Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕದನ ವಿರಾಮ ಒಪ್ಪಂದದ ಬಳಿಕ ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್​

ಕೆಲವು ದಿನಗಳ ಹಿಂದಷ್ಟೇ 12 ವರ್ಷಗಳ ಬೆಂಜಮಿನ್​ ನೆತನ್ಯಾಹು ಅವರ ಅಧಿಕಾರ ಕೊನೆಗೊಂಡಿತು. ಇಸ್ರೇಲ್​ನಲ್ಲಿ ನೆತನ್ಯಾಹು ಸರಕಾರದ ಬಳಿಕ ಹೊಸ ಸರ್ಕಾರ ಬಂದ ಕೂಡಲೇ ಈ ದಾಳಿ ನಡೆದಿದೆ.

ಕದನ ವಿರಾಮ ಒಪ್ಪಂದದ ಬಳಿಕ ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್​
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shruti hegde

Updated on:Jun 16, 2021 | 10:40 AM

ಜೆರುಸಲೆಂ: ಗಾಜಾದಲ್ಲಿ ಪ್ಯಾಲೆಸ್ತೀನಿಯರು ಬೆಂಕಿ ಹಚ್ಚುವ ಆಕಾಶಬುಟ್ಟಿಗಳನ್ನು ಹಾರಿಸಿದ ಬಳಿಕ ಇಸ್ರೇಲ್​ ವಾಯುಪಡೆ ಬುಧವಾರ ಗಾಜಾ ಪ್ರದೇಶದಲ್ಲಿ ವೈಮಾನಿಕ ದಾಳಿ ನಡೆಸಿದೆ. ಮೇ 21ರಂದು ನಡೆದ ಕದಮ ವಿರಾಮದ ಒಪ್ಪಂದದ ಬಳಿಕ ಮೊದಲ ದಾಳಿ ಇದಾಗಿದೆ. ಕಳೆದ ಮೇ ತಿಂಗಳಿನಲ್ಲಿ ಇಸ್ರೇಲ್​ ಮತ್ತು ಪ್ಯಾಲೆಸ್ತೀನಿಯರ ನಡುವೆ 11 ದಿನಗಳ ಕಾಲ ಸಮರ ನಡೆದಿತ್ತು. ಕಾಳಗದಲ್ಲಿ ಇಸ್ರೇಲ್​ನ 13 ಮಂದಿ ಹಾಗೂ ಪ್ಯಾಲೆಸ್ತೀನಿಯರು 260 ಮಂದಿ ಸಾವಿಗೀಡಾಗಿದ್ದರು.

ಇಂದು ನಡೆದ ಕಾಳಗದಲ್ಲಿ ಇಸ್ರೇನ್​ನ ವಾಯುಪಡೆ ಗಾಜಾ ನಗರವಾದ ಖಾನ್​ ಯೂನೆಸ್​ನ ಪೂರ್ವ ಭಾಗವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ದಾಳಿಯಲ್ಲಿ, 66 ಮಕ್ಕಳು ಸೇರಿದಂತೆ 253 ಜನ ಪ್ಯಾಲೆಸ್ತೀನಿಯರು ಹಾಗೂ 5 ವರ್ಷದ ಬಾಲಕ ಮತ್ತು ಸೈನಿಕರು ಸೇರಿದಂತೆ 13 ಜನ ಇಸ್ರೇಲಿಯನ್ನರು ಸಾವಿಗೀಡಾಗಿದ್ದಾರೆ.

ಖಾನ್​ ಯೂನೆಸ್​ನಲ್ಲಿನ ಭಯೋತ್ಪಾದಕರಿಗೆ ಸೌಲಭ್ಯಗಳನ್ನು ಒದಗಿಸುವ ಜತೆಗೆ ಸಭೆಗಳು ನಡೆಯುತ್ತಿದ್ದ ಸ್ಥಳವನ್ನು ಗುರುಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಕೆಲವು ದಿನಗಳ ಹಿಂದಷ್ಟೇ 12 ವರ್ಷಗಳ ಬೆಂಜಮಿನ್​ ನೆತನ್ಯಾಹು ಅವರ ಅಧಿಕಾರ ಕೊನೆಗೊಂಡಿತು. ಇಸ್ರೇಲ್​ನಲ್ಲಿ ನೆತನ್ಯಾಹು ಸರಕಾರದ ಬಳಿಕ ಹೊಸ ಸರ್ಕಾರ ಬಂದ ಕೂಡಲೇ ಈ ದಾಳಿ ನಡೆದಿದೆ.

ಇದನ್ನೂ ಓದಿ:

ಇಸ್ರೇಲ್: ರಾಜಕೀಯದ ಗೊಂದಲಕ್ಕೆ ಮೈತ್ರಿಯ ಮುಲಾಮು, ಸರ್ಕಾರದ ಭಾಗವಾದ ಅರಬ್ ಪಕ್ಷ

ಇಸ್ರೇಲ್​ ನೂತನ ಪ್ರಧಾನಿ ನಫ್ತಾಲಿ ಬೆನೆಟ್​​ರಿಗೆ ಅಭಿನಂದನೆ, ಮಾಜಿ ಪ್ರಧಾನಿ ಬೆಂಜಮಿನ್​ ನೆತನ್ಯಾಹೂರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

Published On - 10:38 am, Wed, 16 June 21

ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ