AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ukraine-Russia War: ಹಿಟ್ಲರ್ ಆಕ್ರಮಣದ​ ಬಳಿಕ ಇದೇ ಮೊದಲ ಬಾರಿ ಭೀಕರ ಬಾಂಬ್​ ದಾಳಿಗೆ ತುತ್ತಾದ ಕೀವ್​, ಕಾರ್ಖಿವ್​ ನಗರಗಳು

ವರದಿಯ ಪ್ರಕಾರ ಹಿಟ್ಲರ್ ದಾಳಿಯ​ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್​ ಪಟ್ಟಗಳ ಮೇಲೆ ಬಾಂಬ್​ ದಾಳಿ ನಡೆಸಲಾಗಿದೆ. ಇಂದು ನಡೆದ ಬಾಂಬ್​ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಸೇರಿ 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Ukraine-Russia War: ಹಿಟ್ಲರ್ ಆಕ್ರಮಣದ​ ಬಳಿಕ ಇದೇ ಮೊದಲ ಬಾರಿ ಭೀಕರ ಬಾಂಬ್​ ದಾಳಿಗೆ ತುತ್ತಾದ ಕೀವ್​, ಕಾರ್ಖಿವ್​ ನಗರಗಳು
ಹಿಟ್ಲರ್ ​(ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Mar 01, 2022 | 4:47 PM

Share

ಉಕ್ರೇನ್​ನಲ್ಲಿ ಯುದ್ಧದ (Ukraine War) ವಾತಾವರಣ ಮುಂದುವರೆದಿದೆ. ಸತತ 6ನೇ ದಿನ ರಷ್ಯಾ(Russia) ಉಕ್ರೇನ್​ ಮೇಲೆ ಆಕ್ರಮಣ ಮುಂದುವರೆಸಿದೆ. ಇಂದೂ ಕೂಡ ಏಲ್​, ಬಾಂಬ್​ ದಾಳಿ ಮುಂದುವರೆದಿದೆ. ರಷ್ಯಾ ಪಡೆಯ ದಾಳಿಯಿಂದ ಉಕ್ರೇನ್ ​ನಗರದ ಅತಿದೊಡ್ಡ ನಗರಗಳಾಗ ಕೀವ್(Kyiv)​ ಮತ್ತು ಖಾರ್ಕಿವ್(Kharkiv)​ನಲ್ಲಿ ಇಡೀ ದಿನ ಬಾಂಬ್​ ಸ್ಫೋಟಗಳದ್ದೇ ಸದ್ದಾಗಿದೆ. ಇಂಡಿಯ ಟುಡೆ ವರದಿಯ ಪ್ರಕಾರ ಹಿಟ್ಲರ್​ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್​ ಪಟ್ಟಣಗಳ ಮೇಲೆ ಬಾಂಬ್​ ದಾಳಿ ನಡೆಸಲಾಗಿದೆ. ಇಂದು ನಡೆದ ಬಾಂಬ್​ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಸೇರಿ 17 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇಂದು ಕಾರ್ಖಿವ್​ನಲ್ಲಿರುವ ಸರ್ಕಾರದ ಕಚೇರಿಯ ಮೇಲೆ ಶೆಲ್​ ದಾಳಿ ನಡೆಸಲಾಗಿದೆ. 20 ನೇ ಶತಮಾನದ ಮಧ್ಯಭಾಗದಲ್ಲಿ ಅಡಾಲ್ಫ್ ಹಿಟ್ಲರ್ ಯುರೋಪ್‌ನಲ್ಲಿ ಎರಡನೇ ಮಹಾಯುದ್ಧವನ್ನು ಪ್ರಾರಂಭಿಸಿದಾಗ ಕೈವ್ ಮತ್ತು ಕಾರ್ಖಿವ್ ನಗರಗಳು ಕೊನೆಯ ಬಾರಿಗೆ ಬಾಂಬ್‌ ದಾಳಿಗೆ ಒಳಗಾಗಿ ಕಂಗೆಟ್ಟಿದ್ದವು. ಅದಾದ ಬಳಿಕ ಈಗ ರಷ್ಯಾ ದಾಳಿಗೆ ನಗರಗಳು ಬೆಚ್ಚಿಬಿದ್ದಿವೆ. ಜನ ಜೀವನ ಬೀದಿಗೆ ಬಂದು, ಕ್ಷಣಕ್ಷಣಕ್ಕೂ ನಾಗರಿಕರು ಆತಂಕದಲ್ಲಿ ಬದುಕುವಂತೆ ಮಾಡಿದೆ. ಕಾರ್ಖಿವ್​ನತ್ತ ರಷ್ಯಾ ಪಡೆ ಧಾವಿಸುತ್ತಿರುವ ಸಾಟಲೈಟ್​ ದೃಶ್ಯಗಳು  ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.

ಅಕ್ಟೋಬರ್ 1941 ರಲ್ಲಿ ಕಾರ್ಖಿವ್ ನಗರಕ್ಕಾಗಿ ಜರ್ಮನಿ ಮತ್ತು ಸೋವಿಯತ್ ಒಕ್ಕೂಟದ ನಡುವೆ ನಡೆಯಿತು. ಜರ್ಮನ್ ಸೇನೆಯು ತನ್ನ ಗಡಿಯನ್ನು ತಲುಪಿದ ನಾಲ್ಕು ದಿನಗಳಲ್ಲಿ ನಗರವನ್ನು ವಶಪಡಿಸಿಕೊಂಡಿತ್ತು, ಈ ವೇಳೆ 30 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದೀಗ  2ನೇ ಮಹಾಯುದ್ಧದ ಸಂದರ್ಭದಲ್ಲಿ ಕಂಡಿದ್ದ ಆಕ್ರಮಣದ ಭೀಕರತೆಯನ್ನು ಉಕ್ರೇನ್​ ನಗರಗಳು ರಷ್ಯಾ ದಾಳಿಯಿಂದ ಕಂಡಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ:

ರಷ್ಯಾ ದಾಳಿಗೆ ಚೂರು ಚೂರಾದ ಉಕ್ರೇನ್​ ಜನರ ಜೀವನ: ಇಲ್ಲಿದೆ ಯುದ್ಧನಾಡಿನ ಫೋಟೋಗಳು

Published On - 4:41 pm, Tue, 1 March 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!