AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಹಿಂದೂಗಳು ಮತ್ತು ಸಿಖ್ಖರ ಭೂಮಿಯನ್ನು ಹಿಂದಿರುಗಿಸಲಿದೆ ತಾಲಿಬಾನ್

ಕಳೆದ ಕೆಲವು ವರ್ಷಗಳಿಂದ ಅಫ್ಘಾನಿಸ್ತಾನ(Afghanistan)ವನ್ನು ಆಳುತ್ತಿರುವ ತಾಲಿಬಾನ್ ಭಾರತದೊಂದಿಗಿನ ಸಂಬಂಧವನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ತಾಲಿಬಾನ್ ಅಧಿಕಾರಿಗಳು ಅಫ್ಘಾನಿಸ್ತಾನ ಮೂಲದ ಹಿಂದೂ ಹಾಗೂ ಸಿಖ್ ಅಲ್ಪಸಂಖ್ಯಾತರಿಗೆ ತಮ್ಮ ಭೂಮಿಯನ್ನು ಹಿಂದಿರುಗಿಸುವ ಕೆಲಸವನ್ನು ಪ್ರಾರಂಭಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಹಿಂದೂಗಳು ಮತ್ತು ಸಿಖ್ಖರ ಭೂಮಿಯನ್ನು ಹಿಂದಿರುಗಿಸಲಿದೆ ತಾಲಿಬಾನ್
ನಯನಾ ರಾಜೀವ್
|

Updated on: Apr 10, 2024 | 10:52 AM

Share

ಕಳೆದ ಕೆಲವು ವರ್ಷಗಳಿಂದ ಅಫ್ಘಾನಿಸ್ತಾನ(Afghanistan)ವನ್ನು ಆಳುತ್ತಿರುವ ತಾಲಿಬಾನ್ ಭಾರತದೊಂದಿಗಿನ ಸಂಬಂಧವನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ತಾಲಿಬಾನ್ ಅಧಿಕಾರಿಗಳು ಅಫ್ಘಾನಿಸ್ತಾನ ಮೂಲದ ಹಿಂದೂ ಹಾಗೂ ಸಿಖ್ ಅಲ್ಪಸಂಖ್ಯಾತರಿಗೆ ತಮ್ಮ ಭೂಮಿಯನ್ನು ಹಿಂದಿರುಗಿಸುವ ಕೆಲಸವನ್ನು ಪ್ರಾರಂಭಿಸಿದ್ದಾರೆ. ಪಾಶ್ಚಿಮಾತ್ಯ ದೇಶಗಳ ಬೆಂಬಲದೊಂದಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ಅವರ ಭೂಮಿಯನ್ನು ಕಸಿದುಕೊಳ್ಳಲಾಗಿತ್ತು.

ಈ ನಿರ್ಧಾರವು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ಹೆಜ್ಜೆ ಎಂದು ತಾಲಿಬಾನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ದೀರ್ಘಕಾಲದವರೆಗೆ ಹಿಂದೂಗಳು ಮತ್ತು ಸಿಖ್ಖರು ಸ್ಥಳಾಂತರಗೊಂಡಿದ್ದಾರೆ ಅವರನ್ನು ಅಂಚಿಗೆ ತಳ್ಳಲಾಯಿತು.

ಹಿಂದೂ ಹಾಗೂ ಸಿಖ್ ಸಮುದಾಯಗಳನ್ನು ಪ್ರತಿನಿಧಿಸುವ ಸಂಸತ್ ಸದಸ್ಯ ನರೇಂದ್ರ ಸಿಂಗ್ ಖಾಲ್ಸಾ ಇತ್ತೀಚೆಗೆ ಕೆನಡಾದಿಂದ ಅಫ್ಘಾನಿಸ್ತಾನಕ್ಕೆ ಮರಳಿದ್ದಾರೆ.

ಮತ್ತಷ್ಟು ಓದಿ: ಘಾಸಿಗೊಂಡಿದ್ದ ಅಫ್ಘಾನಿಸ್ತಾನ ಬದಲಾಗುತ್ತಿದೆ, ತಾಲಿಬಾನ್​ನ ಖಡಕ್​​ ಆಳ್ವಿಕೆಯಲ್ಲಿ Afghani ಕರೆನ್ಸಿ ಜಾದೂ ಮಾಡುತ್ತಿದೆ! ವಿಶ್ವದ ಅತ್ಯುತ್ತಮ ಕರೆನ್ಸಿಯಾಗಿದೆ: ಆದರೆ ಎಷ್ಟು ಕಾಲ?

ವಿದೇಶಿ ನೆಲದಲ್ಲಿ ತುಳಿತಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು ಕೇಂದ್ರ ಸರ್ಕಾರವು ಇತ್ತೇಚೆಗೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ.

ಈ ಕಾಯ್ದೆಯನ್ನು ಸಂಸತ್ತು ಬಹಳ ಹಿಂದೆಯೇ ಅಂಗೀಕರಿಸಿದೆ, ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆ ಅದನ್ನು ಸ್ಥಗಿತಗೊಳಿಸಲಾಗಿತ್ತು, ಆದರೆ ಲೋಕಸಭಾ ಚುನಾವಣೆಗೂ ಮುನ್ನ ಜಾರಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ