AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಸಿಲುಕಿದ್ದ 233 ಭಾರತೀಯರ ರಕ್ಷಣೆ

ಗ್ವಾಂಗ್‌ಜೋ: ಕೊರೊನಾ ಮಹಾಮಾರಿ ವಿಶ್ವಾದ್ಯಂತ ತನ್ನ ಹಾವಳಿ ಶುರು ಮಾಡಿದ ನಂತರ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲಾಗುತ್ತಿದೆ. ಈ ಸಂಬಂಧ ಚೀನಾದಲ್ಲಿ ಸಿಲುಕಿದ್ದ ಭಾರತೀಯರನ್ನು  ಈಗ ಭಾರತಕ್ಕೆ ಕರೆತರಲಾಗುತ್ತಿದೆ. ವಂದೇ ಭಾರತ್ ಮಿಷನ್ ಹೌದು ಕೊರೊನಾ ಸಾಂಕ್ರಾಮಿಕ ಸೋಂಕು ಹಬ್ಬಿದ ನಂತರ ಕೆಲ ಭಾರತೀಯರು ಚೀನಾದಲ್ಲಿಯೇ ಸಿಲುಕಿದ್ದಾರೆ. ಈ ಸಂಬಂಧ ಅಲ್ಲಿರುವ ಭಾರತೀಯರನ್ನು ಕರೆತರಲು ‘ವಂದೇ ಭಾರತ್ ಮಿಷನ್‌’ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಕಾರ್ಯಾಚರಣೆಯಡಿ ಈಗ ಚೀನಾದಲ್ಲಿರುವ ಭಾರತೀಯರನ್ನು ಕರೆತರಲು ಏರ್‌ ಇಂಡಿಯಾದ ವಿಶೇಷ ವಿಮಾನ ಚೀನಾಕ್ಕೆ […]

ಚೀನಾದಲ್ಲಿ ಸಿಲುಕಿದ್ದ 233 ಭಾರತೀಯರ ರಕ್ಷಣೆ
Guru
| Edited By: |

Updated on: Aug 06, 2020 | 5:54 PM

Share

ಗ್ವಾಂಗ್‌ಜೋ: ಕೊರೊನಾ ಮಹಾಮಾರಿ ವಿಶ್ವಾದ್ಯಂತ ತನ್ನ ಹಾವಳಿ ಶುರು ಮಾಡಿದ ನಂತರ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲಾಗುತ್ತಿದೆ. ಈ ಸಂಬಂಧ ಚೀನಾದಲ್ಲಿ ಸಿಲುಕಿದ್ದ ಭಾರತೀಯರನ್ನು  ಈಗ ಭಾರತಕ್ಕೆ ಕರೆತರಲಾಗುತ್ತಿದೆ. ವಂದೇ ಭಾರತ್ ಮಿಷನ್ ಹೌದು ಕೊರೊನಾ ಸಾಂಕ್ರಾಮಿಕ ಸೋಂಕು ಹಬ್ಬಿದ ನಂತರ ಕೆಲ ಭಾರತೀಯರು ಚೀನಾದಲ್ಲಿಯೇ ಸಿಲುಕಿದ್ದಾರೆ. ಈ ಸಂಬಂಧ ಅಲ್ಲಿರುವ ಭಾರತೀಯರನ್ನು ಕರೆತರಲು ‘ವಂದೇ ಭಾರತ್ ಮಿಷನ್‌’ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಕಾರ್ಯಾಚರಣೆಯಡಿ ಈಗ ಚೀನಾದಲ್ಲಿರುವ ಭಾರತೀಯರನ್ನು ಕರೆತರಲು ಏರ್‌ ಇಂಡಿಯಾದ ವಿಶೇಷ ವಿಮಾನ ಚೀನಾಕ್ಕೆ ಹೋಗಿದೆ.

ಅಲ್ಲಿನ ಗ್ವಾಂಗ್‌ಜೋ ಸಿಟಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 233 ಭಾರತೀಯರನ್ನು ಈ ವಿಮಾನ ಕರೆತರುತ್ತಿದೆ. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಚೀನಾದಲ್ಲಿರುವ ಭಾರತೀಯ ರಾಜದೂತ ಕಚೇರಿ ಚೀನಾದಲ್ಲಿದ್ದ ಬಹುತೇಕ ವಿದ್ಯಾರ್ಥಿಗಳನ್ನು ಹೊತ್ತು ವಿಶೇಷ ಏರ್‌ ಇಂಡಿಯಾ ವಿಮಾನ ದೆಹಲಿಯತ್ತ ಪ್ರಯಾಣ ಬೆಳಸಲಿದೆ ಎಂದು ತಿಳಿಸಿದೆ.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್