AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಸಿಲುಕಿದ್ದ 233 ಭಾರತೀಯರ ರಕ್ಷಣೆ

ಗ್ವಾಂಗ್‌ಜೋ: ಕೊರೊನಾ ಮಹಾಮಾರಿ ವಿಶ್ವಾದ್ಯಂತ ತನ್ನ ಹಾವಳಿ ಶುರು ಮಾಡಿದ ನಂತರ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲಾಗುತ್ತಿದೆ. ಈ ಸಂಬಂಧ ಚೀನಾದಲ್ಲಿ ಸಿಲುಕಿದ್ದ ಭಾರತೀಯರನ್ನು  ಈಗ ಭಾರತಕ್ಕೆ ಕರೆತರಲಾಗುತ್ತಿದೆ. ವಂದೇ ಭಾರತ್ ಮಿಷನ್ ಹೌದು ಕೊರೊನಾ ಸಾಂಕ್ರಾಮಿಕ ಸೋಂಕು ಹಬ್ಬಿದ ನಂತರ ಕೆಲ ಭಾರತೀಯರು ಚೀನಾದಲ್ಲಿಯೇ ಸಿಲುಕಿದ್ದಾರೆ. ಈ ಸಂಬಂಧ ಅಲ್ಲಿರುವ ಭಾರತೀಯರನ್ನು ಕರೆತರಲು ‘ವಂದೇ ಭಾರತ್ ಮಿಷನ್‌’ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಕಾರ್ಯಾಚರಣೆಯಡಿ ಈಗ ಚೀನಾದಲ್ಲಿರುವ ಭಾರತೀಯರನ್ನು ಕರೆತರಲು ಏರ್‌ ಇಂಡಿಯಾದ ವಿಶೇಷ ವಿಮಾನ ಚೀನಾಕ್ಕೆ […]

ಚೀನಾದಲ್ಲಿ ಸಿಲುಕಿದ್ದ 233 ಭಾರತೀಯರ ರಕ್ಷಣೆ
Guru
| Edited By: |

Updated on: Aug 06, 2020 | 5:54 PM

Share

ಗ್ವಾಂಗ್‌ಜೋ: ಕೊರೊನಾ ಮಹಾಮಾರಿ ವಿಶ್ವಾದ್ಯಂತ ತನ್ನ ಹಾವಳಿ ಶುರು ಮಾಡಿದ ನಂತರ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲಾಗುತ್ತಿದೆ. ಈ ಸಂಬಂಧ ಚೀನಾದಲ್ಲಿ ಸಿಲುಕಿದ್ದ ಭಾರತೀಯರನ್ನು  ಈಗ ಭಾರತಕ್ಕೆ ಕರೆತರಲಾಗುತ್ತಿದೆ. ವಂದೇ ಭಾರತ್ ಮಿಷನ್ ಹೌದು ಕೊರೊನಾ ಸಾಂಕ್ರಾಮಿಕ ಸೋಂಕು ಹಬ್ಬಿದ ನಂತರ ಕೆಲ ಭಾರತೀಯರು ಚೀನಾದಲ್ಲಿಯೇ ಸಿಲುಕಿದ್ದಾರೆ. ಈ ಸಂಬಂಧ ಅಲ್ಲಿರುವ ಭಾರತೀಯರನ್ನು ಕರೆತರಲು ‘ವಂದೇ ಭಾರತ್ ಮಿಷನ್‌’ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಕಾರ್ಯಾಚರಣೆಯಡಿ ಈಗ ಚೀನಾದಲ್ಲಿರುವ ಭಾರತೀಯರನ್ನು ಕರೆತರಲು ಏರ್‌ ಇಂಡಿಯಾದ ವಿಶೇಷ ವಿಮಾನ ಚೀನಾಕ್ಕೆ ಹೋಗಿದೆ.

ಅಲ್ಲಿನ ಗ್ವಾಂಗ್‌ಜೋ ಸಿಟಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 233 ಭಾರತೀಯರನ್ನು ಈ ವಿಮಾನ ಕರೆತರುತ್ತಿದೆ. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಚೀನಾದಲ್ಲಿರುವ ಭಾರತೀಯ ರಾಜದೂತ ಕಚೇರಿ ಚೀನಾದಲ್ಲಿದ್ದ ಬಹುತೇಕ ವಿದ್ಯಾರ್ಥಿಗಳನ್ನು ಹೊತ್ತು ವಿಶೇಷ ಏರ್‌ ಇಂಡಿಯಾ ವಿಮಾನ ದೆಹಲಿಯತ್ತ ಪ್ರಯಾಣ ಬೆಳಸಲಿದೆ ಎಂದು ತಿಳಿಸಿದೆ.

Follow Us
Guru
Guru
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?