AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russian Plane Crash: ರಷ್ಯಾದಲ್ಲಿ 23 ಪ್ರಯಾಣಿಕರಿದ್ದ ವಿಮಾನ ಅಪಘಾತ; 16 ಮಂದಿ ಸಾವು, 7 ಜನರ ರಕ್ಷಣೆ

ಈ ವಿಮಾನ ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂಸೇವಕ ಸಂಸ್ಥೆಗೆ ಸೇರಿದ್ದಾಗಿದೆ ಎಂದು ಅಲ್ಲಿನ ಮಾಧ್ಯಮವೊಂದು ವರದಿ ಮಾಡಿದೆ. 

Russian Plane Crash: ರಷ್ಯಾದಲ್ಲಿ 23 ಪ್ರಯಾಣಿಕರಿದ್ದ ವಿಮಾನ ಅಪಘಾತ; 16 ಮಂದಿ ಸಾವು, 7 ಜನರ ರಕ್ಷಣೆ
ರಷ್ಯಾ ವಿಮಾನ ಪತನ (ಫೋಟೋ: ರಾಯಿಟರ್ಸ್​)
TV9 Web
| Edited By: |

Updated on:Oct 10, 2021 | 2:54 PM

Share

ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಸ್ತಾನ್​ ಎಂಬಲ್ಲಿ ಲೆಟ್​ ಎಲ್​​-410 ಟರ್ಬೋಲೆಟ್​ ವಿಮಾನ ಪತನಗೊಂಡು ಸುಮಾರು 16 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 23 ಪ್ರಯಾಣಿಕರಿದ್ದ ಈ ವಿಮಾನ ಇಂದು ಮುಂಜಾನೆ 9.11 (ಮಾಸ್ಕೋ ಸಮಯ)ಕ್ಕೆ ಪತನಗೊಂಡಿದೆ. ವಿಮಾನದಲ್ಲಿದ್ದ 23 ಮಂದಿಯಲ್ಲಿ 21 ಜನರು ಪ್ಯಾರಾಚೂಟ್​ ಡೈವರ್​ಗಳಾಗಿದ್ದಾರೆ. ಈ ವಿಮಾನ ದುರಂತದಲ್ಲಿ ಸದ್ಯ 7 ಮಂದಿ ಬದುಕುಳಿದಿದ್ದಾರೆ. 

ರಷ್ಯಾದ ತುರ್ತು ಪರಿಸ್ಥಿತಿ ಸಚಿವಾಲಯ ಪತನಗೊಂಡ ವಿಮಾನದ ಫೋಟೋಗಳನ್ನು ಬಿಡುಗಡೆ ಮಾಡಿದೆ.  ಕೆಳಗೆ ಬಿದ್ದ ವಿಮಾನ ಸಂಪೂರ್ಣ ಜಖಂಗೊಂಡಿದೆ. ಇನ್ನು ಬದುಕುಳಿದ ಏಳು ಜನರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲೂ ಒಬ್ಬರ ಪರಿಸ್ಥಿತಿ ತುಂಬ ಗಂಭೀರವಾಗಿದೆ ಎಂದು ರಷ್ಯಾ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಈ ವಿಮಾನ ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂಸೇವಕ ಸಂಸ್ಥೆಗೆ ಸೇರಿದ್ದಾಗಿದೆ ಎಂದು ಅಲ್ಲಿನ ಮಾಧ್ಯಮವೊಂದು ವರದಿ ಮಾಡಿದೆ.  ಅದೊಂದು ಕ್ರೀಡಾ ಮತ್ತು ರಕ್ಷಣಾ ಸಂಸ್ಥೆಯಾಗಿದೆ ಎಂದೂ ಹೇಳಲಾಗಿದೆ. ಈ ವರ್ಷದ ಆರಂಭದಲ್ಲಿಯೂ ಕೂಡ ರಷ್ಯಾದಲ್ಲಿ ಎರಡು ಎಲ್ -410 ವಿಮಾನಗಳು ಅಪಘಾತಕ್ಕೀಡಾಗಿವೆ.

ಇದನ್ನೂ ಓದಿ: ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ವೀಕ್ ಆಗಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಚುನಾವಣೆಗೆ ನಿಂತ ಪ್ರಕಾಶ್​ ರಾಜ್​; ಮತಗಟ್ಟೆಗೆ ಬಂದು ವೋಟ್​ ಮಾಡಿದ ಪವನ್​ ಕಲ್ಯಾಣ್​, ಚಿರಂಜೀವಿ

Published On - 2:53 pm, Sun, 10 October 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು