AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೂ ಉಂಟೆ! ಮಾಸ್ಕೊಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮಾರ್ಗಮಧ್ಯದಲ್ಲಿ ವಾಪಸ್

ದೆಹಲಿ: ಕೊರೊನಾ ಕಾಲದಲ್ಲಿ ಹೀಗೂ ಉಂಟೆ! ಎಂದು ಕೇಳುವಂತಹ ಪ್ರಸಂಗವೊಂದು ನಡೆದಿದೆ. ಮಾಸ್ಕೊಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮಾರ್ಗಮಧ್ಯದಲ್ಲಿಯೆ ವಾಪಸ್ ತಿರುಗಿಸಿಕೊಂಡು ಬರುವಂತಾಗಿದೆ. ರಷ್ಯಾದ ಮಾಸ್ಕೊಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮಾರ್ಗಮಧ್ಯದಲ್ಲಿರುವಾಗಲೇ ವಾಪಸ್ ಬರಲು ಇಂಡಿಯಾ ಏರ್ ಟ್ರಾಫಿಕ್ ಕಂಟ್ರೋಲ್ ಸೂಚನೆ ರವಾನಿಸಿದೆ. ವಿಮಾನದ ಪೈಲಟ್ ಗೆ ಕೊರೊನಾ ಪಾಸಿಟಿವ್ ದೃಢ ಹಿನ್ನೆಲೆ ಇಂತಹ ತುರ್ತು ಸಂದೇಶ ರವಾನೆಯಾಗಿದೆ. ದೆಹಲಿಯಿಂದ ವಿಮಾನ ಟೇಕಾಫ್ ಆದ ಬಳಿಕ ಪೈಲಟ್ ಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. […]

ಹೀಗೂ ಉಂಟೆ! ಮಾಸ್ಕೊಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮಾರ್ಗಮಧ್ಯದಲ್ಲಿ ವಾಪಸ್
ಕಳೆದ 10 ವರ್ಷಗಳಲ್ಲಿ ನೀವು ಏರ್​ ಇಂಡಿಯಾಗೆ ಖಾಸಗಿ ವಿವರ ನೀಡಿದ್ದರೆ... ಆ ಮಾಹಿತಿ ಸೋರಿಕೆಯಾಗಿದೆ ಎಚ್ಚರಾ!
ಸಾಧು ಶ್ರೀನಾಥ್​
|

Updated on:May 30, 2020 | 2:59 PM

Share

ದೆಹಲಿ: ಕೊರೊನಾ ಕಾಲದಲ್ಲಿ ಹೀಗೂ ಉಂಟೆ! ಎಂದು ಕೇಳುವಂತಹ ಪ್ರಸಂಗವೊಂದು ನಡೆದಿದೆ. ಮಾಸ್ಕೊಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮಾರ್ಗಮಧ್ಯದಲ್ಲಿಯೆ ವಾಪಸ್ ತಿರುಗಿಸಿಕೊಂಡು ಬರುವಂತಾಗಿದೆ.

ರಷ್ಯಾದ ಮಾಸ್ಕೊಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮಾರ್ಗಮಧ್ಯದಲ್ಲಿರುವಾಗಲೇ ವಾಪಸ್ ಬರಲು ಇಂಡಿಯಾ ಏರ್ ಟ್ರಾಫಿಕ್ ಕಂಟ್ರೋಲ್ ಸೂಚನೆ ರವಾನಿಸಿದೆ. ವಿಮಾನದ ಪೈಲಟ್ ಗೆ ಕೊರೊನಾ ಪಾಸಿಟಿವ್ ದೃಢ ಹಿನ್ನೆಲೆ ಇಂತಹ ತುರ್ತು ಸಂದೇಶ ರವಾನೆಯಾಗಿದೆ. ದೆಹಲಿಯಿಂದ ವಿಮಾನ ಟೇಕಾಫ್ ಆದ ಬಳಿಕ ಪೈಲಟ್ ಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಮಾರ್ಗ ಮಧ್ಯೆ ವಾಪಸ್ ಬರಲು ಪೈಲಟ್ ಗೆ ಸೂಚಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸದ್ಯ ವಿಮಾನದಲ್ಲಿ ಪ್ರಯಾಣಿಕರು ಇರಲಿಲ್ಲ! ಯಾಕೆಂದ್ರೆ ಈ ವಿಮಾನವು ಮಾಸ್ಕೋದಲ್ಲಿದ್ದ ಭಾರತೀಯರನ್ನು ಕರೆತರಲು ಖಾಲಿ ವಿಮಾನ ಹೊರಟಿತ್ತು. ವಿಮಾನ ದೆಹಲಿಯಿಂದ ಹೊರಡುವ ವೇಳೆ ಎಲ್ಲ ಪೈಲಟ್, ಸಿಬ್ಬಂದಿಯ ಕೊರೊನಾ ರಿಪೋರ್ಟ್ ಪರಿಶೀಲಿಸಲಾಗಿತ್ತು. ಆದ್ರೆ ಈ ಒಬ್ಬ ಪೈಲಟ್​ ವರದಿ ಪಾಸಿಟೀವ್ ಬಂದಿದ್ದರೂ ಅದನ್ನು ನೆಗೆಟೀವ್ ಎಂದು ತಪ್ಪಾಗಿ ಭಾವಿಸಲಾಗಿತ್ತು.

Published On - 2:49 pm, Sat, 30 May 20

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್