AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾ: ವಿಮಾನದ ಕ್ಯಾಬಿನ್​ ಡೋರ್ ತೆರೆದು ಜಿಗಿದ ಪ್ರಯಾಣಿಕ

ವಿಮಾನ ಟೇಕ್​ ಆಫ್ ಆಗುವುದಕ್ಕೂ ಮುನ್ನ ಪ್ರಯಾಣಿಕನೊಬ್ಬ ಕ್ಯಾಬಿನ್ ಡೋರ್​ನಿಂದ ಜಿಗಿದಿರುವ ಘಟನೆ​ ಕೆನಡಾದ ವಿಮಾನ ನಿಲ್ದಾಣದಲ್ಲಿ ನಡೆದಿದೆ. ನ್ಯೂಯಾರ್ಕ್​ ಫೋಸ್ಟ್​ ವರದಿ ಪ್ರಕಾರ, ಟೊರೊಂಟೊ ಪಿಯರ್ಸನ್ ಏರ್​ಪೋರ್ಟ್​ನಲ್ಲಿ ಜನವರಿ 8 ರಂದು ಘಟನೆ ನಡೆದಿದೆ.

ಕೆನಡಾ: ವಿಮಾನದ ಕ್ಯಾಬಿನ್​ ಡೋರ್ ತೆರೆದು ಜಿಗಿದ ಪ್ರಯಾಣಿಕ
ಏರ್ ಕೆನಡಾImage Credit source: Amarujala.com
ನಯನಾ ರಾಜೀವ್
|

Updated on: Jan 11, 2024 | 10:26 AM

Share

ವಿಮಾನ ಟೇಕ್​ ಆಫ್ ಆಗುವುದಕ್ಕೂ ಮುನ್ನ ಪ್ರಯಾಣಿಕನೊಬ್ಬ ಕ್ಯಾಬಿನ್ ಡೋರ್​ನಿಂದ ಜಿಗಿದಿರುವ ಘಟನೆ​ ಕೆನಡಾದ ವಿಮಾನ ನಿಲ್ದಾಣದಲ್ಲಿ ನಡೆದಿದೆ. ನ್ಯೂಯಾರ್ಕ್​ ಫೋಸ್ಟ್​ ವರದಿ ಪ್ರಕಾರ, ಟೊರೊಂಟೊ ಪಿಯರ್ಸನ್ ಏರ್​ಪೋರ್ಟ್​ನಲ್ಲಿ ಜನವರಿ 8 ರಂದು ಘಟನೆ ನಡೆದಿದೆ.

ಆ ವ್ಯಕ್ತಿ ವಿಮಾನದಲ್ಲಿ ತನ್ನ ಸೀಟಿನಲ್ಲಿ ಕುಳಿತುಕೊಳ್ಳುವ ಬದಲು ಕ್ಯಾಬಿನ್​ ಬಾಗಿಲು ತೆರೆದು ಅದರಿಂದ ಹೊರಗೆ ಜಿಗಿದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅವರು 20 ಅಡಿ ಎತ್ತರದಿಂದ ಕೆಳಗೆ ಬಿದ್ದಿರುವುದರಿಂದ ಗಾಯಗಳಾಗಿವೆ ತಕ್ಷಣವೇ ಆಂಬ್ಯುಲೆನ್ಸ್​ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು, ವಿಮಾನವು ದುಬೈಗೆ ಹೊರಟಿತ್ತು ಎನ್ನಲಾಗಿದೆ.

ಏರ್​ ಕೆನಡಾ ವೆಬ್​ಸೈಟ್​ ಪ್ರಕಾರ, ಈ ಘಟನೆ ನಡೆದ ಹಿನ್ನೆಲೆಯಲ್ಲಿ ವಿಮಾನವು 6 ಗಂಟೆ ತಡವಾಗಿ ಹಾರಿತ್ತು. ಕೆಲವು ದಿನಗಳ ಹಿಂದೆ 16 ವರ್ಷದ ಪ್ರಯಾಣಿಕರೊಬ್ಬರು ಏರ್ ಕೆನಡಾ ವಿಮಾನದಲ್ಲಿ ತನ್ನ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದ.

ಮತ್ತಷ್ಟು ಓದಿ:ಮಕ್ಕಳನ್ನು ವಿಮಾನದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋದ ಸರ್ಕಾರಿ ಶಾಲೆಯ ಹೆಡ್​ ಮಾಸ್ಟರ್, ವಿಡಿಯೋ ವೈರಲ್​​

ಹಾಗಾಗಿ ವಿಮಾನ ಮೂರು ಗಂಟೆ ತಡವಾಗಿ ಪ್ರಯಾಣ ಮುಂದುವರೆಸಿತು. ಸಹ ಪ್ರಯಾಣಿಕರು ಮತ್ತು ಏರ್‌ಲೈನ್ ಉದ್ಯೋಗಿಗಳು ಪ್ರಯಾಣಿಕನನ್ನು ತಡೆಯಲು ಪ್ರಯತ್ನಿಸಿದರು.

ಪ್ರಯಾಣಿಕನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಇನ್ನು ಯಾರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ ಮತ್ತು ದಾಳಿಯ ಹಿಂದಿನ ಉದ್ದೇಶವು ಸ್ಪಷ್ಟವಾಗಿಲ್ಲ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ