AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಸಿಲುಕಿದ್ದ 233 ಭಾರತೀಯರ ರಕ್ಷಣೆ

ಗ್ವಾಂಗ್‌ಜೋ: ಕೊರೊನಾ ಮಹಾಮಾರಿ ವಿಶ್ವಾದ್ಯಂತ ತನ್ನ ಹಾವಳಿ ಶುರು ಮಾಡಿದ ನಂತರ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲಾಗುತ್ತಿದೆ. ಈ ಸಂಬಂಧ ಚೀನಾದಲ್ಲಿ ಸಿಲುಕಿದ್ದ ಭಾರತೀಯರನ್ನು  ಈಗ ಭಾರತಕ್ಕೆ ಕರೆತರಲಾಗುತ್ತಿದೆ. ವಂದೇ ಭಾರತ್ ಮಿಷನ್ ಹೌದು ಕೊರೊನಾ ಸಾಂಕ್ರಾಮಿಕ ಸೋಂಕು ಹಬ್ಬಿದ ನಂತರ ಕೆಲ ಭಾರತೀಯರು ಚೀನಾದಲ್ಲಿಯೇ ಸಿಲುಕಿದ್ದಾರೆ. ಈ ಸಂಬಂಧ ಅಲ್ಲಿರುವ ಭಾರತೀಯರನ್ನು ಕರೆತರಲು ‘ವಂದೇ ಭಾರತ್ ಮಿಷನ್‌’ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಕಾರ್ಯಾಚರಣೆಯಡಿ ಈಗ ಚೀನಾದಲ್ಲಿರುವ ಭಾರತೀಯರನ್ನು ಕರೆತರಲು ಏರ್‌ ಇಂಡಿಯಾದ ವಿಶೇಷ ವಿಮಾನ ಚೀನಾಕ್ಕೆ […]

ಚೀನಾದಲ್ಲಿ ಸಿಲುಕಿದ್ದ 233 ಭಾರತೀಯರ ರಕ್ಷಣೆ
Guru
| Updated By: ಸಾಧು ಶ್ರೀನಾಥ್​|

Updated on: Aug 06, 2020 | 5:54 PM

Share

ಗ್ವಾಂಗ್‌ಜೋ: ಕೊರೊನಾ ಮಹಾಮಾರಿ ವಿಶ್ವಾದ್ಯಂತ ತನ್ನ ಹಾವಳಿ ಶುರು ಮಾಡಿದ ನಂತರ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲಾಗುತ್ತಿದೆ. ಈ ಸಂಬಂಧ ಚೀನಾದಲ್ಲಿ ಸಿಲುಕಿದ್ದ ಭಾರತೀಯರನ್ನು  ಈಗ ಭಾರತಕ್ಕೆ ಕರೆತರಲಾಗುತ್ತಿದೆ. ವಂದೇ ಭಾರತ್ ಮಿಷನ್ ಹೌದು ಕೊರೊನಾ ಸಾಂಕ್ರಾಮಿಕ ಸೋಂಕು ಹಬ್ಬಿದ ನಂತರ ಕೆಲ ಭಾರತೀಯರು ಚೀನಾದಲ್ಲಿಯೇ ಸಿಲುಕಿದ್ದಾರೆ. ಈ ಸಂಬಂಧ ಅಲ್ಲಿರುವ ಭಾರತೀಯರನ್ನು ಕರೆತರಲು ‘ವಂದೇ ಭಾರತ್ ಮಿಷನ್‌’ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಕಾರ್ಯಾಚರಣೆಯಡಿ ಈಗ ಚೀನಾದಲ್ಲಿರುವ ಭಾರತೀಯರನ್ನು ಕರೆತರಲು ಏರ್‌ ಇಂಡಿಯಾದ ವಿಶೇಷ ವಿಮಾನ ಚೀನಾಕ್ಕೆ ಹೋಗಿದೆ.

ಅಲ್ಲಿನ ಗ್ವಾಂಗ್‌ಜೋ ಸಿಟಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 233 ಭಾರತೀಯರನ್ನು ಈ ವಿಮಾನ ಕರೆತರುತ್ತಿದೆ. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಚೀನಾದಲ್ಲಿರುವ ಭಾರತೀಯ ರಾಜದೂತ ಕಚೇರಿ ಚೀನಾದಲ್ಲಿದ್ದ ಬಹುತೇಕ ವಿದ್ಯಾರ್ಥಿಗಳನ್ನು ಹೊತ್ತು ವಿಶೇಷ ಏರ್‌ ಇಂಡಿಯಾ ವಿಮಾನ ದೆಹಲಿಯತ್ತ ಪ್ರಯಾಣ ಬೆಳಸಲಿದೆ ಎಂದು ತಿಳಿಸಿದೆ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ