AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dalai Lama: ತನ್ನ ನಾಲಿಗೆ ಚೀಪು ಎಂದಿದ್ದ ವಿಚಾರ: ಬಾಲಕ ಹಾಗೂ ಕುಟುಂಬದ ಬಳಿ ಕ್ಷಮೆ ಯಾಚಿಸಿದ ದಲೈ ಲಾಮ

ಬಾಲಕನೊಬ್ಬನಿಗೆ ಮುತ್ತು ಕೊಟ್ಟು ತನ್ನ ನಾಲಿಗೆಯನ್ನು ಚೀಪು ಎಂದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕ ಹಾಗೂ ಕುಟುಂಬದ ಬಳಿ ಟಿಬೆಟಿಯನ್ ಧರ್ಮಗುರು ದಲೈಲಾಮ ಕ್ಷಮೆಯಾಚಿಸಿದ್ದಾರೆ. ಟಿಬೆಟಿಯನ್ ಧರ್ಮಗುರು ದಲೈಲಾಮಾ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

Dalai Lama: ತನ್ನ ನಾಲಿಗೆ ಚೀಪು ಎಂದಿದ್ದ ವಿಚಾರ: ಬಾಲಕ ಹಾಗೂ ಕುಟುಂಬದ ಬಳಿ ಕ್ಷಮೆ ಯಾಚಿಸಿದ ದಲೈ ಲಾಮ
ದಲೈ ಲಾಮಾImage Credit source: NDTV
ನಯನಾ ರಾಜೀವ್
|

Updated on: Apr 10, 2023 | 12:39 PM

Share

ಬಾಲಕನೊಬ್ಬನಿಗೆ ಮುತ್ತು ಕೊಟ್ಟು ತನ್ನ ನಾಲಿಗೆಯನ್ನು ಚೀಪು ಎಂದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕ ಹಾಗೂ ಕುಟುಂಬದ ಬಳಿ ಟಿಬೆಟಿಯನ್ ಧರ್ಮಗುರು ದಲೈ ಲಾಮ(Dalai Lama) ಕ್ಷಮೆಯಾಚಿಸಿದ್ದಾರೆ. ಟಿಬೆಟಿಯನ್ ಧರ್ಮಗುರು ದಲೈಲಾಮಾ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಲಕೊಬ್ಬನ ಬಾಯಿಗೆ ಮುತ್ತಿಟ್ಟು ತನ್ನ ನಾಲಿಗೆಯನ್ನು ಚೀಪುವಂತೆ ಹೇಳಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ತೀವ್ರ ವಿರೋಧ ವ್ಯಕ್ತವಾಗಿದೆ. ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಬಂದಿದ್ದ ಭಾರತೀಯ ಬಾಲಕನಿಗೆ ಮುತ್ತಿಟ್ಟು ನೀನು ನನ್ನ ನಾಲಿಗೆ ಚೀಪುವೆಯಾ ಎಂದು ದಲೈಲಾಮಾ ಕೇಳಿದ್ದರು.

ತಾನು ಭೇಟಿಯಾಗುವ ಜನರ ಬಳಿ ಆಗಾಗ ತಮಾಷೆ ಮಾಡುತ್ತಾ ಕೀಟಲೆ ಮಾಡುತ್ತಿರುತ್ತೇನೆ ಆದರೆ ಅದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದಾರೆ.

ಈ ವಿಡಿಯೋವನ್ನು ಜೂಸ್ಟ್​ ಬ್ರೋಕರ್ ಎಂಬ ಟ್ವಿಟ್ಟರ್ ಬಳಕೆದಾರ ಹಂಚಿಕೊಂಡಿದ್ದು, ದಲೈಲಾಮಾರ ಈ ವರ್ತನೆಗೆ ಹಿಂದಿನ ಉದ್ದೇಶವೇನೆಂದು ಎಲ್ಲರೂ ಪ್ರಶ್ನಿಸಿದ್ದಾರೆ. ಅನೇಕರು ಈ ವರ್ತನೆಯನ್ನು ಕಟುವಾಗಿ ಟೀಕಿಸಿದ್ದಾರೆ.

ಮತ್ತಷ್ಟು ಓದಿ: Dalai Lama Video: ಬಾಲಕನಿಗೆ ಮುತ್ತಿಟ್ಟು, ತಮ್ಮ ನಾಲಿಗೆ ಚೀಪುವಂತೆ ಹೇಳಿದ ದಲೈ ಲಾಮಾ: ನೆಟ್ಟಿಗರು ಗರಂ

ಬೌದ್ಧರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಗುವೊಂದು ದಲೈಲಾಮಾ ಅವರನ್ನು ಅಪ್ಪಿಕೊಳ್ಳುವ ಇಚ್ಛೆಯನ್ನು ವ್ಯಕ್ತಪಡಿಸಿತ್ತು ಎಂದು ಹೇಳಲಾಗಿದೆ. ನಂತರ ದಲೈಲಾಮಾ ಮಗುವನ್ನು ಕರೆದರು. ಮಗುವಿನೊಂದಿಗೆ ಮಾತನಾಡುವಾಗ, ದಲೈ ಲಾಮಾ ಮೊದಲು ಅವನ ತುಟಿಗಳನ್ನು ಚುಂಬಿಸಿದರು ಮತ್ತು ನಂತರ ಅವರ ನಾಲಿಗೆಯನ್ನು ಹೊರತೆಗೆದು ನನ್ನ ನಾಲಿಗೆಯನ್ನು ನೆಕ್ಕುವಂತೆ ಹೇಳಿದ್ದರು.

ದೇಶದಲ್ಲಿ ಮಕ್ಕಳ ಕೆನ್ನೆಗೆ ಮುತ್ತು ಕೊಡುವುದು ಆಕ್ಷೇಪಾರ್ಹವಲ್ಲ ಆದರೆ ಭಾರತೀಯ ಸಂಪ್ರದಾಯವಾದಿಗಳು ಸಾರ್ವಜನಿಕವಾಗಿ ಚುಂಬಿಸುವುದನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಪಾಶ್ಚಿಮಾತ್ಯ ದೇಶಗಳಲ್ಲಿ ಇದು ಸಾಮಾನ್ಯವೇ ಆಗಿರಬಹುದು. ಆದರೆ ಅಲ್ಲಿಯೂ ಕೂಡ ಹಿರಿಯರಿಗೆ ಸೀಮಿತವಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ