AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 3000 ಲೀಟರ್​ ಮದ್ಯವನ್ನು ಕಾಬೂಲ್​ ಕಾಲುವೆಗೆ ಸುರಿದ ತಾಲಿಬಾನಿಗಳು; ಮದ್ಯ ಮಾರಾಟ, ಸೇವನೆಯಿಂದ ದೂರವಿರಬೇಕಂತೆ

ಅಫ್ಘಾನಿಸ್ತಾನದಲ್ಲಿ ಈ ಹಿಂದೆ ಇದ್ದ ಯುಎಸ್ ಬೆಂಬಲಿತ ಸರ್ಕಾರವೂ ಕೂಡ ಮದ್ಯ ಮಾರಾಟ, ಸೇವನೆಯನ್ನು ನಿಷೇಧಿಸಿತ್ತು. ಆದರೆ ಇದೀಗ ಬಂದಿರುವ ತಾಲಿಬಾನ್​ ಕಟ್ಟಾ ಇಸ್ಲಾಂ ಸಂಪ್ರದಾಯ ಪಾಲಕವಾಗಿದೆ.

Video: 3000 ಲೀಟರ್​ ಮದ್ಯವನ್ನು ಕಾಬೂಲ್​ ಕಾಲುವೆಗೆ ಸುರಿದ ತಾಲಿಬಾನಿಗಳು; ಮದ್ಯ ಮಾರಾಟ, ಸೇವನೆಯಿಂದ ದೂರವಿರಬೇಕಂತೆ
ಮದ್ಯವನ್ನು ಕಾಲುವೆಗೆ ಸುರಿದ ತಾಲಿಬಾನಿಗಳು
TV9 Web
| Edited By: |

Updated on: Jan 03, 2022 | 9:11 PM

Share

ತಾಲಿಬಾನ್ ಆಡಳಿತವಿರುವ ಅಫ್ಘಾನಿಸ್ತಾನದ ಗುಪ್ತಚರ ದಳದ ಏಜೆಂಟ್​​ಗಳು ಬರೋಬ್ಬರಿ 3000 ಲೀಟರ್​ ಮದ್ಯವನ್ನು ಕಾಬೂಲ್​ನ ಕಾಲುವೆಗೆ ಸುರಿದಿದ್ದಾರೆ. ಅದರ ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಅಂದಹಾಗೆ, ಅಫ್ಘಾನ್​ ಗುಪ್ತಚರ ದಳ, ಮದ್ಯವನ್ನು ಕಾಲುವೆಗೆ ಸುರಿದಿದ್ದನ್ನು ಅಲ್ಲಿನ ಬೇಹುಗಾರಿಕೆ ವಿಭಾಗ ದೃಢಪಡಿಸಿದೆ. ಅಲ್ಲದೆ, ಮದ್ಯ ಮಾರಾಟ, ಪೂರೈಕೆಯಲ್ಲಿ ಸಕ್ರಿಯರಾಗಿದ್ದ ಮೂವರು ಡೀಲರ್​ಗಳನ್ನು ಬಂಧಿಸಲಾಗಿದೆ ಎಂದೂ ವರದಿಯಾಗಿದೆ. ಆದರೆ ಈ ಮದ್ಯವನ್ನು ಎಲ್ಲಿಂದ ವಶಪಡಿಸಿಕೊಳ್ಳಲಾಯಿತು? ಯಾರಿಂದ ವಶಪಡಿಸಿಕೊಳ್ಳಲಾಯಿತು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. 

ಅಫ್ಘಾನಿಸ್ತಾನದಲ್ಲಿ ಈ ಹಿಂದೆ ಇದ್ದ ಯುಎಸ್ ಬೆಂಬಲಿತ ಸರ್ಕಾರವೂ ಕೂಡ ಮದ್ಯ ಮಾರಾಟ, ಸೇವನೆಯನ್ನು ನಿಷೇಧಿಸಿತ್ತು. ಆದರೆ ಇದೀಗ ಬಂದಿರುವ ತಾಲಿಬಾನ್​ ಕಟ್ಟಾ ಇಸ್ಲಾಂ ಸಂಪ್ರದಾಯ ಪಾಲಕವಾಗಿದ್ದು, ಅದರ ಅನ್ವಯ ಮದ್ಯ ಸೇವನೆ, ಮಾರಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಕದ್ದುಮುಚ್ಚಿ ಮಾರಾಟ ಮಾಡುತ್ತಿರುವವರನ್ನೂ ಬೇಧಿಸುತ್ತಿದೆ. ಮದ್ಯವನ್ನು ಕಾಲುವೆಗೆ ಸುರಿಯುತ್ತಿರುವ ವಿಡಿಯೋವನ್ನು ಅಫ್ಘಾನಿಸ್ತಾನದ ಜನರಲ್ ಡೈರೆಕ್ಟರೇಟ್​ ಆಫ್​ ಇಂಟಲಿಜೆನ್ಸ್​ (DGI) ಬಿಡುಗಡೆ ಮಾಡಿದೆ.  ಮುಸ್ಲಿಮರು ಮದ್ಯ ತಯಾರಿಕೆ ಮತ್ತು ಪೂರೈಕೆ, ಸೇವನೆಯಿಂದ ಸಂಪೂರ್ಣವಾಗಿ ದೂರ ಇರಬೇಕು ಎಂದು ಇಸ್ಲಾಂ ಧಾರ್ಮಿಕ ಮುಖಂಡರು ಹೇಳಿದ್ದಾಗಿ ಡಿಜಿಐ ಹೇಳಿದೆ.

ಇದನ್ನೂ ಓದಿ: ಮೋದಿ ಅಹಂಕಾರಿ ಎಂದ ಮೇಘಾಲಯ ಗವರ್ನರ್ ; ಮಲಿಕ್ ಆರೋಪ ಸತ್ಯವಾಗಿದ್ದರೆ ಮೋದಿ ಕ್ಷಮೆಯಾಚನೆಗೆ ಕಾಂಗ್ರೆಸ್ ಪಟ್ಟು

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ