AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದಲ್ಲಿ ಹಿಂದೂಗಳು ಮತ್ತು ಸಿಖ್ಖರ ಭೂಮಿಯನ್ನು ಹಿಂದಿರುಗಿಸಲಿದೆ ತಾಲಿಬಾನ್

ಕಳೆದ ಕೆಲವು ವರ್ಷಗಳಿಂದ ಅಫ್ಘಾನಿಸ್ತಾನ(Afghanistan)ವನ್ನು ಆಳುತ್ತಿರುವ ತಾಲಿಬಾನ್ ಭಾರತದೊಂದಿಗಿನ ಸಂಬಂಧವನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ತಾಲಿಬಾನ್ ಅಧಿಕಾರಿಗಳು ಅಫ್ಘಾನಿಸ್ತಾನ ಮೂಲದ ಹಿಂದೂ ಹಾಗೂ ಸಿಖ್ ಅಲ್ಪಸಂಖ್ಯಾತರಿಗೆ ತಮ್ಮ ಭೂಮಿಯನ್ನು ಹಿಂದಿರುಗಿಸುವ ಕೆಲಸವನ್ನು ಪ್ರಾರಂಭಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಹಿಂದೂಗಳು ಮತ್ತು ಸಿಖ್ಖರ ಭೂಮಿಯನ್ನು ಹಿಂದಿರುಗಿಸಲಿದೆ ತಾಲಿಬಾನ್
ನಯನಾ ರಾಜೀವ್
|

Updated on: Apr 10, 2024 | 10:52 AM

Share

ಕಳೆದ ಕೆಲವು ವರ್ಷಗಳಿಂದ ಅಫ್ಘಾನಿಸ್ತಾನ(Afghanistan)ವನ್ನು ಆಳುತ್ತಿರುವ ತಾಲಿಬಾನ್ ಭಾರತದೊಂದಿಗಿನ ಸಂಬಂಧವನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ತಾಲಿಬಾನ್ ಅಧಿಕಾರಿಗಳು ಅಫ್ಘಾನಿಸ್ತಾನ ಮೂಲದ ಹಿಂದೂ ಹಾಗೂ ಸಿಖ್ ಅಲ್ಪಸಂಖ್ಯಾತರಿಗೆ ತಮ್ಮ ಭೂಮಿಯನ್ನು ಹಿಂದಿರುಗಿಸುವ ಕೆಲಸವನ್ನು ಪ್ರಾರಂಭಿಸಿದ್ದಾರೆ. ಪಾಶ್ಚಿಮಾತ್ಯ ದೇಶಗಳ ಬೆಂಬಲದೊಂದಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ಅವರ ಭೂಮಿಯನ್ನು ಕಸಿದುಕೊಳ್ಳಲಾಗಿತ್ತು.

ಈ ನಿರ್ಧಾರವು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ಹೆಜ್ಜೆ ಎಂದು ತಾಲಿಬಾನ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ದೀರ್ಘಕಾಲದವರೆಗೆ ಹಿಂದೂಗಳು ಮತ್ತು ಸಿಖ್ಖರು ಸ್ಥಳಾಂತರಗೊಂಡಿದ್ದಾರೆ ಅವರನ್ನು ಅಂಚಿಗೆ ತಳ್ಳಲಾಯಿತು.

ಹಿಂದೂ ಹಾಗೂ ಸಿಖ್ ಸಮುದಾಯಗಳನ್ನು ಪ್ರತಿನಿಧಿಸುವ ಸಂಸತ್ ಸದಸ್ಯ ನರೇಂದ್ರ ಸಿಂಗ್ ಖಾಲ್ಸಾ ಇತ್ತೀಚೆಗೆ ಕೆನಡಾದಿಂದ ಅಫ್ಘಾನಿಸ್ತಾನಕ್ಕೆ ಮರಳಿದ್ದಾರೆ.

ಮತ್ತಷ್ಟು ಓದಿ: ಘಾಸಿಗೊಂಡಿದ್ದ ಅಫ್ಘಾನಿಸ್ತಾನ ಬದಲಾಗುತ್ತಿದೆ, ತಾಲಿಬಾನ್​ನ ಖಡಕ್​​ ಆಳ್ವಿಕೆಯಲ್ಲಿ Afghani ಕರೆನ್ಸಿ ಜಾದೂ ಮಾಡುತ್ತಿದೆ! ವಿಶ್ವದ ಅತ್ಯುತ್ತಮ ಕರೆನ್ಸಿಯಾಗಿದೆ: ಆದರೆ ಎಷ್ಟು ಕಾಲ?

ವಿದೇಶಿ ನೆಲದಲ್ಲಿ ತುಳಿತಕ್ಕೊಳಗಾದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು ಕೇಂದ್ರ ಸರ್ಕಾರವು ಇತ್ತೇಚೆಗೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ.

ಈ ಕಾಯ್ದೆಯನ್ನು ಸಂಸತ್ತು ಬಹಳ ಹಿಂದೆಯೇ ಅಂಗೀಕರಿಸಿದೆ, ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾದ ಹಿನ್ನೆಲೆ ಅದನ್ನು ಸ್ಥಗಿತಗೊಳಿಸಲಾಗಿತ್ತು, ಆದರೆ ಲೋಕಸಭಾ ಚುನಾವಣೆಗೂ ಮುನ್ನ ಜಾರಿಯಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್