AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್‌ನ ಸೇನಾ ವಿಮಾನ ನಿಲ್ದಾಣದ ಹೊರಗೆ ಸ್ಫೋಟ: 10 ಸಾವು

ಇಂದು (ಭಾನುವಾರ) ಬೆಳಿಗ್ಗೆ ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟ ಸಂಭವಿಸಿದೆ, ಇದರಿಂದಾಗಿ ನಮ್ಮ ಹಲವಾರು ನಾಗರಿಕರು ಸಾವಿಗೀಡಾಗಿದ್ದಾರೆ ಮತ್ತು ಗಾಯಗೊಂಡಿದ್ದಾರೆ

ಕಾಬೂಲ್‌ನ ಸೇನಾ ವಿಮಾನ ನಿಲ್ದಾಣದ ಹೊರಗೆ ಸ್ಫೋಟ: 10 ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jan 01, 2023 | 8:29 PM

Share

ಕಾಬೂಲ್: ಭಾನುವಾರ ಕಾಬೂಲ್‌ನ (Kabul) ಸೇನಾ ವಿಮಾನ ನಿಲ್ದಾಣದ ಹೊರಗೆ ನಡೆದ ಸ್ಫೋಟದಲ್ಲಿ (Bomb Blast) 10 ಮಂದಿ  ಸಾವಿಗೀಡಾಗಿದ್ದು 8 ಮಂದಿಗೆ ಗಾಯಗಳಾಗಿವೆ. “ಇಂದು (ಭಾನುವಾರ) ಬೆಳಿಗ್ಗೆ ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟ ಸಂಭವಿಸಿದೆ, ಇದರಿಂದಾಗಿ ನಮ್ಮ ಹಲವಾರು ನಾಗರಿಕರು ಸಾವಿಗೀಡಾಗಿದ್ದಾರೆ ಮತ್ತು ಗಾಯಗೊಂಡಿದ್ದಾರೆ. ತನಿಖೆಗಳು ನಡೆಯುತ್ತಿವೆ ಎಂದು ವಕ್ತಾರ ಅಬ್ದುಲ್ ನಫಿ ಟಾಕೋರ್ ರಾಯಿಟರ್ಸ್​​​ಗೆ ತಿಳಿಸಿದ್ದಾರೆ. ಸ್ಫೋಟದ ಸ್ವರೂಪ ಅಥವಾ ಗುರಿಯನ್ನು ಏನು ಎಂಬುದು ಸ್ಪಷ್ಟವಾಗಿಲ್ಲ. ಭಾರೀ ಭದ್ರವಾದ ವಿಮಾನ ನಿಲ್ದಾಣದ ಮಿಲಿಟರಿ ಭಾಗದಲ್ಲಿ ಬೆಳಿಗ್ಗೆ 8 ಗಂಟೆಯ ಮೊದಲು ದೊಡ್ಡ ಸ್ಫೋಟದ ಶಬ್ದ ಕೇಳಿಸಿತು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮೂರು-ವರ್ಷದ ಮಗಳನ್ನು ನೋಡಿಕೊಳ್ಳಲು ಆಕೆ ಒಬ್ಬ ಬೇಬಿಸಿಟ್ಟರ್​ಳನ್ನು ಗೊತ್ತುಮಾಡಿಕೊಂಡಳು, ಆದರೆ ಮನೆಯಲ್ಲಿ ನಡೆದಿದ್ದೇ ಬೇರೆ!

ತಾಲಿಬಾನ್ ಆಡಳಿತವು ಇಸ್ಲಾಮಿಕ್ ಸ್ಟೇಟ್ ಗುಂಪು ನಡೆಸಿದ ರಕ್ತಸಿಕ್ತ ದಂಗೆಯನ್ನು ಎದುರಿಸುತ್ತಿದೆ. ಇದು ಇತ್ತೀಚಿನ ವಾರಗಳಲ್ಲಿ ಕಾಬೂಲ್‌ನಲ್ಲಿ ರಷ್ಯಾದ ಮತ್ತು ಪಾಕಿಸ್ತಾನಿ ರಾಯಭಾರ ಕಚೇರಿಗಳು ಮತ್ತು ದೇಶದ ಮಾಜಿ ಪ್ರಧಾನಿ ಕಚೇರಿ ಸೇರಿದಂತೆ ಹಲವಾರು ಪ್ರಮುಖ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Sun, 1 January 23

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!