AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಮಿ ಸಮೀಪ ಹಾದು ಹೋಗಿತ್ತು ಅನ್ಯಜೀವಿ! ಖಗೋಳಶಾಸ್ತ್ರಜ್ಞನ ಪುಸ್ತಕದಲ್ಲಿ ಅಚ್ಚರಿಯ ವಿಚಾರ

ವಾಷಿಂಗ್ಟನ್​: ಅನ್ಯಗ್ರಹಗಳಲ್ಲಿ ಜೀವಿಗಳಿವೆಯೇ ಎನ್ನುವ ಬಗ್ಗೆ ಅಧ್ಯಯನ ನಡೆಯುತ್ತಲೇ ಇದೆ. ಆದರೆ, ಈವರೆಗೆ ಅದಕ್ಕೆ ಉತ್ತರ ಸಿಕ್ಕಿಲ್ಲ. ಕೆಲ ವಿಜ್ಞಾನಿಗಳು ಬೇರೆ ಗ್ರಹದಲ್ಲಿ ಜೀವಿಗಳು ಇವೆ ಎಂದರೆ, ಇನ್ನೂ ಕೆಲವರು ಇಲ್ಲ ಎನ್ನುತ್ತಿದ್ದಾರೆ. ಈ ಮಧ್ಯೆ ಹಾರ್ವರ್ಡ್​ ವಿಶ್ವವಿದ್ಯಾಲಯದ ಖಗೋಳಶಾಸ್ತ್ರಜ್ಞ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ. ಖಗೋಳಶಾಸ್ತ್ರಜ್ಞ ಅವಿ ಲೋಯೆಬ್​ ಬರೆದ Extraterrestrial: The First Sign of Intelligent Life Beyond Earth ಪುಸ್ತಕ ಈ ತಿಂಗಳಲ್ಲಿ ಬಿಡುಗಡೆ ಆಗುತ್ತಿದೆ. ಅವರು ಪುಸ್ತಕದಲ್ಲಿ ಬರೆದ ಪ್ರಕಾರ 2017ರಲ್ಲಿ […]

ಭೂಮಿ ಸಮೀಪ ಹಾದು ಹೋಗಿತ್ತು ಅನ್ಯಜೀವಿ! ಖಗೋಳಶಾಸ್ತ್ರಜ್ಞನ ಪುಸ್ತಕದಲ್ಲಿ ಅಚ್ಚರಿಯ ವಿಚಾರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 04, 2021 | 4:42 PM

Share

ವಾಷಿಂಗ್ಟನ್​: ಅನ್ಯಗ್ರಹಗಳಲ್ಲಿ ಜೀವಿಗಳಿವೆಯೇ ಎನ್ನುವ ಬಗ್ಗೆ ಅಧ್ಯಯನ ನಡೆಯುತ್ತಲೇ ಇದೆ. ಆದರೆ, ಈವರೆಗೆ ಅದಕ್ಕೆ ಉತ್ತರ ಸಿಕ್ಕಿಲ್ಲ. ಕೆಲ ವಿಜ್ಞಾನಿಗಳು ಬೇರೆ ಗ್ರಹದಲ್ಲಿ ಜೀವಿಗಳು ಇವೆ ಎಂದರೆ, ಇನ್ನೂ ಕೆಲವರು ಇಲ್ಲ ಎನ್ನುತ್ತಿದ್ದಾರೆ. ಈ ಮಧ್ಯೆ ಹಾರ್ವರ್ಡ್​ ವಿಶ್ವವಿದ್ಯಾಲಯದ ಖಗೋಳಶಾಸ್ತ್ರಜ್ಞ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.

ಖಗೋಳಶಾಸ್ತ್ರಜ್ಞ ಅವಿ ಲೋಯೆಬ್​ ಬರೆದ Extraterrestrial: The First Sign of Intelligent Life Beyond Earth ಪುಸ್ತಕ ಈ ತಿಂಗಳಲ್ಲಿ ಬಿಡುಗಡೆ ಆಗುತ್ತಿದೆ. ಅವರು ಪುಸ್ತಕದಲ್ಲಿ ಬರೆದ ಪ್ರಕಾರ 2017ರಲ್ಲಿ ಭೂಮಿ ಸಮೀಪ ಯಾವುದೋ ಒಂದು ವಸ್ತು ಹಾದು ಹೋಗಿತ್ತಂತೆ.

ಅದು 2017ರ ಸಮಯ. ಈ ವೇಳೆ ಸೌರ ಮಂಡಲಕ್ಕೆ ಯಾವುದೋ ವಿಚಿತ್ರ ವಸ್ತು ಬಂದು ಹೋಗಿದೆ. ಇದು ತುಂಬಾನೇ ವೇಗವಾಗಿ ಚಲಿಸಿತ್ತು. ಇದು ಯಾವುದೋ ಬೇರೆ ಗ್ರಹದಿಂದಲೇ ಬಂದಿರಬೇಕು ಎಂದು ಅವಿ ತಮ್ಮ ಪುಸ್ತಕದಲ್ಲಿ ಹೇಳಿದ್ದಾರೆ.

ನಮ್ಮ ಭೂಮಿ ಬಳಿ ಹಾದು ಹೋದ ಯಾವುದೋ ಆಧುನಿಕ ತಂತ್ರಜ್ಞಾನ ಬಳಕೆ ಮಾಡಿ ಇದನ್ನು ನಿರ್ಮಾಣ ಮಾಡಲಾಗಿದೆ. ಈ ಬಗ್ಗೆ ಒಂದು ಕಲ್ಪನೆ ಮಾಡುವುದಾದರೆ ಅನ್ಯಗ್ರಹ ಜೀವಿಗಳು ಇದನ್ನು ನಿರ್ಮಾಣ ಮಾಡಿರಬಹುದು ಎಂದು ಅವರು ಹೇಳಿದ್ದಾರೆ.

ನಾಸಾ ಭೂಮಿ ಸಮೀಪ ಹಾದು ಹೋದ ವಸ್ತುವಿಗೆ 1I/2017 U1 Oumuamua ಎಂದು ಹೆಸರಿಟ್ಟಿತ್ತು. ಸಿಗಾರ್​ ಆಕೃತಿ ಮಾದರಿಯಲ್ಲಿ ಈ ವಸ್ತು ಇತ್ತು. ನಮ್ಮ ಸೌರ ವ್ಯವಸ್ಥೆಯನ್ನು ಅವರು ಅಧ್ಯಯನ ಮಾಡಲು ಬಂದಿದ್ದ ಶಂಕೆ ಇದೆ ಎಂದು ಊಹಿಸಲಾಗಿದೆ.

ಏಲಿಯನ್​ಗಳಿಂದ ಮನುಷ್ಯರ ಫ್ರೆಂಡ್​ಶಿಪ್: ಇದು ಇಸ್ರೇಲಿ ಬಾಹ್ಯಾಕಾಶ ವಿಜ್ಞಾನಿಯ ಖಚಿತ ನುಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್