ಕೀನ್ಯಾದ ವಸತಿ ಶಾಲೆಯಲ್ಲಿ ಅಗ್ನಿ ಅವಘಡ, 17 ಮಕ್ಕಳು ಸಾವು, 14 ಮಂದಿಗೆ ಗಂಭೀರ ಗಾಯ

ಕೀನ್ಯಾದ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 17 ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಹಿಲ್‌ಸೈಡ್ ಎಂದರಶಾ ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಕೀನ್ಯಾದ ವಸತಿ ಶಾಲೆಯಲ್ಲಿ ಅಗ್ನಿ ಅವಘಡ, 17 ಮಕ್ಕಳು ಸಾವು, 14 ಮಂದಿಗೆ ಗಂಭೀರ ಗಾಯ
ಅಗ್ನಿ ಅವಘಡ
Follow us
|

Updated on: Sep 06, 2024 | 12:07 PM

ಕೀನ್ಯಾದ ವಸತಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 17 ಮಕ್ಕಳು ಸಾವನ್ನಪ್ಪಿದ್ದು, 14 ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಕುರಿತು ವರದಿಯಾಗಿದೆ. ಹಿಲ್‌ಸೈಡ್ ಎಂದರಶಾ ಪ್ರಾಥಮಿಕ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ನಾವು ಕಾರಣವನ್ನು ತನಿಖೆ ಮಾಡುತ್ತಿದ್ದೇವೆ ಮತ್ತು ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. 2017 ರಲ್ಲಿ, ಇದೇ ರೀತಿಯ ದುರಂತವು ನೈರೋಬಿಯಲ್ಲಿ 10 ವಿದ್ಯಾರ್ಥಿಗಳ ಜೀವವನ್ನು ಬಲಿ ತೆಗೆದುಕೊಂಡಿತು.

ಇತ್ತೀಚಿನ ಘಟನೆಯು ದೇಶಾದ್ಯಂತ ಬೋರ್ಡಿಂಗ್ ಶಾಲೆಗಳಲ್ಲಿ ಸುರಕ್ಷತಾ ಮಾನದಂಡಗಳ ಚಿಂತೆ ಮೂಡಿದೆ. ಕೀನ್ಯಾ ರೆಡ್‌ಕ್ರಾಸ್ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೀಡಿತ ಕುಟುಂಬಗಳಿಗೆ ಮಾನಸಿಕ ಸಾಮಾಜಿಕ ಬೆಂಬಲ ಸೇವೆಗಳನ್ನು ಒದಗಿಸುತ್ತಿದೆ ಮತ್ತು ಶಾಲೆಯಲ್ಲಿ ಟ್ರೇಸಿಂಗ್ ಡೆಸ್ಕ್ ಅನ್ನು ಸ್ಥಾಪಿಸಿದೆ ಎಂದು ಬಿಬಿಸಿ ತಿಳಿಸಿದೆ.

ಮತ್ತಷ್ಟು ಓದಿ: Kuwait Fire: ಕುವೈತ್​ನ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ, ನಾಲ್ವರು ಭಾರತೀಯರು ಸೇರಿ 35 ಜನರ ಸಜೀವ ದಹನ

ನೈರೋಬಿಯ ಆಗ್ನೇಯ ಭಾಗದಲ್ಲಿರುವ ಮಚಾಕೋಸ್ ಕೌಂಟಿಯಲ್ಲಿ 20 ವರ್ಷಗಳ ಹಿಂದೆ ನಡೆದ ಅತ್ಯಂತ ಭೀಕರ ಕೀನ್ಯಾದ ಶಾಲಾ ಅಗ್ನಿ ಅವಘಡದಲ್ಲಿ ಕನಿಷ್ಠ 67 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸರ್ಕಾರದ ಪ್ರಕಾರ 2015 ರಿಂದ 2016 ರವರೆಗೆ ಸುಮಾರು 350 ಕೀನ್ಯಾದ ಶಾಲೆಗಳು ಬೆಂಕಿಗೆ ಆಹುತಿಯಾಗಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭದ್ರತಾ ಪಡೆಯಿಂದ ಉಗ್ರನ ಎನ್​ಕೌಂಟರ್​, ವಿಡಿಯೋ ಸೆರೆಹಿಡಿದ ಡ್ರೋನ್
ಭದ್ರತಾ ಪಡೆಯಿಂದ ಉಗ್ರನ ಎನ್​ಕೌಂಟರ್​, ವಿಡಿಯೋ ಸೆರೆಹಿಡಿದ ಡ್ರೋನ್
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಭಜರಂಗದಳ, VHPಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್​​
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ಮಲಗಿದ್ದ ವ್ಯಕ್ತಿ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
‘ಹಗ್ಗ’ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Daily Devotional: ಪತ್ನಿಯ ಪೂಜಾ ಫಲ ಪತಿಗೆ ಸಲ್ಲುತ್ತಾ? ವಿಡಿಯೋ ನೋಡಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಅನಂತಪದ್ಮನಾಭ ವ್ರತ ಸೋಮವಾರದ ದಿನ ಭವಿಷ್ಯ ತಿಳಿಯಿರಿ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆಟೋ ಡ್ರೈವರ್​ ಆದ ರಾಧಿಕಾ ಕುಮಾರಸ್ವಾಮಿ; ‘ಭೈರಾದೇವಿ’ ಪ್ರಚಾರಕ್ಕೆ ಚಾಲನೆ
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಕನ್ನಡಿಗ ರಾಹುಲ್
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಮಾನವ ಸರಪಳಿ ವೇಳೆ ಡೊಳ್ಳಿನ ನಾದಕ್ಕೆ ತಾಳ ಹಾಕಿದ ಇ ತುಕಾರಾಂ
ಚೆನ್ನೈನಲ್ಲಿ ಕೊಹ್ಲಿ, ರೋಹಿತ್ ಭರ್ಜರಿ ಬ್ಯಾಟಿಂಗ್ ಪ್ರಾಕ್ಟೀಸ್
ಚೆನ್ನೈನಲ್ಲಿ ಕೊಹ್ಲಿ, ರೋಹಿತ್ ಭರ್ಜರಿ ಬ್ಯಾಟಿಂಗ್ ಪ್ರಾಕ್ಟೀಸ್