AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಶೋ ಸಮಯದಲ್ಲಿ ನೀರಿಗಿಳಿದ ವಿಮಾನ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ

ಫ್ಲೋರಿಡಾ ಏರ್ ಶೋ ಸಮಯದಲ್ಲಿ ವಿಮಾನವು ನೀರಿಗಿಳಿಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಏರ್ ಶೋ ಸಮಯದಲ್ಲಿ ನೀರಿಗಿಳಿದ ವಿಮಾನ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ
ನೀರಿಗಿಳಿದ ವಿಮಾನ
shruti hegde
| Edited By: |

Updated on: Apr 20, 2021 | 10:08 PM

Share

ಏರ್​ ಶೋ ಎಂದರೆ ಎಲ್ಲರೂ ಒಮ್ಮೆ ಚಕಿತರಾಗಿ ನೋಡುತ್ತೇವೆ. ಆಕಾಶದಲ್ಲಿ ಹಾರಾಡುವ ವಿಮಾನವನ್ನು ನೋಡುವುದೇ ಸುಂದರ ಅನುಭವ. ಜೊತೆಗೆ ಪೈಲಟ್​ಗಳ ಚಮತ್ಕಾರ ಅದ್ಭುತ. ಅಂತಹ ದೃಶ್ಯ ನೋಡುತ್ತಿದ್ದ ಕಡಲತೀರದ ಜನರಿಗೆ ಒಮ್ಮೆಲೆ ಆತಂಕ ಮೂಡಿಸುವ ಘಟನೆಯೊಂದು ನಡೆದಿದೆ. ಫ್ಲೋರಿಡಾದಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನ ಕೊಕೊ ಬೀಚ್​ಗೆ ಇಳಿದ ದೃಶ್ಯ ಕಂಡ ಕಡಲ ತೀರದ ಜನರು ಭಯಗೊಂಡಿದ್ದಾರೆ.

ಏರ್​ ಶೋ ಒಂದರಲ್ಲಿ ವಿಮಾನವು ಫ್ಲೋರಿಡಾದ ಕೊಕೊ ಬೀಚ್​ನ ನೀರಿನಲ್ಲಿ ಇಳಿದ ಘಟನೆ ಫ್ಲೋರಿಡಾದ ಕೊಕೊ ಬೀಚ್​ನಲ್ಲಿ ಶನಿವಾರ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ನೆಟ್ಟಿಗರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ನೋಡ ನೋಡುತ್ತಿದ್ದಂತೆಯೇ ಸಿಂಗಲ್​-ಎಂಜಿನ್​ ಟಿಬಿಎಂ ಎವೆಂಜರ್​ ವಿಮಾನವು ನೀರಿನಲ್ಲಿ ಇಳಿಯುತ್ತಿರುವ ವಿಡಿಯೋ ವೈರಲ್​ ಆಗಿದೆ.

ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ನೀರಿಗಿಳಿಯುವ ಪ್ರಸಂಗ ಉಂಟಾಗಿದೆ. ಘಟನೆಯಲ್ಲಿ ಪೈಲೆಟ್​​ ಅಥವಾ ಸುತ್ತಲಿದ್ದ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ ಎಂದು ಏರ್​ ಶೋ ಮೂಲ ಮಾಹಿತಿ ಹಂಚಿಕೊಂಡಿದೆ. ವಿಡಿಯೋವನ್ನು ನೋಡಿದ ನೆಟ್ಟಿಗರು ಪೈಲ್​ಟ್​ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ 46 ಸೆಕೆಂಡ್​ನ ವಿಡಿಯೋ ಕ್ಲಿಪ್​ ನೋಡಿ ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ.

ತಾಂತ್ರಿಕ ಸಮಸ್ಯೆಯಿಂದಾಗಿ ಏರ್​ ಶೋದಲ್ಲಿ ಭಾಗಿಯಾಗಿದ್ದ ವಿಮಾನ ನೀರಿಗಿಳಿದಿದೆ. ಕಡಲ ತೀರದಲ್ಲಿದ್ದ ಅದೆಷ್ಟೋ ಜನರನ್ನು ಉಳಿಸಿದ್ದಕ್ಕಾಗಿ ನೆಟ್ಟಿಗರು ಪೈಲೆಟ್​ಅನ್ನು ಹಾಡಿ ಹೊಗಳಿದ್ದಾರೆ. ಪೈಲೆಟ್​ನ ಆರೋಗ್ಯವನ್ನು ವಿಚಾರಿಸಿದ್ದಾರೆ. ಜೊತೆಗೆ ಪೈಲೆಟ್​ನ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ರೈಲ್ವೇ ಹಳಿಗೆ ಬಿದ್ದ ಮಗು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು; ಸಿಬ್ಬಂದಿಗೆ ರೈಲ್ವೇ ಇಲಾಖೆ ಪ್ರಶಂಸೆ

ಇದನ್ನೂ ಓದಿ: Viral Video: ಬಿಯರ್​ ಬಾಟಲಿ ಮುಚ್ಚಳ ತೆಗೆಯಲು ಸಿಂಪಲ್​ ವಿಧಾನ; ಕಾಲಲ್ಲಿ ಶೂ ಇದ್ದರೆ ಸಾಕು !

Follow Us
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?