AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್‌ನ ಸೇನಾ ವಿಮಾನ ನಿಲ್ದಾಣದ ಹೊರಗೆ ಸ್ಫೋಟ: 10 ಸಾವು

ಇಂದು (ಭಾನುವಾರ) ಬೆಳಿಗ್ಗೆ ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟ ಸಂಭವಿಸಿದೆ, ಇದರಿಂದಾಗಿ ನಮ್ಮ ಹಲವಾರು ನಾಗರಿಕರು ಸಾವಿಗೀಡಾಗಿದ್ದಾರೆ ಮತ್ತು ಗಾಯಗೊಂಡಿದ್ದಾರೆ

ಕಾಬೂಲ್‌ನ ಸೇನಾ ವಿಮಾನ ನಿಲ್ದಾಣದ ಹೊರಗೆ ಸ್ಫೋಟ: 10 ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 01, 2023 | 8:29 PM

Share

ಕಾಬೂಲ್: ಭಾನುವಾರ ಕಾಬೂಲ್‌ನ (Kabul) ಸೇನಾ ವಿಮಾನ ನಿಲ್ದಾಣದ ಹೊರಗೆ ನಡೆದ ಸ್ಫೋಟದಲ್ಲಿ (Bomb Blast) 10 ಮಂದಿ  ಸಾವಿಗೀಡಾಗಿದ್ದು 8 ಮಂದಿಗೆ ಗಾಯಗಳಾಗಿವೆ. “ಇಂದು (ಭಾನುವಾರ) ಬೆಳಿಗ್ಗೆ ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟ ಸಂಭವಿಸಿದೆ, ಇದರಿಂದಾಗಿ ನಮ್ಮ ಹಲವಾರು ನಾಗರಿಕರು ಸಾವಿಗೀಡಾಗಿದ್ದಾರೆ ಮತ್ತು ಗಾಯಗೊಂಡಿದ್ದಾರೆ. ತನಿಖೆಗಳು ನಡೆಯುತ್ತಿವೆ ಎಂದು ವಕ್ತಾರ ಅಬ್ದುಲ್ ನಫಿ ಟಾಕೋರ್ ರಾಯಿಟರ್ಸ್​​​ಗೆ ತಿಳಿಸಿದ್ದಾರೆ. ಸ್ಫೋಟದ ಸ್ವರೂಪ ಅಥವಾ ಗುರಿಯನ್ನು ಏನು ಎಂಬುದು ಸ್ಪಷ್ಟವಾಗಿಲ್ಲ. ಭಾರೀ ಭದ್ರವಾದ ವಿಮಾನ ನಿಲ್ದಾಣದ ಮಿಲಿಟರಿ ಭಾಗದಲ್ಲಿ ಬೆಳಿಗ್ಗೆ 8 ಗಂಟೆಯ ಮೊದಲು ದೊಡ್ಡ ಸ್ಫೋಟದ ಶಬ್ದ ಕೇಳಿಸಿತು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮೂರು-ವರ್ಷದ ಮಗಳನ್ನು ನೋಡಿಕೊಳ್ಳಲು ಆಕೆ ಒಬ್ಬ ಬೇಬಿಸಿಟ್ಟರ್​ಳನ್ನು ಗೊತ್ತುಮಾಡಿಕೊಂಡಳು, ಆದರೆ ಮನೆಯಲ್ಲಿ ನಡೆದಿದ್ದೇ ಬೇರೆ!

ತಾಲಿಬಾನ್ ಆಡಳಿತವು ಇಸ್ಲಾಮಿಕ್ ಸ್ಟೇಟ್ ಗುಂಪು ನಡೆಸಿದ ರಕ್ತಸಿಕ್ತ ದಂಗೆಯನ್ನು ಎದುರಿಸುತ್ತಿದೆ. ಇದು ಇತ್ತೀಚಿನ ವಾರಗಳಲ್ಲಿ ಕಾಬೂಲ್‌ನಲ್ಲಿ ರಷ್ಯಾದ ಮತ್ತು ಪಾಕಿಸ್ತಾನಿ ರಾಯಭಾರ ಕಚೇರಿಗಳು ಮತ್ತು ದೇಶದ ಮಾಜಿ ಪ್ರಧಾನಿ ಕಚೇರಿ ಸೇರಿದಂತೆ ಹಲವಾರು ಪ್ರಮುಖ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Sun, 1 January 23

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ