AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russian Plane Crash: ರಷ್ಯಾದಲ್ಲಿ 23 ಪ್ರಯಾಣಿಕರಿದ್ದ ವಿಮಾನ ಅಪಘಾತ; 16 ಮಂದಿ ಸಾವು, 7 ಜನರ ರಕ್ಷಣೆ

ಈ ವಿಮಾನ ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂಸೇವಕ ಸಂಸ್ಥೆಗೆ ಸೇರಿದ್ದಾಗಿದೆ ಎಂದು ಅಲ್ಲಿನ ಮಾಧ್ಯಮವೊಂದು ವರದಿ ಮಾಡಿದೆ. 

Russian Plane Crash: ರಷ್ಯಾದಲ್ಲಿ 23 ಪ್ರಯಾಣಿಕರಿದ್ದ ವಿಮಾನ ಅಪಘಾತ; 16 ಮಂದಿ ಸಾವು, 7 ಜನರ ರಕ್ಷಣೆ
ರಷ್ಯಾ ವಿಮಾನ ಪತನ (ಫೋಟೋ: ರಾಯಿಟರ್ಸ್​)
TV9 Web
| Edited By: |

Updated on:Oct 10, 2021 | 2:54 PM

Share

ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಸ್ತಾನ್​ ಎಂಬಲ್ಲಿ ಲೆಟ್​ ಎಲ್​​-410 ಟರ್ಬೋಲೆಟ್​ ವಿಮಾನ ಪತನಗೊಂಡು ಸುಮಾರು 16 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 23 ಪ್ರಯಾಣಿಕರಿದ್ದ ಈ ವಿಮಾನ ಇಂದು ಮುಂಜಾನೆ 9.11 (ಮಾಸ್ಕೋ ಸಮಯ)ಕ್ಕೆ ಪತನಗೊಂಡಿದೆ. ವಿಮಾನದಲ್ಲಿದ್ದ 23 ಮಂದಿಯಲ್ಲಿ 21 ಜನರು ಪ್ಯಾರಾಚೂಟ್​ ಡೈವರ್​ಗಳಾಗಿದ್ದಾರೆ. ಈ ವಿಮಾನ ದುರಂತದಲ್ಲಿ ಸದ್ಯ 7 ಮಂದಿ ಬದುಕುಳಿದಿದ್ದಾರೆ. 

ರಷ್ಯಾದ ತುರ್ತು ಪರಿಸ್ಥಿತಿ ಸಚಿವಾಲಯ ಪತನಗೊಂಡ ವಿಮಾನದ ಫೋಟೋಗಳನ್ನು ಬಿಡುಗಡೆ ಮಾಡಿದೆ.  ಕೆಳಗೆ ಬಿದ್ದ ವಿಮಾನ ಸಂಪೂರ್ಣ ಜಖಂಗೊಂಡಿದೆ. ಇನ್ನು ಬದುಕುಳಿದ ಏಳು ಜನರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲೂ ಒಬ್ಬರ ಪರಿಸ್ಥಿತಿ ತುಂಬ ಗಂಭೀರವಾಗಿದೆ ಎಂದು ರಷ್ಯಾ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಈ ವಿಮಾನ ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂಸೇವಕ ಸಂಸ್ಥೆಗೆ ಸೇರಿದ್ದಾಗಿದೆ ಎಂದು ಅಲ್ಲಿನ ಮಾಧ್ಯಮವೊಂದು ವರದಿ ಮಾಡಿದೆ.  ಅದೊಂದು ಕ್ರೀಡಾ ಮತ್ತು ರಕ್ಷಣಾ ಸಂಸ್ಥೆಯಾಗಿದೆ ಎಂದೂ ಹೇಳಲಾಗಿದೆ. ಈ ವರ್ಷದ ಆರಂಭದಲ್ಲಿಯೂ ಕೂಡ ರಷ್ಯಾದಲ್ಲಿ ಎರಡು ಎಲ್ -410 ವಿಮಾನಗಳು ಅಪಘಾತಕ್ಕೀಡಾಗಿವೆ.

ಇದನ್ನೂ ಓದಿ: ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ವೀಕ್ ಆಗಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಚುನಾವಣೆಗೆ ನಿಂತ ಪ್ರಕಾಶ್​ ರಾಜ್​; ಮತಗಟ್ಟೆಗೆ ಬಂದು ವೋಟ್​ ಮಾಡಿದ ಪವನ್​ ಕಲ್ಯಾಣ್​, ಚಿರಂಜೀವಿ

Published On - 2:53 pm, Sun, 10 October 21

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ