AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dalai Lama: ತನ್ನ ನಾಲಿಗೆ ಚೀಪು ಎಂದಿದ್ದ ವಿಚಾರ: ಬಾಲಕ ಹಾಗೂ ಕುಟುಂಬದ ಬಳಿ ಕ್ಷಮೆ ಯಾಚಿಸಿದ ದಲೈ ಲಾಮ

ಬಾಲಕನೊಬ್ಬನಿಗೆ ಮುತ್ತು ಕೊಟ್ಟು ತನ್ನ ನಾಲಿಗೆಯನ್ನು ಚೀಪು ಎಂದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕ ಹಾಗೂ ಕುಟುಂಬದ ಬಳಿ ಟಿಬೆಟಿಯನ್ ಧರ್ಮಗುರು ದಲೈಲಾಮ ಕ್ಷಮೆಯಾಚಿಸಿದ್ದಾರೆ. ಟಿಬೆಟಿಯನ್ ಧರ್ಮಗುರು ದಲೈಲಾಮಾ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

Dalai Lama: ತನ್ನ ನಾಲಿಗೆ ಚೀಪು ಎಂದಿದ್ದ ವಿಚಾರ: ಬಾಲಕ ಹಾಗೂ ಕುಟುಂಬದ ಬಳಿ ಕ್ಷಮೆ ಯಾಚಿಸಿದ ದಲೈ ಲಾಮ
ದಲೈ ಲಾಮಾImage Credit source: NDTV
ನಯನಾ ರಾಜೀವ್
|

Updated on: Apr 10, 2023 | 12:39 PM

Share

ಬಾಲಕನೊಬ್ಬನಿಗೆ ಮುತ್ತು ಕೊಟ್ಟು ತನ್ನ ನಾಲಿಗೆಯನ್ನು ಚೀಪು ಎಂದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕ ಹಾಗೂ ಕುಟುಂಬದ ಬಳಿ ಟಿಬೆಟಿಯನ್ ಧರ್ಮಗುರು ದಲೈ ಲಾಮ(Dalai Lama) ಕ್ಷಮೆಯಾಚಿಸಿದ್ದಾರೆ. ಟಿಬೆಟಿಯನ್ ಧರ್ಮಗುರು ದಲೈಲಾಮಾ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಲಕೊಬ್ಬನ ಬಾಯಿಗೆ ಮುತ್ತಿಟ್ಟು ತನ್ನ ನಾಲಿಗೆಯನ್ನು ಚೀಪುವಂತೆ ಹೇಳಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಬಂದಿದ್ದ ಭಾರತೀಯ ಬಾಲಕನಿಗೆ ಮುತ್ತಿಟ್ಟು ನೀನು ನನ್ನ ನಾಲಿಗೆ ಚೀಪುವೆಯಾ ಎಂದು ದಲೈಲಾಮಾ ಕೇಳಿದ್ದರು.

ತಾನು ಭೇಟಿಯಾಗುವ ಜನರ ಬಳಿ ಆಗಾಗ ತಮಾಷೆ ಮಾಡುತ್ತಾ ಕೀಟಲೆ ಮಾಡುತ್ತಿರುತ್ತೇನೆ ಆದರೆ ಅದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದಾರೆ.

ಈ ವಿಡಿಯೋವನ್ನು ಜೂಸ್ಟ್​ ಬ್ರೋಕರ್ ಎಂಬ ಟ್ವಿಟ್ಟರ್ ಬಳಕೆದಾರ ಹಂಚಿಕೊಂಡಿದ್ದು, ದಲೈಲಾಮಾರ ಈ ವರ್ತನೆಗೆ ಹಿಂದಿನ ಉದ್ದೇಶವೇನೆಂದು ಎಲ್ಲರೂ ಪ್ರಶ್ನಿಸಿದ್ದಾರೆ. ಅನೇಕರು ಈ ವರ್ತನೆಯನ್ನು ಕಟುವಾಗಿ ಟೀಕಿಸಿದ್ದಾರೆ.

ಮತ್ತಷ್ಟು ಓದಿ: Dalai Lama Video: ಬಾಲಕನಿಗೆ ಮುತ್ತಿಟ್ಟು, ತಮ್ಮ ನಾಲಿಗೆ ಚೀಪುವಂತೆ ಹೇಳಿದ ದಲೈ ಲಾಮಾ: ನೆಟ್ಟಿಗರು ಗರಂ

ಬೌದ್ಧರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಗುವೊಂದು ದಲೈಲಾಮಾ ಅವರನ್ನು ಅಪ್ಪಿಕೊಳ್ಳುವ ಇಚ್ಛೆಯನ್ನು ವ್ಯಕ್ತಪಡಿಸಿತ್ತು ಎಂದು ಹೇಳಲಾಗಿದೆ. ನಂತರ ದಲೈಲಾಮಾ ಮಗುವನ್ನು ಕರೆದರು. ಮಗುವಿನೊಂದಿಗೆ ಮಾತನಾಡುವಾಗ, ದಲೈ ಲಾಮಾ ಮೊದಲು ಅವನ ತುಟಿಗಳನ್ನು ಚುಂಬಿಸಿದರು ಮತ್ತು ನಂತರ ಅವರ ನಾಲಿಗೆಯನ್ನು ಹೊರತೆಗೆದು ನನ್ನ ನಾಲಿಗೆಯನ್ನು ನೆಕ್ಕುವಂತೆ ಹೇಳಿದ್ದರು.

ದೇಶದಲ್ಲಿ ಮಕ್ಕಳ ಕೆನ್ನೆಗೆ ಮುತ್ತು ಕೊಡುವುದು ಆಕ್ಷೇಪಾರ್ಹವಲ್ಲ ಆದರೆ ಭಾರತೀಯ ಸಂಪ್ರದಾಯವಾದಿಗಳು ಸಾರ್ವಜನಿಕವಾಗಿ ಚುಂಬಿಸುವುದನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಇದು ಸಾಮಾನ್ಯವೇ ಆಗಿರಬಹುದು. ಆದರೆ ಅಲ್ಲಿಯೂ ಕೂಡ ಹಿರಿಯರಿಗೆ ಸೀಮಿತವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ