AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದನ ವಿರಾಮ ಒಪ್ಪಂದದ ಬಳಿಕ ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್​

ಕೆಲವು ದಿನಗಳ ಹಿಂದಷ್ಟೇ 12 ವರ್ಷಗಳ ಬೆಂಜಮಿನ್​ ನೆತನ್ಯಾಹು ಅವರ ಅಧಿಕಾರ ಕೊನೆಗೊಂಡಿತು. ಇಸ್ರೇಲ್​ನಲ್ಲಿ ನೆತನ್ಯಾಹು ಸರಕಾರದ ಬಳಿಕ ಹೊಸ ಸರ್ಕಾರ ಬಂದ ಕೂಡಲೇ ಈ ದಾಳಿ ನಡೆದಿದೆ.

ಕದನ ವಿರಾಮ ಒಪ್ಪಂದದ ಬಳಿಕ ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್​
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 16, 2021 | 10:40 AM

Share

ಜೆರುಸಲೆಂ: ಗಾಜಾದಲ್ಲಿ ಪ್ಯಾಲೆಸ್ತೀನಿಯರು ಬೆಂಕಿ ಹಚ್ಚುವ ಆಕಾಶಬುಟ್ಟಿಗಳನ್ನು ಹಾರಿಸಿದ ಬಳಿಕ ಇಸ್ರೇಲ್​ ವಾಯುಪಡೆ ಬುಧವಾರ ಗಾಜಾ ಪ್ರದೇಶದಲ್ಲಿ ವೈಮಾನಿಕ ದಾಳಿ ನಡೆಸಿದೆ. ಮೇ 21ರಂದು ನಡೆದ ಕದಮ ವಿರಾಮದ ಒಪ್ಪಂದದ ಬಳಿಕ ಮೊದಲ ದಾಳಿ ಇದಾಗಿದೆ. ಕಳೆದ ಮೇ ತಿಂಗಳಿನಲ್ಲಿ ಇಸ್ರೇಲ್​ ಮತ್ತು ಪ್ಯಾಲೆಸ್ತೀನಿಯರ ನಡುವೆ 11 ದಿನಗಳ ಕಾಲ ಸಮರ ನಡೆದಿತ್ತು. ಕಾಳಗದಲ್ಲಿ ಇಸ್ರೇಲ್​ನ 13 ಮಂದಿ ಹಾಗೂ ಪ್ಯಾಲೆಸ್ತೀನಿಯರು 260 ಮಂದಿ ಸಾವಿಗೀಡಾಗಿದ್ದರು.

ಇಂದು ನಡೆದ ಕಾಳಗದಲ್ಲಿ ಇಸ್ರೇನ್​ನ ವಾಯುಪಡೆ ಗಾಜಾ ನಗರವಾದ ಖಾನ್​ ಯೂನೆಸ್​ನ ಪೂರ್ವ ಭಾಗವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ದಾಳಿಯಲ್ಲಿ, 66 ಮಕ್ಕಳು ಸೇರಿದಂತೆ 253 ಜನ ಪ್ಯಾಲೆಸ್ತೀನಿಯರು ಹಾಗೂ 5 ವರ್ಷದ ಬಾಲಕ ಮತ್ತು ಸೈನಿಕರು ಸೇರಿದಂತೆ 13 ಜನ ಇಸ್ರೇಲಿಯನ್ನರು ಸಾವಿಗೀಡಾಗಿದ್ದಾರೆ.

ಖಾನ್​ ಯೂನೆಸ್​ನಲ್ಲಿನ ಭಯೋತ್ಪಾದಕರಿಗೆ ಸೌಲಭ್ಯಗಳನ್ನು ಒದಗಿಸುವ ಜತೆಗೆ ಸಭೆಗಳು ನಡೆಯುತ್ತಿದ್ದ ಸ್ಥಳವನ್ನು ಗುರುಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಕೆಲವು ದಿನಗಳ ಹಿಂದಷ್ಟೇ 12 ವರ್ಷಗಳ ಬೆಂಜಮಿನ್​ ನೆತನ್ಯಾಹು ಅವರ ಅಧಿಕಾರ ಕೊನೆಗೊಂಡಿತು. ಇಸ್ರೇಲ್​ನಲ್ಲಿ ನೆತನ್ಯಾಹು ಸರಕಾರದ ಬಳಿಕ ಹೊಸ ಸರ್ಕಾರ ಬಂದ ಕೂಡಲೇ ಈ ದಾಳಿ ನಡೆದಿದೆ.

ಇದನ್ನೂ ಓದಿ:

ಇಸ್ರೇಲ್: ರಾಜಕೀಯದ ಗೊಂದಲಕ್ಕೆ ಮೈತ್ರಿಯ ಮುಲಾಮು, ಸರ್ಕಾರದ ಭಾಗವಾದ ಅರಬ್ ಪಕ್ಷ

ಇಸ್ರೇಲ್​ ನೂತನ ಪ್ರಧಾನಿ ನಫ್ತಾಲಿ ಬೆನೆಟ್​​ರಿಗೆ ಅಭಿನಂದನೆ, ಮಾಜಿ ಪ್ರಧಾನಿ ಬೆಂಜಮಿನ್​ ನೆತನ್ಯಾಹೂರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

Published On - 10:38 am, Wed, 16 June 21

Follow Us
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!