AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಬೂಲ್‌ನ ಸೇನಾ ವಿಮಾನ ನಿಲ್ದಾಣದ ಹೊರಗೆ ಸ್ಫೋಟ: 10 ಸಾವು

ಇಂದು (ಭಾನುವಾರ) ಬೆಳಿಗ್ಗೆ ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟ ಸಂಭವಿಸಿದೆ, ಇದರಿಂದಾಗಿ ನಮ್ಮ ಹಲವಾರು ನಾಗರಿಕರು ಸಾವಿಗೀಡಾಗಿದ್ದಾರೆ ಮತ್ತು ಗಾಯಗೊಂಡಿದ್ದಾರೆ

ಕಾಬೂಲ್‌ನ ಸೇನಾ ವಿಮಾನ ನಿಲ್ದಾಣದ ಹೊರಗೆ ಸ್ಫೋಟ: 10 ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jan 01, 2023 | 8:29 PM

Share

ಕಾಬೂಲ್: ಭಾನುವಾರ ಕಾಬೂಲ್‌ನ (Kabul) ಸೇನಾ ವಿಮಾನ ನಿಲ್ದಾಣದ ಹೊರಗೆ ನಡೆದ ಸ್ಫೋಟದಲ್ಲಿ (Bomb Blast) 10 ಮಂದಿ  ಸಾವಿಗೀಡಾಗಿದ್ದು 8 ಮಂದಿಗೆ ಗಾಯಗಳಾಗಿವೆ. “ಇಂದು (ಭಾನುವಾರ) ಬೆಳಿಗ್ಗೆ ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟ ಸಂಭವಿಸಿದೆ, ಇದರಿಂದಾಗಿ ನಮ್ಮ ಹಲವಾರು ನಾಗರಿಕರು ಸಾವಿಗೀಡಾಗಿದ್ದಾರೆ ಮತ್ತು ಗಾಯಗೊಂಡಿದ್ದಾರೆ. ತನಿಖೆಗಳು ನಡೆಯುತ್ತಿವೆ ಎಂದು ವಕ್ತಾರ ಅಬ್ದುಲ್ ನಫಿ ಟಾಕೋರ್ ರಾಯಿಟರ್ಸ್​​​ಗೆ ತಿಳಿಸಿದ್ದಾರೆ. ಸ್ಫೋಟದ ಸ್ವರೂಪ ಅಥವಾ ಗುರಿಯನ್ನು ಏನು ಎಂಬುದು ಸ್ಪಷ್ಟವಾಗಿಲ್ಲ. ಭಾರೀ ಭದ್ರವಾದ ವಿಮಾನ ನಿಲ್ದಾಣದ ಮಿಲಿಟರಿ ಭಾಗದಲ್ಲಿ ಬೆಳಿಗ್ಗೆ 8 ಗಂಟೆಯ ಮೊದಲು ದೊಡ್ಡ ಸ್ಫೋಟದ ಶಬ್ದ ಕೇಳಿಸಿತು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು ಎಲ್ಲಾ ರಸ್ತೆಗಳನ್ನು ಮುಚ್ಚಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮೂರು-ವರ್ಷದ ಮಗಳನ್ನು ನೋಡಿಕೊಳ್ಳಲು ಆಕೆ ಒಬ್ಬ ಬೇಬಿಸಿಟ್ಟರ್​ಳನ್ನು ಗೊತ್ತುಮಾಡಿಕೊಂಡಳು, ಆದರೆ ಮನೆಯಲ್ಲಿ ನಡೆದಿದ್ದೇ ಬೇರೆ!

ತಾಲಿಬಾನ್ ಆಡಳಿತವು ಇಸ್ಲಾಮಿಕ್ ಸ್ಟೇಟ್ ಗುಂಪು ನಡೆಸಿದ ರಕ್ತಸಿಕ್ತ ದಂಗೆಯನ್ನು ಎದುರಿಸುತ್ತಿದೆ. ಇದು ಇತ್ತೀಚಿನ ವಾರಗಳಲ್ಲಿ ಕಾಬೂಲ್‌ನಲ್ಲಿ ರಷ್ಯಾದ ಮತ್ತು ಪಾಕಿಸ್ತಾನಿ ರಾಯಭಾರ ಕಚೇರಿಗಳು ಮತ್ತು ದೇಶದ ಮಾಜಿ ಪ್ರಧಾನಿ ಕಚೇರಿ ಸೇರಿದಂತೆ ಹಲವಾರು ಪ್ರಮುಖ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡಿದೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Sun, 1 January 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ