬೇಕು ಎಂದು ಇಸ್ಲಾಂ ಧಾರ್ಮಿಕ ಮುಖಂಡರು ಹೇಳಿದ್ದಾಗಿ ಡಿಜಿಐ ಹೇಳಿದೆ.

ಇದನ್ನೂ ಓದಿ: ಮೋದಿ ಅಹಂಕಾರಿ ಎಂದ ಮೇಘಾಲಯ ಗವರ್ನರ್ ; ಮಲಿಕ್ ಆರೋಪ ಸತ್ಯವಾಗಿದ್ದರೆ ಮೋದಿ ಕ್ಷಮೆಯಾಚನೆಗೆ ಕಾಂಗ್ರೆಸ್ ಪಟ್ಟು

Follow Us
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ!
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ