AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಣಿ ರಾಜೀನಾಮೆಗಳಿಂದ ಕಂಗೆಟ್ಟ ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ರಾಜೀನಾಮೆ ಸಲ್ಲಿಸುವ ಸಾಧ್ಯತೆ!

ಬ್ರಿಟನ್ನಿನ ಹಣಕಾಸು ಸಚಿವ ರಿಷಿ ಸುನಾಕ್ ಮತ್ತು ಮತ್ತು ಆರೋಗ್ಯ ಖಾತೆ ಕಾರ್ಯದರ್ಶಿ ಸಾಜಿದ್ ಜಾವಿದ್ ಅವರು ಮಂಗಳವಾರ ರಾತ್ರಿ ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸುವ ಮೂಲಕ ರಾಜೀನಾಮೆಗಳ ಪರ್ವಕ್ಕೆ ನಾಂದಿ ಹಾಡಿದರು.

ಸರಣಿ ರಾಜೀನಾಮೆಗಳಿಂದ ಕಂಗೆಟ್ಟ ಬ್ರಿಟನ್ ಪ್ರಧಾನಿ ಬೊರಿಸ್ ಜಾನ್ಸನ್ ರಾಜೀನಾಮೆ ಸಲ್ಲಿಸುವ ಸಾಧ್ಯತೆ!
ಬೊರಿಸ್ ಜಾನ್ಸನ್
TV9 Web
| Edited By: |

Updated on:Jul 07, 2022 | 2:58 PM

Share

ಲಂಡನ್: ತಮ್ಮ ಸಂಪುಟದದ ನಾಲ್ವರು ಸಚಿವರು ಸೇರಿದಂತೆ ಸುಮಾರು 40 ಜನ ಸಚಿವರು ಮತ್ತು ಆಪ್ತರು ಸರಣಿಯೋಪಾದಿಯಲ್ಲಿ ರಾಜೀನಾಮೆ (resignation) ಸಲ್ಲಿಸಿದ ಬಳಿಕ ಪ್ರಧಾನ ಮಂತ್ರಿ ಸ್ಥಾನದಿಂದ ಕೆಳಗಿಳಿಯಲಾರೆ ಎಂದು ಹಟ ಸಾಧಿಸುತ್ತಿದ್ದ ಬ್ರಿಟಿಷ್ ಪ್ರಧಾನ ಮಂತ್ರಿ (British PM) ಬೊರಿಸ್ ಜಾನ್ಸನ್ (Boris Johnson) ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವ ನಿರೀಕ್ಷೆ ಇದೆಯೆಂದು ಎಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಕಳೆದ ರಾತ್ರಿಯಿಂದ ಬ್ರಿಟನ್ ನಲ್ಲಿ ರಾಜೀನಾಮೆಗಳ ಮಹಾಪೂರವೇ ಹರಿದು ಬರುತ್ತಿದೆ.

ಬ್ರಿಟನ್ನಿನ ಹಣಕಾಸು ಸಚಿವ ರಿಷಿ ಸುನಾಕ್ ಮತ್ತು ಮತ್ತು ಆರೋಗ್ಯ ಖಾತೆ ಕಾರ್ಯದರ್ಶಿ ಸಾಜಿದ್ ಜಾವಿದ್ ಅವರು ಮಂಗಳವಾರ ರಾತ್ರಿ ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸುವ ಮೂಲಕ ರಾಜೀನಾಮೆಗಳ ಪರ್ವಕ್ಕೆ ನಾಂದಿ ಹಾಡಿದರು. ಗುರುವಾರಂದು ಯುಕೆಯ ಶಿಕ್ಷಣ ಸಚಿವೆ ಮಿಶೆಲ್ ಡೊನಿಲಾನ್ ರಾಜೀನಾಮೆ ಸಲ್ಲಿಸಿದ್ದಾರೆ.

ಜಾನ್ಸನ್ ರಾಜೀನಾಮೆ ಸಲ್ಲಿಸುವುದು ಹೆಚ್ಚು ಕಡಿಮೆ ಖಚಿತವಾಗಿದೆಯಾದರೂ ಕನ್ಸರ್ವೇಟಿವ್ ಪಕ್ಷ ತನ್ನ ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆಯೋ ಅಥವಾ ಹೊರಬಂದು ಬಿಡುತ್ತಾರೋ ಅನ್ನೋದು ಖಚಿತವಾಗಿಲ್ಲ ಎಂದು ಎಪಿ ವರದಿ ಮಾಡಿದೆ.

ಇದನ್ನೂ ಓದಿ:   ಇಂಡೋ-ಪೆಸಿಫಿಕ್ ಪ್ರದೇಶವನ್ನು ನಿರಂಕುಶಾಧಿಕಾರದ ಬೆದರಿಕೆಗಳಿಂದ ಮುಕ್ತಗೊಳಿಸಬೇಕು: ಯುಕೆ ಪ್ರಧಾನಿ ಬೋರಿಸ್ ಜಾನ್ಸನ್

Published On - 2:50 pm, Thu, 7 July 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ