AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಕ್ತಪಾತ ತಡೆಯಲು ಅಫ್ಘಾನಿಸ್ತಾನ ತೊರೆದೆ’ – ಅಶ್ರಫ್ ಘನಿ ಹೇಳಿಕೆ

Ashraf Ghani: ಇಂದಿನಿಂದ ಅಫ್ಘಾನಿಸ್ತಾನದ ಜನರ ರಕ್ಷಣೆ, ಗೌರವದ ಹೊಣೆಯನ್ನು ತಾಲಿಬಾನ್ ಹೊರಲಿದೆ ಎಂದು ಫೇಸ್ಬುಕ್ ಪೋಸ್ಟ್ ಮಾಡಿದ ಅಶ್ರಫ್ ಘನಿ ಹೇಳಿದ್ದಾರೆ.

‘ರಕ್ತಪಾತ ತಡೆಯಲು ಅಫ್ಘಾನಿಸ್ತಾನ ತೊರೆದೆ’ – ಅಶ್ರಫ್ ಘನಿ ಹೇಳಿಕೆ
ಅಶ್ರಫ್​ ಘನಿ
TV9 Web
| Edited By: |

Updated on:Aug 16, 2021 | 10:32 AM

Share

ಅಫ್ಘಾನಿಸ್ತಾನ (Afghanistan) ಅಧ್ಯಕ್ಷರ ಪ್ಯಾಲೆಸ್​ಗೆ ಉಗ್ರರು ದಾಳಿ ನಡೆಸಿ ಕಾಬೂಲ್ ತಾಲಿಬಾನ್(Taliban)  ವಶಕ್ಕೆ ಪಡೆದಿದ್ದರಿಂದ ರಕ್ತಪಾತವನ್ನು ತಡೆಯಲು ದೇಶವನ್ನು ತೊರೆದೆ ಎಂದು ಅಧ್ಯಕ್ಷ ಅಶ್ರಫ್ ಘನಿ (Ashraf Ghani) ಹೇಳಿಕೆ ನೀಡಿದ್ದಾರೆ. ಇಂದಿನಿಂದ ಅಫ್ಘಾನಿಸ್ತಾನದ ಜನರ ರಕ್ಷಣೆ, ಗೌರವದ ಹೊಣೆಯನ್ನು ತಾಲಿಬಾನ್ ಹೊರಲಿದೆ ಎಂದು ಫೇಸ್ಬುಕ್ ಪೋಸ್ಟ್ ಮಾಡಿದ ಅಶ್ರಫ್ ಘನಿ ಹೇಳಿದ್ದಾರೆ.

ನಾನು ಕಠಿಣವಾದ ಆಯ್ಕೆಯನ್ನು ಎದುರಿಸಬೇಕಾಯಿತು. ಕಳೆದ 20 ವರ್ಷಗಳಿಂದ ನನ್ನ ಜೀವನವನ್ನು ತ್ಯಜಿಸಿದ ದೇಶದ ಜನರನ್ನು ತೊರೆಯುವುದು ನನಗೆ ಕಷ್ಟವಾಯಿತು. 6 ಮಿಲಿಯನ್ ಜನರಿರುವ ನಗರದಲ್ಲಿ ರಕ್ತಪಾತ ನಡೆಯುವುದನ್ನು ತಡೆಯಲು ನಾನು ದೇಶವನ್ನು ತೊರೆಯಬೇಕಿತ್ತು. ದೇಶವನ್ನು ತೊರೆಯದಿದ್ದರೆ ಅನೇಕ ದೇಶಭಕ್ತರು ಪ್ರಾಣ ಕಳೆದುಕೊಳ್ಳಬೇಕಿತ್ತು. ಕಾಬೂಲ್ ನಗರವೇ ನಾಶವಾಗುತ್ತಿತ್ತು ಎಂದು ಹೇಳಿದ್ದಾರೆ.

ಅನೇಕ ಜನರು ಭಯದಲ್ಲಿದ್ದಾರೆ. ತಾಲಿಬಾನ್ ಅಫ್ಘಾನಿಸ್ತಾನದ ಎಲ್ಲಾ ಜನರು, ರಾಷ್ಟ್ರಗಳು, ವಿವಿಧ ವಲಯಗಳು, ಸಹೋದರಿಯರು ಮತ್ತು ಮಹಿಳೆಯರಿಗೆ ಕಾನೂನು ಬದ್ಧತೆ ಮತ್ತು ಜನರ ಹೃದಯ ಗೆಲ್ಲಲು ಭರವಸೆ ನೀಡುವುದು ಅಗತ್ಯವಾಗಿದೆ. ಸ್ಪಷ್ಟ ಯೋಜನೆಯನ್ನು ಮಾಡಿ ಮತ್ತು ಅದನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಿ. ನಾನು ಯಾವಾಗಲೂ ಬೌದ್ಧಿಕ ಕ್ಷಣ ಮತ್ತು ಅಭಿವೃದ್ಧಿಯ ಯೋಜನೆಗಳೊಂದಿಗೆ ರಾಷ್ಟ್ರ ಸೇವೆಯನ್ನು ಮುಂದುವರೆಸುತ್ತೇನೆ ಎಂದು ಅಶ್ರಫ್ ಘನಿ ಹೇಳಿದ್ದಾರೆ.

ಇದನ್ನೂ ಓದಿ:

ಭದ್ರತಾ ಪಡೆಯನ್ನು ಮತ್ತೆ ಸಜ್ಜುಗೊಳಿಸುವುದು ನಮ್ಮ ಆದ್ಯತೆ ಎಂದ ಅಫ್ಘಾನ್​ ಅಧ್ಯಕ್ಷ ಅಶ್ರಫ್​ ಘನಿ; ರಾಜೀನಾಮೆ ಮಾತಿಲ್ಲ

Published On - 10:29 am, Mon, 16 August 21

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು