AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಕ್ತಪಾತ ತಡೆಯಲು ಅಫ್ಘಾನಿಸ್ತಾನ ತೊರೆದೆ’ – ಅಶ್ರಫ್ ಘನಿ ಹೇಳಿಕೆ

Ashraf Ghani: ಇಂದಿನಿಂದ ಅಫ್ಘಾನಿಸ್ತಾನದ ಜನರ ರಕ್ಷಣೆ, ಗೌರವದ ಹೊಣೆಯನ್ನು ತಾಲಿಬಾನ್ ಹೊರಲಿದೆ ಎಂದು ಫೇಸ್ಬುಕ್ ಪೋಸ್ಟ್ ಮಾಡಿದ ಅಶ್ರಫ್ ಘನಿ ಹೇಳಿದ್ದಾರೆ.

‘ರಕ್ತಪಾತ ತಡೆಯಲು ಅಫ್ಘಾನಿಸ್ತಾನ ತೊರೆದೆ’ – ಅಶ್ರಫ್ ಘನಿ ಹೇಳಿಕೆ
ಅಶ್ರಫ್​ ಘನಿ
TV9 Web
| Edited By: |

Updated on:Aug 16, 2021 | 10:32 AM

Share

ಅಫ್ಘಾನಿಸ್ತಾನ (Afghanistan) ಅಧ್ಯಕ್ಷರ ಪ್ಯಾಲೆಸ್​ಗೆ ಉಗ್ರರು ದಾಳಿ ನಡೆಸಿ ಕಾಬೂಲ್ ತಾಲಿಬಾನ್(Taliban)  ವಶಕ್ಕೆ ಪಡೆದಿದ್ದರಿಂದ ರಕ್ತಪಾತವನ್ನು ತಡೆಯಲು ದೇಶವನ್ನು ತೊರೆದೆ ಎಂದು ಅಧ್ಯಕ್ಷ ಅಶ್ರಫ್ ಘನಿ (Ashraf Ghani) ಹೇಳಿಕೆ ನೀಡಿದ್ದಾರೆ. ಇಂದಿನಿಂದ ಅಫ್ಘಾನಿಸ್ತಾನದ ಜನರ ರಕ್ಷಣೆ, ಗೌರವದ ಹೊಣೆಯನ್ನು ತಾಲಿಬಾನ್ ಹೊರಲಿದೆ ಎಂದು ಫೇಸ್ಬುಕ್ ಪೋಸ್ಟ್ ಮಾಡಿದ ಅಶ್ರಫ್ ಘನಿ ಹೇಳಿದ್ದಾರೆ.

ನಾನು ಕಠಿಣವಾದ ಆಯ್ಕೆಯನ್ನು ಎದುರಿಸಬೇಕಾಯಿತು. ಕಳೆದ 20 ವರ್ಷಗಳಿಂದ ನನ್ನ ಜೀವನವನ್ನು ತ್ಯಜಿಸಿದ ದೇಶದ ಜನರನ್ನು ತೊರೆಯುವುದು ನನಗೆ ಕಷ್ಟವಾಯಿತು. 6 ಮಿಲಿಯನ್ ಜನರಿರುವ ನಗರದಲ್ಲಿ ರಕ್ತಪಾತ ನಡೆಯುವುದನ್ನು ತಡೆಯಲು ನಾನು ದೇಶವನ್ನು ತೊರೆಯಬೇಕಿತ್ತು. ದೇಶವನ್ನು ತೊರೆಯದಿದ್ದರೆ ಅನೇಕ ದೇಶಭಕ್ತರು ಪ್ರಾಣ ಕಳೆದುಕೊಳ್ಳಬೇಕಿತ್ತು. ಕಾಬೂಲ್ ನಗರವೇ ನಾಶವಾಗುತ್ತಿತ್ತು ಎಂದು ಹೇಳಿದ್ದಾರೆ.

ಅನೇಕ ಜನರು ಭಯದಲ್ಲಿದ್ದಾರೆ. ತಾಲಿಬಾನ್ ಅಫ್ಘಾನಿಸ್ತಾನದ ಎಲ್ಲಾ ಜನರು, ರಾಷ್ಟ್ರಗಳು, ವಿವಿಧ ವಲಯಗಳು, ಸಹೋದರಿಯರು ಮತ್ತು ಮಹಿಳೆಯರಿಗೆ ಕಾನೂನು ಬದ್ಧತೆ ಮತ್ತು ಜನರ ಹೃದಯ ಗೆಲ್ಲಲು ಭರವಸೆ ನೀಡುವುದು ಅಗತ್ಯವಾಗಿದೆ. ಸ್ಪಷ್ಟ ಯೋಜನೆಯನ್ನು ಮಾಡಿ ಮತ್ತು ಅದನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಿ. ನಾನು ಯಾವಾಗಲೂ ಬೌದ್ಧಿಕ ಕ್ಷಣ ಮತ್ತು ಅಭಿವೃದ್ಧಿಯ ಯೋಜನೆಗಳೊಂದಿಗೆ ರಾಷ್ಟ್ರ ಸೇವೆಯನ್ನು ಮುಂದುವರೆಸುತ್ತೇನೆ ಎಂದು ಅಶ್ರಫ್ ಘನಿ ಹೇಳಿದ್ದಾರೆ.

ಇದನ್ನೂ ಓದಿ:

ಭದ್ರತಾ ಪಡೆಯನ್ನು ಮತ್ತೆ ಸಜ್ಜುಗೊಳಿಸುವುದು ನಮ್ಮ ಆದ್ಯತೆ ಎಂದ ಅಫ್ಘಾನ್​ ಅಧ್ಯಕ್ಷ ಅಶ್ರಫ್​ ಘನಿ; ರಾಜೀನಾಮೆ ಮಾತಿಲ್ಲ

Published On - 10:29 am, Mon, 16 August 21

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ