Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರವೇ ಭಾರತದಲ್ಲಿ ಸ್ಥಾಪನೆಯಾಗಲಿದೆ ಟೆಸ್ಲಾ ಕಾರು ಉತ್ಪಾದನಾ ಘಟಕ: ಎಲಾನ್ ಮಸ್ಕ್​

ಟೆಸ್ಲಾ ಸಿಇಒ ಎಲಾನ್ ಮಸ್ಕ್​(Elon Musk) ಅವರು ಮುಂದಿನ ದಿನಗಳಲ್ಲಿ ಕಂಪನಿಯು ಭಾರತದಲ್ಲಿ ಹೂಡಿಕೆ ಮಾಡಲಿದೆ ಎಂದು ಬಹಿರಂಗಪಡಿಸಿದ್ದಾರೆ.

ಶೀಘ್ರವೇ ಭಾರತದಲ್ಲಿ ಸ್ಥಾಪನೆಯಾಗಲಿದೆ ಟೆಸ್ಲಾ ಕಾರು ಉತ್ಪಾದನಾ ಘಟಕ: ಎಲಾನ್ ಮಸ್ಕ್​
ನರೇಂದ್ರ ಮೋದಿ-ಎಲಾನ್​ ಮಸ್ಕ್​
Follow us
ನಯನಾ ರಾಜೀವ್
|

Updated on:Jun 21, 2023 | 9:32 AM

ಟೆಸ್ಲಾ ಸಿಇಒ ಎಲಾನ್ ಮಸ್ಕ್​(Elon Musk) ಅವರು ಮುಂದಿನ ದಿನಗಳಲ್ಲಿ ಕಂಪನಿಯು ಭಾರತದಲ್ಲಿ ಹೂಡಿಕೆ ಮಾಡಲಿದೆ ಎಂದು ಬಹಿರಂಗಪಡಿಸಿದ್ದಾರೆ. ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ತನ್ನ ಭವಿಷ್ಯದ ಯೋಜನೆಗಳನ್ನು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದಾರೆ. ನ್ಯೂಯಾರ್ಕ್​ ಪ್ಯಾಲೇಸ್​ ಹೋಟೆಲ್​ನಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಬಳಿಕ ಈ ಸಂದರ್ಶನ ನಡೆದಿದೆ. ಈ ವರ್ಷದ ಅಂತ್ಯದೊಳಗೆ ಜಾಗವನ್ನು ಫೈನಲ್ ಮಾಡುವುದಾಗಿ ತಿಳಿಸಿದ್ದಾರೆ.

ಟೆಸ್ಲಾವು ಬೇರೆ ದೇಶಗಳಲ್ಲಿ ಹೂಡಿಕೆಗಳನ್ನು ಮಾಡಲು ಹಿಂಜರಿಯುತ್ತಿತ್ತು ಆದರೆ ಭಾರತದಲ್ಲಿ ತನ್ನ ಹೂಡಿಕೆ ಮಾಡಲು ಮುಂದಾಗಿರುವುದು ಉತ್ತಮ ಬೆಳವಣಿಗೆ.

ಜ್ಯಾಕ್ ಡಾರ್ಸೆ ವಿವಾದ ಹಾಗೂ ಭಾರತದಲ್ಲಿ ಟ್ವಿಟ್ಟರ್ ಕಚೇರಿಗಳನ್ನು ಮುಚ್ಚುವ ಬಗ್ಗೆ ಕೇಳಿದಾಗ ಸಾಮಾಜಿಕ ಮಾಧ್ಯಮ ವೇದಿಕೆಗಳು ಸ್ಥಳೀಯ ಸರ್ಕಾರದ ನಿಯಮಗಳನ್ನು ಅನುಸರಿಸುವುದನ್ನು ಬಿಟ್ಟು ಬೇರೆ ದಾರಿ ಇಲ್ಲ ಎಂದು ಮಸ್ಕ್​ ಹೇಳಿದ್ದಾರೆ. ನಾವು ಸ್ಥಳೀಯ ಕಾನೂನುಗಳನ್ನು ಪಾಲಿಸದಿದ್ದರೆ ಮುಚ್ಚಲ್ಪಡುತ್ತೇವೆ, ಭಾರತದಲ್ಲಿ ಟೆಸ್ಲಾ ಹೂಡಿಕೆ ಯೋಜನೆಗಳ ಬಗ್ಗೆ ಮುಂಬರುವ ವರ್ಷ ಭಾರತಕ್ಕೆ ಭೇಟಿ ನೀಡಲು ಬಯಸುವುದಾಗಿ ತಿಳಿಸಿದರು.

ಮತ್ತಷ್ಟು ಓದಿ: International Yoga Day 2023: ಯೋಗ ಜಾಗತಿಕ ಆಂದೋಲನವಾಗಿದೆ, ವಿಶ್ವ ಯೋಗ ದಿನಾಚರಣೆಗೆ ಅಮೆರಿಕದಿಂದ ಪ್ರಧಾನಿ ಮೋದಿ ವಿಡಿಯೋ ಸಂದೇಶ

ಪ್ರಧಾನಿ ಮೋದಿ ಭಾರತದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ, ಭಾರತದಲ್ಲಿ ಬಂಡವಾಳ ಹೂಡಿಕೆಗೆ ಅವಕಾಶವನ್ನು ನೀಡಿದ್ದಾರೆ. ಹೊಸ ಕಂಪನಿಗಳ ಸ್ಥಾಪನೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ. ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡಲು ಕಾತುರನಾಗಿದ್ದೇನೆ ಎಂದು ಎಲಾನ್​ ಮಸ್ಕ್​ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:32 am, Wed, 21 June 23

ಅಖಿಲ ಭಾರತ ನೀರಾವರಿ ಮಂತ್ರಿಗಳ ಸಭೆಗೆ ತೆರಳುವ ಮುನ್ನ ಡಿಕೆಶಿ ಹೇಳಿದ್ದೇನು?
ಅಖಿಲ ಭಾರತ ನೀರಾವರಿ ಮಂತ್ರಿಗಳ ಸಭೆಗೆ ತೆರಳುವ ಮುನ್ನ ಡಿಕೆಶಿ ಹೇಳಿದ್ದೇನು?
Daily Devotional: ಮನೆಯಲ್ಲಿ ಕಾಮಧೇನುವನ್ನು ಇಟ್ಟುಕೊಳ್ಳಬಹುದೇ?
Daily Devotional: ಮನೆಯಲ್ಲಿ ಕಾಮಧೇನುವನ್ನು ಇಟ್ಟುಕೊಳ್ಳಬಹುದೇ?
Daily Horoscope: ವೃಶ್ಚಿಕ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಶ್ಚಿಕ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ