AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ದೀರ್ಘ ಸಮಯದಿಂದ ತಾಲಿಬಾನಿಗಳ ಬೇಕು..ಬೇಡ ನೋಡಿಕೊಳ್ಳುತ್ತಿದ್ದೇವೆ’-ಸತ್ಯ ಒಪ್ಪಿಕೊಂಡ ಪಾಕಿಸ್ತಾನ ಸಚಿವ

ಆಗಸ್ಟ್​ 28ರಂದು ಮಾತನಾಡಿದ್ದ ಪಾಕ್​ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮೊಹಮ್ಮದ್ ಖುರೇಷಿ, ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಸರ್ಕಾರ ರಚಿಸಲು ಅಗತ್ಯ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.

’ದೀರ್ಘ ಸಮಯದಿಂದ ತಾಲಿಬಾನಿಗಳ ಬೇಕು..ಬೇಡ ನೋಡಿಕೊಳ್ಳುತ್ತಿದ್ದೇವೆ’-ಸತ್ಯ ಒಪ್ಪಿಕೊಂಡ ಪಾಕಿಸ್ತಾನ ಸಚಿವ
ಶೇಖ್​ ರಶೀದ್​ ಅಹ್ಮದ್​
TV9 Web
| Edited By: |

Updated on: Sep 02, 2021 | 11:36 AM

Share

ಇಸ್ಲಮಾಬಾದ್​: ಬಹಳ ಹಿಂದಿನಿಂದಲೂ ತಾಲಿಬಾನಿಗಳ ಉಸ್ತುವಾರಿಯನ್ನು ತಾಲಿಬಾನ್​ ನೋಡಿಕೊಳ್ಳುತ್ತಿದೆ. ಅವರಿಗೆ ಆಶ್ರಯವನ್ನೂ ನೀಡಿದೆ ಎಂದು ಪಾಕಿಸ್ತಾನದ ಆಂತರಿಕ ವ್ಯವಹಾರಗಳ ಸಚಿವ ಶೇಖ್​ ರಶೀದ್ (Sheikh Rashid​) ಒಪ್ಪಿಕೊಂಡಿದ್ದಾರೆ. 20ವರ್ಷಗಳ ನಂತರ ಮತ್ತೆ ತಾಲಿಬಾನಿಗಳು ಆಡಳಿತ ಹಿಡಿದ ಬಳಿಕ ಅತ್ಯಂತ ಸಂತೋಷ ಪಟ್ಟಿದ್ದು ಪಾಕಿಸ್ತಾನವೇ ಎಂಬುದರಲ್ಲಿ ಎರಡು ಮಾತಿಲ್ಲ. ತಾಲಿಬಾನಿ (Taliban)ಗಳು ಕಾಶ್ಮೀರ (Jammu-Kashmir)ವನ್ನು ಗೆದ್ದು ನಮಗೆ ಕೊಡುತ್ತಾರೆ ಎಂಬಲ್ಲವರಿಗೆ ಆ ದೇಶ ಯೋಚನೆ ಮಾಡಿದೆ. ಅಷ್ಟೇ ಅಲ್ಲ, ಅಫ್ಘಾನಿಸ್ತಾನವನ್ನು ವಶಪಡಿಸಿಕೊಳ್ಳುವಾಗ ಪಾಕ್​ನಿಂದ 10-15ಸಾವಿರ ಉಗ್ರರು ಅಲ್ಲಿಗೆ ಹೋಗಿದ್ದರು ಎಂಬ ವಿಚಾರವನ್ನು ಅಂದಿನ ಅಧ್ಯಕ್ಷ ಅಶ್ರಫ್​ ಘನಿಯೇ ಹೇಳಿದ್ದಾರೆ.

ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶೇಖ್​ ರಶೀದ್​, ನಾವು ತಾಲಿಬಾನಿಗಳ ಉಸ್ತುವಾರಿಯನ್ನು ಕಳೆದ ಅನೇಕ ದಿನಗಳಿಂದಲೂ ಹೊತ್ತಿದ್ದೇವೆ. ದೀರ್ಘಕಾಲದಿಂದಲೂ ಅವರನ್ನು ನೋಡಿಕೊಳ್ಳುತ್ತಿದ್ದೇವೆ. ತಾಲಿಬಾನಿಗಳಿಗೆ ಪಾಕಿಸ್ತಾನದಲ್ಲಿ ಶಿಕ್ಷಣ, ಆಶ್ರಯ ನೀಡಲಾಗಿದೆ. ಅವರಲ್ಲಿ ಅನೇಕರಿಗೆ ಇಲ್ಲಿ ಮನೆ ಕೂಡ ಇದೆ. ಅವರಿಗಾಗಿ ನಾವು ಏನೆಲ್ಲ ಸಾಧ್ಯವೋ ಅಷ್ಟನ್ನೂ ಮಾಡಿದ್ದೇವೆ ಎಂದು ಹೇಳಿದರು.

ಅಫ್ಘಾನಿಸ್ತಾನದಿಂದ ಅಮೆರಿಕ ಸೇನೆ ಸಂಪೂರ್ಣವಾಗಿ ಹೊರಟುಹೋದ ಮೇಲೆ ತಾಲಿಬಾನ್​ ಉಗ್ರರು ತುಂಬ ಸಂಭ್ರಮಸಿದ್ದರು. ಅದಕ್ಕೂ ಮೊದಲು ಆಗಸ್ಟ್​ 28ರಂದು ಮಾತನಾಡಿದ್ದ ಪಾಕ್​ ವಿದೇಶಾಂಗ ವ್ಯವಹಾರಗಳ ಸಚಿವ ಶಾ ಮೊಹಮ್ಮದ್ ಖುರೇಷಿ, ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ ಸರ್ಕಾರ ರಚನೆ ಮಾಡಲು ಬೇಕಾಗಿರುವ ಎಲ್ಲ ರೀತಿಯ ಬೆಂಬಲವನ್ನೂ ಇಸ್ಲಮಾಬಾದ್​ ನೀಡಲಿದೆ ಎಂದು ಹೇಳಿದ್ದರು.

ತಾಲಿಬಾನ್​ ಮುಖಂಡನೊಂದಿಗೆ ಮಾತುಕತೆ ಇನ್ನು ಮೊನ್ನೆ ಕತಾರ್​ನ ರಾಜಧಾನಿ ದೋಹಾದಲ್ಲಿ ಭಾರತೀಯ ರಾಯಭಾರಿ ದೀಪಕ್​ ಮಿತ್ತಲ್​ ಮತ್ತು ತಾಲಿಬಾನ್​ ಮುಖಂಡ ಮೊಹಮ್ಮದ್​ ಅಬ್ಬಾಸ್​ ಸ್ಟಾನೆಕ್​ಝೈ ನಡುವೆ ರಾಜತಾಂತ್ರಿಕ ಮಾತುಕತೆ ನಡೆದಿದೆ. ಈ ವೇಳೆ ಅಫ್ಘಾನ್​ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರ ಸುರಕ್ಷತೆ, ಭದ್ರತೆ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Meeting Point : ‘ನಮ್ಮೂರಿಗೆ ನ್ಯಾಷನಲ್ ಹೈವೇ ಬಂದಷ್ಟು ಸುಲಭವಾಗಿರಲಿಲ್ಲ ಹುಡುಗರನ್ನು ಮಾತಾಡಿಸುವುದು’

Vikrant Rona: ವಿಕ್ರಾಂತ್ ರೋಣದ ‘ಡೆಡ್ ಮ್ಯಾನ್ಸ್ ಆಂಥಮ್’ ರಿಲೀಸ್; ಕಿಚ್ಚನ ನೂತನ ಅವತಾರಕ್ಕೆ ಅಭಿಮಾನಿಗಳು ಫಿದಾ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು