AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಹಿಂದೂಗಳು ಮತ್ತು ಸಿಖ್ಖರ ಭೂಮಿಯನ್ನು ಹಿಂದಿರುಗಿಸಲಿದೆ ತಾಲಿಬಾನ್

ಕಳೆದ ಕೆಲವು ವರ್ಷಗಳಿಂದ ಅಫ್ಘಾನಿಸ್ತಾನ(Afghanistan)ವನ್ನು ಆಳುತ್ತಿರುವ ತಾಲಿಬಾನ್ ಭಾರತದೊಂದಿಗಿನ ಸಂಬಂಧವನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ತಾಲಿಬಾನ್ ಅಧಿಕಾರಿಗಳು ಅಫ್ಘಾನಿಸ್ತಾನ ಮೂಲದ ಹಿಂದೂ ಹಾಗೂ ಸಿಖ್ ಅಲ್ಪಸಂಖ್ಯಾತರಿಗೆ ತಮ್ಮ ಭೂಮಿಯನ್ನು ಹಿಂದಿರುಗಿಸುವ ಕೆಲಸವನ್ನು ಪ್ರಾರಂಭಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಹಿಂದೂಗಳು ಮತ್ತು ಸಿಖ್ಖರ ಭೂಮಿಯನ್ನು ಹಿಂದಿರುಗಿಸಲಿದೆ ತಾಲಿಬಾನ್
ನಯನಾ ರಾಜೀವ್
|

Updated on: Apr 10, 2024 | 10:52 AM

Share

ಕಳೆದ ಕೆಲವು ವರ್ಷಗಳಿಂದ ಅಫ್ಘಾನಿಸ್ತಾನ(Afghanistan)ವನ್ನು ಆಳುತ್ತಿರುವ ತಾಲಿಬಾನ್ ಭಾರತದೊಂದಿಗಿನ ಸಂಬಂಧವನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ತಾಲಿಬಾನ್ ಅಧಿಕಾರಿಗಳು ಅಫ್ಘಾನಿಸ್ತಾನ ಮೂಲದ ಹಿಂದೂ ಹಾಗೂ ಸಿಖ್ ಅಲ್ಪಸಂಖ್ಯಾತರಿಗೆ ತಮ್ಮ ಭೂಮಿಯನ್ನು ಹಿಂದಿರುಗಿಸುವ ಕೆಲಸವನ್ನು ಪ್ರಾರಂಭಿಸಿದ್ದಾರೆ. ಪಾಶ್ಚಿಮಾತ್ಯ ದೇಶಗಳ ಬೆಂಬಲದೊಂದಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ಅವರ ಭೂಮಿಯನ್ನು ಕಸಿದುಕೊಳ್ಳಲಾಗಿತ್ತು.

ಈ ನಿರ್ಧಾರವು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ಹೆಜ್ಜೆ ಎಂದು ತಾಲಿಬಾನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ದೀರ್ಘಕಾಲದವರೆಗೆ ಹಿಂದೂಗಳು ಮತ್ತು ಸಿಖ್ಖರು ಸ್ಥಳಾಂತರಗೊಂಡಿದ್ದಾರೆ ಅವರನ್ನು ಅಂಚಿಗೆ ತಳ್ಳಲಾಯಿತು.

ಹಿಂದೂ ಹಾಗೂ ಸಿಖ್ ಸಮುದಾಯಗಳನ್ನು ಪ್ರತಿನಿಧಿಸುವ ಸಂಸತ್ ಸದಸ್ಯ ನರೇಂದ್ರ ಸಿಂಗ್ ಖಾಲ್ಸಾ ಇತ್ತೀಚೆಗೆ ಕೆನಡಾದಿಂದ ಅಫ್ಘಾನಿಸ್ತಾನಕ್ಕೆ ಮರಳಿದ್ದಾರೆ.

ಮತ್ತಷ್ಟು ಓದಿ: ಘಾಸಿಗೊಂಡಿದ್ದ ಅಫ್ಘಾನಿಸ್ತಾನ ಬದಲಾಗುತ್ತಿದೆ, ತಾಲಿಬಾನ್​ನ ಖಡಕ್​​ ಆಳ್ವಿಕೆಯಲ್ಲಿ Afghani ಕರೆನ್ಸಿ ಜಾದೂ ಮಾಡುತ್ತಿದೆ! ವಿಶ್ವದ ಅತ್ಯುತ್ತಮ ಕರೆನ್ಸಿಯಾಗಿದೆ: ಆದರೆ ಎಷ್ಟು ಕಾಲ?

ವಿದೇಶಿ ನೆಲದಲ್ಲಿ ತುಳಿತಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು ಕೇಂದ್ರ ಸರ್ಕಾರವು ಇತ್ತೇಚೆಗೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ.

ಈ ಕಾಯ್ದೆಯನ್ನು ಸಂಸತ್ತು ಬಹಳ ಹಿಂದೆಯೇ ಅಂಗೀಕರಿಸಿದೆ, ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆ ಅದನ್ನು ಸ್ಥಗಿತಗೊಳಿಸಲಾಗಿತ್ತು, ಆದರೆ ಲೋಕಸಭಾ ಚುನಾವಣೆಗೂ ಮುನ್ನ ಜಾರಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ